July 23, 2026
Mumbai News Kannada
ಮುಂಬಯಿ

ಮಲಾಡ್ : ತಥಾಸ್ತು ಫೌಂಡೇಶನ್ ಅಯ್ಯಪ್ಪ ಭಕ್ತ ವೃಂದದ 20 ನೇ ವರ್ಷದ ವಾರ್ಷಿಕ ಅಯ್ಯಪ್ಪ







 

ಚಿತ್ರ ವರದಿ : ದಿನೇಶ್ ಕುಲಾಲ್ 

ಮುಂಬಯಿ ಜ9. ಮಲಾಡ್ ಪೂರ್ವ ದ  ಧಾರ್ಮಿಕ ಮುಂದಾಳು ಸತೀಶ್ ಭಟ್ ಗುರು ಸ್ವಾಮಿ  ಸ್ಥಾಪಿಸಿರುವ ತಥಾಸ್ತು ಫೌಂಡೇಶನ್ ಅಯ್ಯಪ್ಪ ಭಕ್ತ ವೃಂದದ 20 ನೇ ವರ್ಷದ ವಾರ್ಷಿಕ ಅಯ್ಯಪ್ಪ ಪೂಜೇ  ಸತೀಶ್. ಎಂ. ಭಟ್ ಇವರ ನೇತೃತ್ವದಲ್ಲಿ ಬಹಳ ಅದ್ದೂರಿಯಾಗಿ ಮಲಾಡ್ ಪೂರ್ವ ದಫ್ತರಿರೋಡ್ ಸುಭಾಷ ಲೈನ್ ನ್ ಕಾಲೋನಿ ಹತ್ತಿರದ ಅಯೋಧ್ಯ ಪುರಂ ನಲ್ಲಿ   ಜನವರಿ 6 ಶನಿವಾರ ದಂದು ನಡೆಯಿತು. 

 ಸಂಜೆ ಗಣಪತಿ ಹೋಮ ಕುಣಿತ ಭಜನೆ ನವಗ್ರಹ ಪೂಜೆ ರಾತ್ರಿ ನವೀನ್ ಗುರುಸ್ವಾಮಿ ಮಹಾ ಮಂಗಳಾರತಿ ನಡೆಸಿದರು . ರಾತ್ರಿ ಮಹಾಪ್ರಸಾದ  ಅನ್ನದಾನ  ನಡೆಯಿತು..

.

.

.

.

.

.

.

.



Related posts

ಸಾಂತಾಕ್ರೂಜ್ ಪೇಜಾವರ ಮಠದಲ್ಲಿ ಶ್ರೀ ಮಧ್ವ ನವಮೀ ಆಚರಣೆ 

Mumbai News Desk

ಭಾರತ್ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Mumbai News Desk

ರಾವಲ್ಪಾಡ ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನದ ವಾರ್ಷಿಕ  ಮಹಾಪೂಜೆ ,  ಧಾರ್ಮಿಕ ಸಭೆ, ಯಕ್ಷಗಾನ.

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಸಮೀಕ್ಷಾ ಪ್ರಶಾಂತ್ ಬಾಗಲ್ ಗೆ ಶೇ 86.4 ಅಂಕ.

Mumbai News Desk

ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿ ಮುಂಬಯಿ – ವಿಜೃಂಭಣೆಯಿಂದ ಜರಗಿದ 94 ನೇ ವರ್ಷದ ಗಣೇಶೋತ್ಸವ

Mumbai News Desk

ಸಾಲಿಯಾನ್ ಮೂಲಸ್ಥಾನ ಸಭಾ (ಎರ್ಮಾಳು ಬಡಾ) ಮುಂಬೈ ಶಾಖೆಯ ವಾರ್ಷಿಕ ಮಹಾಸಭೆ

Mumbai News Desk