September 6, 2026
Mumbai News Kannada
ಮುಂಬಯಿ

ಮಲಾಡ್ : ತಥಾಸ್ತು ಫೌಂಡೇಶನ್ ಅಯ್ಯಪ್ಪ ಭಕ್ತ ವೃಂದದ 20 ನೇ ವರ್ಷದ ವಾರ್ಷಿಕ ಅಯ್ಯಪ್ಪ





 

ಚಿತ್ರ ವರದಿ : ದಿನೇಶ್ ಕುಲಾಲ್ 

ಮುಂಬಯಿ ಜ9. ಮಲಾಡ್ ಪೂರ್ವ ದ  ಧಾರ್ಮಿಕ ಮುಂದಾಳು ಸತೀಶ್ ಭಟ್ ಗುರು ಸ್ವಾಮಿ  ಸ್ಥಾಪಿಸಿರುವ ತಥಾಸ್ತು ಫೌಂಡೇಶನ್ ಅಯ್ಯಪ್ಪ ಭಕ್ತ ವೃಂದದ 20 ನೇ ವರ್ಷದ ವಾರ್ಷಿಕ ಅಯ್ಯಪ್ಪ ಪೂಜೇ  ಸತೀಶ್. ಎಂ. ಭಟ್ ಇವರ ನೇತೃತ್ವದಲ್ಲಿ ಬಹಳ ಅದ್ದೂರಿಯಾಗಿ ಮಲಾಡ್ ಪೂರ್ವ ದಫ್ತರಿರೋಡ್ ಸುಭಾಷ ಲೈನ್ ನ್ ಕಾಲೋನಿ ಹತ್ತಿರದ ಅಯೋಧ್ಯ ಪುರಂ ನಲ್ಲಿ   ಜನವರಿ 6 ಶನಿವಾರ ದಂದು ನಡೆಯಿತು. 

 ಸಂಜೆ ಗಣಪತಿ ಹೋಮ ಕುಣಿತ ಭಜನೆ ನವಗ್ರಹ ಪೂಜೆ ರಾತ್ರಿ ನವೀನ್ ಗುರುಸ್ವಾಮಿ ಮಹಾ ಮಂಗಳಾರತಿ ನಡೆಸಿದರು . ರಾತ್ರಿ ಮಹಾಪ್ರಸಾದ  ಅನ್ನದಾನ  ನಡೆಯಿತು..

.

.

.

.

.

.

.

.



Related posts

ಮೊಗವೀರ ವ್ಯವಸ್ಥಾಪಕ ಮಂಡಳಿಯ ಇಂಟರ್ನ್ಯಾಷನಲ್ ಶಾಲೆಯ ಆಯೋಜನೆಯಲ್ಲಿ ರಾಷ್ಟ್ರಮಟ್ಟದ ಸಿಬಿಎಸ್‌ಸಿ ಶಾಲೆಯ ವಿದ್ಯಾರ್ಥಿಗಳಿಗೆ  ವಾಲಿಬಾಲ್‌ ಪಂದ್ಯಾಟದ ಉದ್ಘಾಟನೆ. 

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಎಸ್. ಎಸ್. ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ

Mumbai News Desk

ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ  ಯುವ ವಿಭಾಗದ ಅಶ್ರಯದಲ್ಲಿ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ

Mumbai News Desk

ಸಾಂತಾಕ್ರೂಜ್ ಪೇಜಾವರ ಮಠದಲ್ಲಿ ರಾಯರ ಆರಾಧನೆ

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ : 79ನೇ ವಾರ್ಷಿಕ ಮಹಾಸಭೆ,

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಎಂಟನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk