32 C
Mumbai
March 7, 2026
Mumbai News Kannada
ಸುದ್ದಿ

ಶ್ರೀ ರಾಮಲಲ್ಲಾನ ಅಭಿಷೇಕಕ್ಕಾಗಿ ಸಂಗ್ರಹಿಸಿದ ಕಾವೇರಿ ತೀರ್ಥಕ್ಕೆ, ಜ.15ರಂದು, ಶ್ರೀ ಕ್ಷೇತ್ರ ಶಂಕರಪುರ ಮಠದಲ್ಲಿ ವಿಶೇಷ ಪೂಜೆ.





ಕರ್ನಾಟಕ ಅಖಿಲ ಭಾರತೀಯ ಸಂತ ಸಮಿತಿಯ ವತಿಯಿಂದ ಅಯೋಧ್ಯೆ ಶ್ರೀ ರಾಮಲಲ್ಲಾನ ಅಭೀಷೇಕಕ್ಕೆ ಕರ್ನಾಟಕ ಕಾವೇರಿಯ ಪವಿತ್ರ ತೀರ್ಥವನ್ನು ಜನವರಿ 6 ರಂದು ಸಂಗ್ರಹಿಸಿ ರಾಜ್ಯದ ಅನೇಕ ಪುಣ್ಯ ಕ್ಷೇತ್ರ ಮಠಗಳಲ್ಲಿ ಪೂಜಿಲಾಗುತ್ತಿದೆ.

ಕಾವೇರಿ ತೀರ್ಥ ಕುಂಭವು ತಾರೀಕು 15-01-2024ರ ಸೋಮವಾರ ಬೆಳಿಗ್ಗೆ 10:30ಕ್ಕೆ ಶ್ರೀ ಕ್ಷೇತ್ರ ಶಂಕರಪುರ ತಲುಪಲಿದೆ. ಜನವರಿ 18 ರಂದು ಅಯೋಧ್ಯೆಗೆ ತೆಗೆದುಕೊಂಡು ಹೋಗಲಿರುವ ಪವಿತ್ರ ತೀರ್ಥವನ್ನು ಶ್ರೀ ಸಾಯಿ ಈಶ್ವರ್ ಗುರೂಜಿ ಸ್ವಾಗತಿಸಿ ವಿಶೇಷ ಪೂಜೆ ನಡೆಸುವರು ಎಂದು ಮಠದ ಪ್ರಕಟನೆ ತಿಳಿಸಿದೆ.



Related posts

ದುಬೈ :ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ  “ದಿ ಬೋಟ್ ಮ್ಯಾನ್ ಹಬ್” ರೆಸ್ಟೋರೆಂಟ್ ಉದ್ಘಾಟನೆ

Mumbai News Desk

ನಿಟ್ಟೆ ಶಿಕ್ಷಣ ಟ್ರಸ್ಟ್‌ನ ಸಂಸ್ಥಾಪಕ ಎನ್ ವಿನಯ ಹೆಗ್ಡೆ ನಿಧನ

Mumbai News Desk

ಬಗ್ವಾಡಿ, ಬಚ್ಚು ಸಿ ಕುಂದರ್ ನಿಧನ

Mumbai News Desk

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ, 18 ಜನರ ಸಾವು

Mumbai News Desk

ತುಳುವ ಸಿರಿ ಕಲಾವಿದೆರ್ ನಂದಳಿಕೆ ನಾಟಕ ತಂಡ – “ಆಯೆ ಮನಿಪುಜೆ” ವರ್ಷದ ನೂತನ ತುಳು ನಾಟಕದ ಶೀರ್ಷಿಕೆ ಬಿಡುಗಡೆ.

Mumbai News Desk

ಮಂಜೇಶ್ವರ – ಉಪ್ಪಳ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಲ.ಕಮಲಾಕ್ಷ ಪಂಜ

Mumbai News Desk