April 2, 2025
ಸುದ್ದಿ

ಶ್ರೀ ರಾಮಲಲ್ಲಾನ ಅಭಿಷೇಕಕ್ಕಾಗಿ ಸಂಗ್ರಹಿಸಿದ ಕಾವೇರಿ ತೀರ್ಥಕ್ಕೆ, ಜ.15ರಂದು, ಶ್ರೀ ಕ್ಷೇತ್ರ ಶಂಕರಪುರ ಮಠದಲ್ಲಿ ವಿಶೇಷ ಪೂಜೆ.

ಕರ್ನಾಟಕ ಅಖಿಲ ಭಾರತೀಯ ಸಂತ ಸಮಿತಿಯ ವತಿಯಿಂದ ಅಯೋಧ್ಯೆ ಶ್ರೀ ರಾಮಲಲ್ಲಾನ ಅಭೀಷೇಕಕ್ಕೆ ಕರ್ನಾಟಕ ಕಾವೇರಿಯ ಪವಿತ್ರ ತೀರ್ಥವನ್ನು ಜನವರಿ 6 ರಂದು ಸಂಗ್ರಹಿಸಿ ರಾಜ್ಯದ ಅನೇಕ ಪುಣ್ಯ ಕ್ಷೇತ್ರ ಮಠಗಳಲ್ಲಿ ಪೂಜಿಲಾಗುತ್ತಿದೆ.

ಕಾವೇರಿ ತೀರ್ಥ ಕುಂಭವು ತಾರೀಕು 15-01-2024ರ ಸೋಮವಾರ ಬೆಳಿಗ್ಗೆ 10:30ಕ್ಕೆ ಶ್ರೀ ಕ್ಷೇತ್ರ ಶಂಕರಪುರ ತಲುಪಲಿದೆ. ಜನವರಿ 18 ರಂದು ಅಯೋಧ್ಯೆಗೆ ತೆಗೆದುಕೊಂಡು ಹೋಗಲಿರುವ ಪವಿತ್ರ ತೀರ್ಥವನ್ನು ಶ್ರೀ ಸಾಯಿ ಈಶ್ವರ್ ಗುರೂಜಿ ಸ್ವಾಗತಿಸಿ ವಿಶೇಷ ಪೂಜೆ ನಡೆಸುವರು ಎಂದು ಮಠದ ಪ್ರಕಟನೆ ತಿಳಿಸಿದೆ.

Related posts

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ.

Mumbai News Desk

ದಿವಿಜ ಚಂದ್ರಶೇಖರ್ ನಿಧನ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ  ಪ್ರದೀಪ್ ಎಸ್. ಶೆಟ್ಟಿ  ದುಬೈ ಇವರು ಸೇರ್ಪಡೆ

Mumbai News Desk

ಬೊಯಿಸರ್ ಪಶ್ಚಿಮದ ಶ್ರೀ ಗಣೇಶ ಅಯ್ಯಪ್ಪ ಮಂದಿರದಲ್ಲಿ ಪೂಜಾ ಕಾರ್ಯಕ್ರಮ ಸಂಪನ್ನ.

Mumbai News Desk

ನ್ಯೂ ಪನ್ವೇಲ್ ನ ನಗರ ಸೇವಕ ಸಂತೋಷ್ ಜಿ ಶೆಟ್ಟಿ ಸಾಯೋಗದಲ್ಲಿ ಶ್ರೀ ಜೈ ಅಂಬೇ ಮಾತಾ ಮಂದಿರ ದ ಮೈದಾನದಲ್ಲಿ  ಶ್ರೀ ರಾಮ ಮಹೋತ್ಸವ ಸಂಭ್ರಮ ಆಚರಣೆ .

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ, ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

Mumbai News Desk