September 6, 2026
Mumbai News Kannada
ಸುದ್ದಿ

ಶ್ರೀ ರಾಮಲಲ್ಲಾನ ಅಭಿಷೇಕಕ್ಕಾಗಿ ಸಂಗ್ರಹಿಸಿದ ಕಾವೇರಿ ತೀರ್ಥಕ್ಕೆ, ಜ.15ರಂದು, ಶ್ರೀ ಕ್ಷೇತ್ರ ಶಂಕರಪುರ ಮಠದಲ್ಲಿ ವಿಶೇಷ ಪೂಜೆ.





ಕರ್ನಾಟಕ ಅಖಿಲ ಭಾರತೀಯ ಸಂತ ಸಮಿತಿಯ ವತಿಯಿಂದ ಅಯೋಧ್ಯೆ ಶ್ರೀ ರಾಮಲಲ್ಲಾನ ಅಭೀಷೇಕಕ್ಕೆ ಕರ್ನಾಟಕ ಕಾವೇರಿಯ ಪವಿತ್ರ ತೀರ್ಥವನ್ನು ಜನವರಿ 6 ರಂದು ಸಂಗ್ರಹಿಸಿ ರಾಜ್ಯದ ಅನೇಕ ಪುಣ್ಯ ಕ್ಷೇತ್ರ ಮಠಗಳಲ್ಲಿ ಪೂಜಿಲಾಗುತ್ತಿದೆ.

ಕಾವೇರಿ ತೀರ್ಥ ಕುಂಭವು ತಾರೀಕು 15-01-2024ರ ಸೋಮವಾರ ಬೆಳಿಗ್ಗೆ 10:30ಕ್ಕೆ ಶ್ರೀ ಕ್ಷೇತ್ರ ಶಂಕರಪುರ ತಲುಪಲಿದೆ. ಜನವರಿ 18 ರಂದು ಅಯೋಧ್ಯೆಗೆ ತೆಗೆದುಕೊಂಡು ಹೋಗಲಿರುವ ಪವಿತ್ರ ತೀರ್ಥವನ್ನು ಶ್ರೀ ಸಾಯಿ ಈಶ್ವರ್ ಗುರೂಜಿ ಸ್ವಾಗತಿಸಿ ವಿಶೇಷ ಪೂಜೆ ನಡೆಸುವರು ಎಂದು ಮಠದ ಪ್ರಕಟನೆ ತಿಳಿಸಿದೆ.



Related posts

ಬಿಗ್ ಬಾಸ್ ಕನ್ನಡ 12: ರನ್ನರ್ ಅಪ್ ಆಗಿ ಹೊರಹೊಮ್ಮಿದ ಕರಾವಳಿ ಬೆಡಗಿ ರಕ್ಷಿತಾ ಶೆಟ್ಟಿ

Mumbai News Desk

ಬಾಲಿವುಡ್ ನಟ ಸೈಪ್ ಆಲಿ ಖಾನ್ ಗೆ ಚಾಕುವಿನಿಂದ ಹಲ್ಲೆ,: ಆಸ್ಪತ್ರೆಗೆ ದಾಖಲು

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುಳ್ಳು ಸುದ್ದಿಗಳಿಗೆ ಸ್ಪಷ್ಟಿಕರಣ:

Mumbai News Desk

ತೋಕೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಅಮೃತ ವರ್ಷಿಣಿ ” ಉದ್ಘಾಟನೆ

Mumbai News Desk

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ ಕುಮಾರಿ ಜಾನ್ವಿ ರಾಜೇಶ್ ಕುಲಾಲ್ ರವರಿಗೆ 87%_ಅಂಕ

Mumbai News Desk

ಪಾಲ್ಘರ್ ರಘು ಶೆಟ್ಟಿ ನಿಧನ.

Mumbai News Desk