30.9 C
Mumbai
June 8, 2026
Mumbai News Kannada
ಪ್ರಕಟಣೆ

ಜ. 14 ರಂದು ಶ್ರೀ ಉಮಾ ಮಹೇಶ್ವರಿ ದೇವಸ್ಥಾನ ಜರಿಮರಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ.





ಮುಂಬಯಿಯ ತುಳು ಕನ್ನಡಿಗರ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಉಮಾ ಮಹೇಶ್ವರಿ ದೇವಸ್ಥಾನ (ರಿ) ಜರಿಮರಿ ಯಲ್ಲಿ ತಾರೀಕು 14-01-2024 ನೇ ರವಿವಾರ ನಮ್ಮ ದೇವಸ್ಥಾನದಲ್ಲಿ 37ನೇ ವಾರ್ಷಿಕ
ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಜರಗಲಿರುವುದು. ಆ ಪ್ರಯುಕ್ತ ತಾವೆಲ್ಲರೂ ಚಿತೈಸಿ, ಸಿರಿ-ಮುಡಿ, ಗಂಧ-ಪ್ರಸಾದವನ್ನು ಸ್ವೀಕರಿಸಿ ಶ್ರೀದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಸ್ಥಾಪಕ ಟ್ರಸ್ಟಿಗಳು ದಿ. ಶ್ರೀ ಬಿ. ಕೆ. ಶೀನ ಶ್ರೀಮತಿ ಲಲಿತ ಶೀನ, ಅರ್ಚಕರು, ಭಜನಾ ಮಂಡಳಿ ಮತ್ತು ಭಕ್ತಮಂಡಳಿಯವರು ವಿನಂತಿಸಿದ್ದಾರೆ.

ಪೂಜಾ ಸಮಯ : ಸಾಯಂಕಾಲ 5-00 ರಿಂದ 7-00 ಗಂಟೆಯವರೆಗೆ
ಪ್ರಸಾದ ವಿತರಣೆ : ಸಾಯಂಕಾಲ 7-00 ರಿಂದ ರಾತ್ರಿ 10-00 ಗಂಟೆಯವರೆಗೆ

ವಿ.ಸೂ. : ಪೂಜೆ ಕೊಡಲಿಚ್ಛಿಸುವವರು ಪೂಜಾ ಬಾಬು ರೂ. 350/- ನ್ನು ದೇವಸ್ಥಾನದಲ್ಲಿ ಮುಂಗಡವಾಗಿ ಕೊಟ್ಟು ರಶೀದಿ ಪಡೆಯಬೇಕು.



Related posts

ಸೆ.7 ರಂದು ಡೊಂಬಿವಲಿಯಲ್ಲಿ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಮಹೋತ್ಸವ: ಭಕ್ತಾದಿಗಳಿಗೆ ಹಾರ್ದಿಕ ಸ್ವಾಗತ

Mumbai News Desk

ಫೆ.3 ರಂದು ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ ಪೂರ್ವ : ಫೆ. 6ರಂದು ವಾರ್ಷಿಕ ಉತ್ಸವ.

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು ಹೊಸಾಗ್ಮೆನಾಳೆ (ಮೇ. 1) 91ನೇ ವಾರ್ಷಿಕ ಮಂಗಲೋತ್ಸವ, ಶ್ರೀ ದೇವರ ಮೂರ್ತಿ ಪ್ರತಿಷ್ಠಾ ದಿನಾಚರಣೆ, ಏಕಹಾ ಭಜನಾ ಕಾರ್ಯಕ್ರಮ

Mumbai News Desk

ಯುವ ಮಿತ್ರ ಮಂಡಳಿ ಮೀರಾ ರೋಡ್ 28ನೇ ವರ್ಷದ ಗಣೇಶ ಉತ್ಸವ ಸಂಭ್ರಮ.

Mumbai News Desk

ನೈನ್ ಹ್ಯಾಂಡ್ಸ್ ಫೌಂಡೇಶನ್ ಮುಂಬಯಿ: ಜು. 13ಕ್ಕೆ ಮಕ್ಕಳ ವಾರ್ಷಿಕ ಶಾಲಾ ಶುಲ್ಕ ವಿತರಣಾ ಕಾರ್ಯಕ್ರಮ

Mumbai News Desk