32 C
Mumbai
April 24, 2026
Mumbai News Kannada
ಪ್ರಕಟಣೆ

ಜ. 14 ರಂದು ಶ್ರೀ ಉಮಾ ಮಹೇಶ್ವರಿ ದೇವಸ್ಥಾನ ಜರಿಮರಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ.





ಮುಂಬಯಿಯ ತುಳು ಕನ್ನಡಿಗರ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಉಮಾ ಮಹೇಶ್ವರಿ ದೇವಸ್ಥಾನ (ರಿ) ಜರಿಮರಿ ಯಲ್ಲಿ ತಾರೀಕು 14-01-2024 ನೇ ರವಿವಾರ ನಮ್ಮ ದೇವಸ್ಥಾನದಲ್ಲಿ 37ನೇ ವಾರ್ಷಿಕ
ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಜರಗಲಿರುವುದು. ಆ ಪ್ರಯುಕ್ತ ತಾವೆಲ್ಲರೂ ಚಿತೈಸಿ, ಸಿರಿ-ಮುಡಿ, ಗಂಧ-ಪ್ರಸಾದವನ್ನು ಸ್ವೀಕರಿಸಿ ಶ್ರೀದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಸ್ಥಾಪಕ ಟ್ರಸ್ಟಿಗಳು ದಿ. ಶ್ರೀ ಬಿ. ಕೆ. ಶೀನ ಶ್ರೀಮತಿ ಲಲಿತ ಶೀನ, ಅರ್ಚಕರು, ಭಜನಾ ಮಂಡಳಿ ಮತ್ತು ಭಕ್ತಮಂಡಳಿಯವರು ವಿನಂತಿಸಿದ್ದಾರೆ.

ಪೂಜಾ ಸಮಯ : ಸಾಯಂಕಾಲ 5-00 ರಿಂದ 7-00 ಗಂಟೆಯವರೆಗೆ
ಪ್ರಸಾದ ವಿತರಣೆ : ಸಾಯಂಕಾಲ 7-00 ರಿಂದ ರಾತ್ರಿ 10-00 ಗಂಟೆಯವರೆಗೆ

ವಿ.ಸೂ. : ಪೂಜೆ ಕೊಡಲಿಚ್ಛಿಸುವವರು ಪೂಜಾ ಬಾಬು ರೂ. 350/- ನ್ನು ದೇವಸ್ಥಾನದಲ್ಲಿ ಮುಂಗಡವಾಗಿ ಕೊಟ್ಟು ರಶೀದಿ ಪಡೆಯಬೇಕು.



Related posts

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ : ಅ. 11 ರಂದು ರಕ್ತದಾನ ಶಿಬಿರ.

Mumbai News Desk

ಡಿ.10 ರಂದು ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿ ಡೊಂಬಿವಲಿ ಇದರ 10ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ.

Mumbai News Desk

ನ.16 ರಂದು ಕರ್ನಾಟಕ ಸಂಘ, ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk

ನವೆಂಬರ್ 24. ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಅಂಧೇರಿ ಪಶ್ಚಿಮ : 36ನೇ ವಾರ್ಷಿಕ ಮಹಾಪೂಜೆ ಮತ್ತು ಭಜನಾ ಮಂಗಳೋತ್ಸವ

Mumbai News Desk

ಎ. 14ರಂದು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ ಥಾಣೆ ಇಲ್ಲಿ ಶ್ರೀ ಶನಿ ಗ್ರಂಥ ಪಾರಾಯಣ, ಶ್ರೀ ಸತ್ಯನಾರಾಯಣ ಮಹಾಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು.

Mumbai News Desk

ಜನವರಿ 2 ರಿಂದ 12 ರವರೆಗೆ ರಂಗ್ ದ ರಾಜೆ ಸುಂದರ್ ರೈ ಮಂದಾರ ಸಾರಥ್ಯದ ‘ಅಮ್ಮ ಕಲಾವಿದೆರ್ ಕುಡ್ಲ’ ತಂಡದಿಂದ ‘ಆನ್ ಮಗೆ’ ನಾಟಕದ ಮುಂಬೈ, ಪುಣೆ ಪ್ರದರ್ಶನ

Mumbai News Desk