April 1, 2025
ಕರಾವಳಿ

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಕುಂಭ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

   

ಮಂಗಳೂರು  ಜ 13. ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಪೆಬ್ರವರಿ  12 ರಿಂದ 16 ವರೆಗೆ   ನಡೆಯಲಿರುವ ಕುಂಭ ಮಹೋತ್ಸವದ ಆಮಂತ್ರಣ ಪತ್ರಿಕೆ ಯನ್ನು ಜ 13 ನೇ ಶನಿವಾರ ದಂದು  ಶ್ರೀ ದೇವರ ಸನ್ನಿಧಿಯಲ್ಲಿ  ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರು ಪುರುಷೋತ್ತಮ ಕುಲಾಲ್. ಕಲ್ಪಾವಿ.ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘ (ರಿ.) ಮಂಗಳೂರುಅಧ್ಯಕ್ಷ ಮಯೂರ್ ಉಳ್ಳಾಲ್ .ಸೇವಾ ಟ್ರಸ್ಟ್  ಅಧ್ಯಕ್ಷರು ಬಿ. ಪ್ರೇಮಾನಂದ ಕುಲಾಲ್. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ  ದಾಮೋದರ ಎ. .  ಸೇವಾ ಸಮಿತಿ ಅಧ್ಯಕ್ಷ ಕೆ. ಸುಂದರ ಕುಲಾಲ್ ಮಾತೃ ಮಂಡಳಿ ಅಧ್ಯಕ್ಷ ಗೀತಾ ಮನೋಜ್ . ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರರು. ಸುರೇಶ್ ಕುಲಾಲ್ ಮಂಗಳ ದೇವಿ. ಟ್ರಸ್ಟಿನ ಕಾರ್ಯದರ್ಶಿ . ಎಂ.ಪಿ. ಬಂಗೇರ . ಬಂಟ್ವಾಳ ಕುಲಾಲ ಸಂಘದ ಅಧ್ಯಕ್ಷ ರಾಧಾಕೃಷ್ಣ ಕುಲಾಲ್ . ಉರ್ವ ಕುಲಾಲ ಸಂಘದ ಅಧ್ಯಕ್ಷ ಆನಂದ ಕುಲಾಲ್ ಊರ್ವ .ಕುಲಾಲ ಸಂಘ  ಕುಳಾಯಿಯ ಅಧ್ಯಕ್ಷ   ಮೋಹನ್ ಐ ಮೂಲ್ಯ. ಕ್ಷೇತ್ರದ ವಿಶ್ವಸ್ಥರು ಸದಸ್ಯರು .ಕುಲಾಲರ ಮಾತೃ ಸಂಘ ಪದಾಧಿಕಾರಿಗಳು ಭಕ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಶ್ರೀ ಕ್ಷೇತ್ರವು ಕಳೆದ ವರ್ಷ ಸಂಪೂರ್ಣ ಜೀರ್ಣದ್ಧಾರಗೊಂಡು ವಿಜೃಂಭಣೆಯಿಂದ ಬ್ರಹ್ಮಕಲಸ ನಡೆದು ಕುಲಾಲ ಸಮಾಜವನ್ನು ಕುಲಾಲ ಸಮಾಜಕ್ಕೆ ಸಮರ್ಪಿಸಲಾಯಿತು

Related posts

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ಮಕ್ಕಳಿಗೆ ಜ್ಞಾನ ಬೆಳಕು ಶಿಬಿರ

Mumbai News Desk

ಪುರಭವನದಲ್ಲಿ  ‘ಬಣ್ಣಗಳ ಭಾವಲೋಕ’ ಶಿಷ್ಯೆ-ಪ್ರಶಿಷ್ಯೆಯರ ಸಾಧನೆಯ ಸಂಭ್ರಮ: ಡಾ.ವಸುಂಧರಾ ದೊರೆಸ್ವಾಮಿ

Mumbai News Desk

ಜ 5 ರಂದು ಕೆಲ್ಲಪುತ್ತಿಗೆ ಶ್ರೀ ಧರ್ಮಶಾಸ್ತ ಭಕ್ತವೃಂದ ದ21ನೇ ವರ್ಷದಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಯಕ್ಷಗಾನ ಪ್ರದರ್ಶನ

Mumbai News Desk

ಬಿಲ್ಲವ ಸಮಾಜ ಸೇವಾ ಸಂಘ ಕೊಡೇರಿವಿಜೃಂಭಣೆಯಿoದ ಜರಗಿದ ೭೭ ನೇ ವರ್ಷದ ಕಂಬಳೋತ್ಸವ

Mumbai News Desk

ದ್ವಿತೀಯ ಪಿಯುಸಿ ಫಲಿತಾಂಶ : ಶಶಾಂಕ್ ಗೆ ಶೇ.94 ಅಂಕ.

Mumbai News Desk

ಡಿ.12 ರಿಂದ 23 ರ ವರಗೆ ಸೂಡ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ

Mumbai News Desk