July 23, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನ್ ಡೊಂಬಿವಲಿ ಕಚೇರಿ ಯಿಂದ ಪುಣ್ಯ ಕ್ಷೇತ್ರ ದರ್ಶನ







ಬಿಲ್ಲವರ ಅಸೋಸಿಯೇಷನ್, ಮುಂಬೈ ಇದರ ದೊಂಬಿವಲಿ ಸ್ಥಳೀಯ ಸಮಿತಿಯ ಸದಸ್ಯರು ದೊಂಬಿವಿಲಿ ಪರಿಸರದ ಸಮಾಜ ಭಾಂದವರನ್ನು ಕೂಡಿಕೊಂಡು ದಿನಾಂಕ 7-1-2024 ಮತ್ತು 8-1-2024ರಂದು ದತ್ತ ಪೀಠ ಗಾಣಗಾಪುರ, ಸ್ವಾಮಿಸಮರ್ಥ ಅಕ್ಕಲ್ಕೊಟ್ , ಪಂಡರಾಪುರದ ವಿಠ್ಠಲ್ ರುಕುಮಾಯಿ ಮಂದಿರ, ತುಲಜಪುರದ ತುಳಜಾ ಭವಾನಿ ಮಂದಿರ, ಸೋಲಾಪುರದ ಸಿದ್ದೇಶ್ವರ ದೇವಾಲಯ ಹಾಗೂ ಅನೇಕ ಕ್ಷೇತ್ರ ದರ್ಶನ ಪಡೆದು ಧನ್ಯರಾದರು.



Related posts

ತುಳು ವೆಲ್‌ಫೇರ್ ಅಸೋಸಿಯೇಶನ್‌ನ ಮಹಿಳಾ ವಿಭಾಗದಿಂದ ಹಳದಿ ಕುಂಕುಮ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕಾರ್ತಿಕ್ ಅರವಿಂದ್ ಪದ್ಮಶಾಲಿ ಗೆ ಶೇ 96 ಅಂಕ.

Mumbai News Desk

ಶ್ರೇಯಸ್ ಶೆಟ್ಟಿ ಯವರು ,83 :60 ಅಂಕ 

Mumbai News Desk

ಬೋರಿವಲಿ ಪೂರ್ವ ನ್ಯಾನ್ಸಿ ಕಾಂಪ್ಲೆಕ್ಸ್: ಶ್ರೀ ಜಗದೀಶ್ವರಿ ಮಂದಿರದಲ್ಲಿ ದೃಢ ಕಲಶಾಭಿಷೇಕ ಸಂಪನ್ನ

Mumbai News Desk

ಮುಂಬೈ :ದಹಿಸರ್ ಪೊಲೀಸ್ ಠಾಣೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ: ವಿವೇಕಾನಂದರ ಆದರ್ಶಗಳ ಸ್ಮರಣೆ

Mumbai News Desk

ಬೊರಿವಲಿ: ಶ್ರೀ ಜಗದೀಶ್ವರಿ ಮಂದಿರದ ಪುನರ್‌ಪ್ರತಿಷ್ಠಾಪನೆ ಕಾರ್ಯಕ್ರಮ ಆರಂಭ

Mumbai News Desk