September 6, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನ್ ಡೊಂಬಿವಲಿ ಕಚೇರಿ ಯಿಂದ ಪುಣ್ಯ ಕ್ಷೇತ್ರ ದರ್ಶನ





ಬಿಲ್ಲವರ ಅಸೋಸಿಯೇಷನ್, ಮುಂಬೈ ಇದರ ದೊಂಬಿವಲಿ ಸ್ಥಳೀಯ ಸಮಿತಿಯ ಸದಸ್ಯರು ದೊಂಬಿವಿಲಿ ಪರಿಸರದ ಸಮಾಜ ಭಾಂದವರನ್ನು ಕೂಡಿಕೊಂಡು ದಿನಾಂಕ 7-1-2024 ಮತ್ತು 8-1-2024ರಂದು ದತ್ತ ಪೀಠ ಗಾಣಗಾಪುರ, ಸ್ವಾಮಿಸಮರ್ಥ ಅಕ್ಕಲ್ಕೊಟ್ , ಪಂಡರಾಪುರದ ವಿಠ್ಠಲ್ ರುಕುಮಾಯಿ ಮಂದಿರ, ತುಲಜಪುರದ ತುಳಜಾ ಭವಾನಿ ಮಂದಿರ, ಸೋಲಾಪುರದ ಸಿದ್ದೇಶ್ವರ ದೇವಾಲಯ ಹಾಗೂ ಅನೇಕ ಕ್ಷೇತ್ರ ದರ್ಶನ ಪಡೆದು ಧನ್ಯರಾದರು.



Related posts

39ನೇ ವಾರ್ಷಿಕ ಮಹಾಸಭೆ – ಶ್ರೀ ಶನಿ ಮಹಾತ್ಮ ಸೇವಾ ಸಮಿತಿಯ ಸಂಚಾಲಕತ್ವದಲ್ಲಿರುವ ಶ್ರೀ ದುರ್ಗಾಪರಮೇಶ್ವರೀ- ಶನೀ ಶ್ವರ ದೇವಸ್ಥಾನ, ರಾವಲ್ಪಾಡ, ದಹಿಸರ್ : ಅಧ್ಯಕ್ಷರಾಗಿ ಸಂತೋಷ್ ಪೂಜಾರಿ

Mumbai News Desk

ಮಲಾಡ್ ಕನ್ನಡ ಸಂಘ ಮಹಿಳಾ ವಿಭಾಗದ ಅರಸಿನ ಕುಂಕುಮ,

Mumbai News Desk

ಡೊಂಬಿವಲಿ ಪಶ್ಚಿಮದಲ್ಲಿ ರುದ್ರಭೂಮಿಗಾಗಿ ಆಗ್ರಹ: ಸಿರಿನಾಡ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಮನವಿ ಸಲ್ಲಿಕೆ

Mumbai News Desk

ಮುಂಬೈ: ಕುರ್ಲಾ ಬೆಸ್ಟ್ ಬಸ್ ಅಪಘಾತ ಪ್ರಕರಣ, ಚಾಲಕರನ್ನು ನೇಮಿಸಿಕೊಳ್ಳುವಲ್ಲಿ ಮತ್ತು ತರಬೇತಿ ನೀಡುವಲ್ಲಿ ನಿರ್ಲಕ್ಷ – ಪೊಲೀಸರ ಆರೋಪ

Mumbai News Desk

ವಸಾಯಿ ಕರ್ನಾಟಕ ಸಂಘ ಮಹಿಳಾ ವಿಭಾಗದ ನವರಾತ್ರಿ ಉತ್ಸವ: ಸಂಸ್ಕೃತಿ ಮತ್ತು ಸಾಧನೆಗಳ ಸಮಾಗಮ

Mumbai News Desk

ಬಂಟರ ಸಂಘ ಮುಂಬಯಿ, ಮೀರಾ -ಭಾಯಂದರ್ ಪ್ರಾದೇಶಿಕ  ಸಮಿತಿ ವಾರ್ಷಿಕ ವಿದ್ಯಾರ್ಥಿ ವೇತನ, ದತ್ತು ಸ್ವೀಕಾರ, ವಿಧವಾವೇತನ, ಆರ್ಥಿಕ ನೆರವು ವಿತರಣೆ,

Mumbai News Desk