32 C
Mumbai
March 7, 2026
Mumbai News Kannada
ಸುದ್ದಿ

ಕೋಡಿಕಲ್ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್ ಆರೋಗ್ಯ ತಪಾಸಣಾ ರಕ್ತದಾನ ಶಿಬಿರ 





ಮಂಗಳೂರು ಜ 15. ಕೋಡಿಕಲ್ ನ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್ ವತಿಯಿಂದ ಜ 14 ರಂದು  ಉಚಿತ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರವು ಕೆ.ಎಂ. ಸಿ. ಅತ್ತಾವರ ಇದರ ಸಹಯೋಗದೊಂದಿಗೆ ಕೋಡಿಕಲ್ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

    ಖ್ಯಾತ ಹೃದ್ರೋಗ ರೋಗ   ತಜ್ಞ ವೈದ್ಯರು ನರಸಿಂಹ ಪೈ ಹಾಗೂ ನೇತ್ರ ತಜ್ಞ ಸೌಂದರು ಸುಬ್ರಹ್ಮಣ್ಯ ದೀಪ ಬೆಳಗಿಸಿ ಚಾಲನೆ ನೀಡಿ ಶುಭ ಹಾರೈಸಿದರು.

 ಈ ಸಂದರ್ಭದಲ್ಲಿ ಉದ್ಯಮಿ ರಮೇಶ್ ಬಾಳಿಗ. ವೀರನಾರಾಯಣ ಸೇವಾ ಟ್ರಸ್ಟ್ ಅಧ್ಯಕ್ಷರಾದ ಬಿ.ಪ್ರೇಮಾನಂದ ಕುಲಾಲ್. ಉರ್ವ ಪೊಲೀಸ್ ಸಬ್ಇನ್ಸ್ಪೆಕ್ಟರ್ ಅನಿತಾ. ಹಾಗೂ ಲಕ್ಷ್ಮಣ್ ಶೆಟ್ಟಿ.ಮಹಾಬಲ ಚೌಟ. ಪಾಲಿಕೆ ಸದಸ್ಯಕಿರಣ್ ಕುಮಾರ್  ಉಪಸ್ಥರಿದ್ದರು.

     ಫ್ರೆಂಡ್ಸ್ ಸರ್ಕಲ್ ನ ಅಧ್ಯಕ್ಷ  ಅಶೋಕ್ ಕುಮಾರ್ ಕಲ್ಪನೆ ಸ್ವಾಗತಿಸಿದರು. ಪದಾಧಿಕಾರಿಗಳು ಅತಿಥಿಗಳನ್ನು ಗೌರವಿಸಿದರು. ಶಿವಪ್ರಸಾದ್ ಶೆಟ್ಟಿ ಕಾರ್ಯಕ್ರಮನಿರೂಪಿಸಿದರು.ದಿನೇಶ್ ಕೋಡಿಕಲ್ ಧನ್ಯವಾದ ನೀಡಿದರು. ಪರಿಸರದ ಬಹಳಷ್ಟು ಜನ ಈ ಶಿಬಿರದ ಉಪಯೋಗವನ್ನು ಪಡೆದರು



Related posts

ಮೈಲ್ ಸ್ಟೋನ್ ಮಿಸ್ ಮತ್ತು ಮಿಸೆಸ್ ಗ್ಲೋಬಲ್ ಇಂಟರ್ನ್ಯಾಷನಲ್ ವರ್ಲ್ಡ್ ಪೇಜೆಂಟ್ 2024, ಪ್ರಭಾ ಸುವರ್ಣ ಟೂರಿಸಂ ಎಂಬಾಸಿಡರ್ ಆಗಿ ಆಯ್ಕೆ

Mumbai News Desk

ಮುಂಬೈ: ದಿಶಾ ಸಾಲ್ಯಾನ್ ಸಾವು ಪ್ರಕರಣ- ಆದಿತ್ಯ ಠಾಕ್ರೆ, ಬಾಲಿವುಡ್ ನಟರು, ಮಾಜಿ ಪೊಲೀಸ್ ಅಧಿಕಾರಿ ವಿರುದ್ಧ ಹೊಸ ದೂರು

Mumbai News Desk

ಅರಸಿನ ಕುಂಕುಮ ಎಂದರೆ ಬರೇ ಒಂದು ಕಾರ್ಯಕ್ರಮವಲ್ಲ, ನಮ್ಮ ಸಂಸ್ಕೃತಿಯನ್ನು, ಸಂಘಟನೆಯನ್ನು ಬಲಪಡಿಸುವ ಸಾಧನವಾಗಿದೆ – ಡಾ. ಸುಷ್ಮಾ ಮೆಂಡನ್‌.

Mumbai News Desk

ನೇತ್ರಾವತಿ ನದಿ ನೀರು ಕಲುಷಿತ – ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ತೋನ್ಸೆ ಜಯಕ್ರಷ್ಣ ಶೆಟ್ಟಿ ಆಗ್ರಹ

Mumbai News Desk

ಮಿಸೆಸ್ ಇಂಡಿಯಾ-2025 ಕಿರೀಟ ಮುಡಿಗೇರಿಸಿದ ಕನ್ನಡತಿ ಡಾ. ರಶ್ಮಾ ಎಂ. ಶೆಟ್ಟಿ

Mumbai News Desk

ಡಾ. ಪಿ.ವಿ. ಶೆಟ್ಟಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮುಂಬೈನಲ್ಲಿ ಭವ್ಯ ಸ್ವಾಗತ

Mumbai News Desk