30 C
Mumbai
April 24, 2026
Mumbai News Kannada
ಸುದ್ದಿ

ಕೋಡಿಕಲ್ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್ ಆರೋಗ್ಯ ತಪಾಸಣಾ ರಕ್ತದಾನ ಶಿಬಿರ 





ಮಂಗಳೂರು ಜ 15. ಕೋಡಿಕಲ್ ನ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್ ವತಿಯಿಂದ ಜ 14 ರಂದು  ಉಚಿತ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರವು ಕೆ.ಎಂ. ಸಿ. ಅತ್ತಾವರ ಇದರ ಸಹಯೋಗದೊಂದಿಗೆ ಕೋಡಿಕಲ್ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

    ಖ್ಯಾತ ಹೃದ್ರೋಗ ರೋಗ   ತಜ್ಞ ವೈದ್ಯರು ನರಸಿಂಹ ಪೈ ಹಾಗೂ ನೇತ್ರ ತಜ್ಞ ಸೌಂದರು ಸುಬ್ರಹ್ಮಣ್ಯ ದೀಪ ಬೆಳಗಿಸಿ ಚಾಲನೆ ನೀಡಿ ಶುಭ ಹಾರೈಸಿದರು.

 ಈ ಸಂದರ್ಭದಲ್ಲಿ ಉದ್ಯಮಿ ರಮೇಶ್ ಬಾಳಿಗ. ವೀರನಾರಾಯಣ ಸೇವಾ ಟ್ರಸ್ಟ್ ಅಧ್ಯಕ್ಷರಾದ ಬಿ.ಪ್ರೇಮಾನಂದ ಕುಲಾಲ್. ಉರ್ವ ಪೊಲೀಸ್ ಸಬ್ಇನ್ಸ್ಪೆಕ್ಟರ್ ಅನಿತಾ. ಹಾಗೂ ಲಕ್ಷ್ಮಣ್ ಶೆಟ್ಟಿ.ಮಹಾಬಲ ಚೌಟ. ಪಾಲಿಕೆ ಸದಸ್ಯಕಿರಣ್ ಕುಮಾರ್  ಉಪಸ್ಥರಿದ್ದರು.

     ಫ್ರೆಂಡ್ಸ್ ಸರ್ಕಲ್ ನ ಅಧ್ಯಕ್ಷ  ಅಶೋಕ್ ಕುಮಾರ್ ಕಲ್ಪನೆ ಸ್ವಾಗತಿಸಿದರು. ಪದಾಧಿಕಾರಿಗಳು ಅತಿಥಿಗಳನ್ನು ಗೌರವಿಸಿದರು. ಶಿವಪ್ರಸಾದ್ ಶೆಟ್ಟಿ ಕಾರ್ಯಕ್ರಮನಿರೂಪಿಸಿದರು.ದಿನೇಶ್ ಕೋಡಿಕಲ್ ಧನ್ಯವಾದ ನೀಡಿದರು. ಪರಿಸರದ ಬಹಳಷ್ಟು ಜನ ಈ ಶಿಬಿರದ ಉಪಯೋಗವನ್ನು ಪಡೆದರು



Related posts

ನಾಸಿಕ್ ತುಳು ಸೇವಾ ಸಂಘದ 36ನೇ ವಾರ್ಷಿಕೋತ್ಸವ:

Mumbai News Desk

ಮುಂಬಯಿಯಲ್ಲಿ ನಡೆದ ಮಹಾವೀರ ಕಾಲೇಜು ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ: ಅಧ್ಯಕ್ಷರಾಗಿ ಮೋಹನ್ ದಾಸ್ ಶೆಟ್ಟಿ ಆಯ್ಕೆ

Mumbai News Desk

“ಕಾಂತಾರ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ

Mumbai News Desk

ಉಡುಪಿಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ  ಸಮಾಲೋಚನಾ ಸಭೆ.

Mumbai News Desk

ಕರ್ನಾಟಕ : ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ ವತಿಯಿಂದ ಪ್ರತಿಷ್ಠ ತ  ಹೋಟೆಲ್ ಉದ್ಯಮಿ ಶಿವಚಂದ್ರ ಶೆಟ್ಟಿ ದಂಪತಿಗಳಿಗೆ ಸನ್ಮಾನ

Mumbai News Desk