31.6 C
Mumbai
June 7, 2026
Mumbai News Kannada
Uncategorizedಸುದ್ದಿ

ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮನಾಥ್ ಹೆಗ್ಡೆ ನಿಧನ.





ಶ್ರೀ ಮಂಗಳಾದೇವಿ ದೇವಸ್ಥಾನ ಮಂಗಳೂರು, ಇದರ ಆಡಳಿತ ಮೊಕ್ತೇಸರರಾಗಿ ಕಳೆದ 31 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಇದ್ದ ರಮನಾಥ್ ಹೆಗ್ಡೆ (72)
ಇವರು ದಿನಾಂಕ 16-01-2024 ರಂದು ಸ್ವರ್ಗಸರಾಗಿರುತ್ತಾರೆ.
ಇವರ ಅಂತಿಮ ದರ್ಶನವು ದಿನಾಂಕ 17-01-2024ರಂದು
ಮಂಗಳಾದೇವಿ ದೇವಸ್ತಾನದ ಹಿಂಬದಿಯಲ್ಲಿರುವ ಸ್ವಗೃಹದಲ್ಲಿ ಬೆಳಿಗ್ಗೆ 8.00ರಿಂದ 11ರ ತನಕ ನಡೆಯಲಿದೆ.

11.30ಕ್ಕೆ ನಂದಿಗುಡ್ಡೆ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.



Related posts

ಧರ್ಮಧ್ವಜವು ಭಾರತೀಯ ನಾಗರಿಕತೆಯ ಪುನರುತ್ಥಾನದ ಸಂಕೇತ : ಅಯೋಧ್ಯೆಯ ಚಿನ್ನದ ಶಿಖರದ ಮೇಲೆ ‘ಧರ್ಮಧ್ವಜ’ ಸ್ಥಾಪಿಸಿದ ಮೋದಿ

Mumbai News Desk

ಗೋರೆಗಾಂವ್ ಕರ್ನಾಟಕ ಸಂಘ, ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ.

Mumbai News Desk

ರಾಜ್ಯವ್ಯಾಪಿ ಕಂಬಳಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ :ಯಾವ ಮೂಲೆಯಲ್ಲಾದ್ರೂ ಕಂಬಳ ನಡೆಸಲು ಆದೇಶ

Mumbai News Desk

SSLC ಪರೀಕ್ಷೆ : 90% ಅಂಕ ಪಡೆದ ನವ್ಯ ಎನ್ ಸುವರ್ಣ

Mumbai News Desk

ಇಶಾನ್ ಅಂಚನ್ ಗೆ, ಜೇ ಇ ಮೈನ್ಸ್ ನಲ್ಲಿ 99.29% ಅಂಕ

Mumbai News Desk

ಮಧುರಾ ಹರೀಶ್ ಪಾಂಡು ಶೆಟ್ಟಿ ಅವರು ಮಿಸೆಸ್ ವರ್ಲ್ಡ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ಮಿಸೆಸ್ ಟ್ಯಾಲೆಂಟೆಡ್ ಮತ್ತು 4 ನೇ ರನ್ನರ್-ಅಪ್ ಯಗಿ ನಾಮನಿರ್ದೇಶನ ಗೊಂಡಿದ್ದಾರೆ.

Mumbai News Desk