33.1 C
Karnataka
April 1, 2025
ಪ್ರಕಟಣೆ

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ, ಜ.21ಕ್ಕೆ ವಾಲಿಬಾಲ್, ತ್ರೋ ಬಾಲ್ ಪಂದ್ಯಾಟ.

ವಸಯಿ ತಾಲೂಕ ಮೊಗವೀರ ಸಂಘದ ಆಶ್ರಯದಲ್ಲಿ ಸಮಾಜ ಬಾಂಧವರಿಗಾಗಿ ವಿಟಿಎಂಎಸ್(VTMS)ಟ್ರೋಪಿ -2024 ನ್ನು ಜನವರಿ 21, ಆದಿತ್ಯವಾರ ಆಯೋಜಿಸಿದೆ.
ವಸಯಿ ಪಶ್ಚಿಮದ ಸನ್ ಸಿಟಿ ಮೈದಾನದಲ್ಲಿ ಪುರುಷರಿಗಾಗಿ ವಾಲಿಬಾಲ್, ಮಹಿಳೆಯರಿಗೆ ತ್ರೋ ಬಾಲ್ ಪಂದ್ಯಾಟದ ಉದ್ಘಾಟನೆ ಬೆಳ್ಳಿಗ್ಗೆ 8 ಗಂಟೆಗೆ ನಡೆಯಲಿದೆ.
ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ ಜೆ ಸುವರ್ಣ, ಗೌರವ ಅತಿಥಿಯಾಗಿ ಶ್ರೀ ಕಟೀಲು ಯಕ್ಷಕಲಾ ವೇದಿಕೆಯ ಅಧ್ಯಕ್ಷ ಪಾಂಡು ಎಲ್ ಶೆಟ್ಟಿ, ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆಯ ಗೌರವ ಅಧ್ಯಕ್ಷ ಜಗನ್ನಾಥ್ ಎನ್ ರೈ, ಕರ್ನಾಟಕ ಸಂಘ ವಸಯಿ ಯ ಅಧ್ಯಕ್ಷ ದೇವೇಂದ್ರ ಬುನ್ನಾನ್, ಶ್ರೀ ಮಣಿಕಂಠ ಸೇವಾ ಸಮಿತಿ ವಸಯಿ, ಇದರ ಅಧ್ಯಕ್ಷ ಕರ್ನೂರು ಶಂಕರ್ ಆಳ್ವ, ಬಂಟರ ಸಂಘದ ವಸಯಿ- ಡಹಾಣು ಸಮಿತಿಯ ಮಹಿಳಾ ವಿಭಾಗದ ಮಾಜಿ ಕಾರ್ಯಧ್ಯಕ್ಷೆ ಉಷಾ ಎಸ್ ಶೆಟ್ಟಿ ಕರ್ನಿರೆ ಉಪಸ್ಥಿತರಿರುವರು.
ಸಂಜೆ 5.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಉದ್ಯಮಿ, ಸಂಘಟಕ ಡಾ. ವಿರಾರ್ ಶಂಕರ್ ಶೆಟ್ಟಿ ಮುಖ್ಯ ಅತಿಥಿಯಾಗಿರುವರು.
ಮೊಗವೀರ ಬ್ಯಾಂಕ್ ನ ಮಾಜಿ ಕಾರ್ಯಧ್ಯಕ್ಷ ಕೀರ್ತಿರಾಜ್ ಸಾಲ್ಯಾನ್, ವಸಯಿ-ವಿರಾರ್ ಮಹಾನಗರಪಾಲಿಕೆಯ ಮಾಜಿ ಮೇಯರ್ ಗಳಾದ ನಾರಾಯಣ ಮಾನ್ಕರ್, ಪ್ರವೀಣ್ ಶೆಟ್ಟಿ, ಉದ್ಯಮಿ, ಸಂಘಟಕ ಮಂಜುನಾಥ್ ಎನ್ ಶೆಟ್ಟಿ ಕೊಡಲ್ಪಾಡಿ ಗೌರವ ಅತಿಥಿಗಳಾಗಿರುವರು.
ಪಂದ್ಯಾಟಕ್ಕೆ ವಸಯಿ ತಾಲೂಕ ಮೊಗವೀರ ಸಂಘದ ಅಧ್ಯಕ್ಷ ಯಶೋದರ ವಿ ಕೋಟ್ಯಾನ್, ಉಪಾಧ್ಯಕ್ಷ ದಯಾನಂದ ಕುಂದರ್, ಕಾರ್ಯದರ್ಶಿ ಶೇಖರ್ ಕರ್ಕೇರ, ಕೋಶಧಿಕಾರಿ ವಿಶ್ವನಾಥ ಬಂಗೇರ, ಮಹಿಳಾ ವಿಭಾಗದ ಅಧ್ಯಕ್ಷೆ ಪ್ರೇಮ ಎಸ್ ನಾಯ್ಕ ಹಾಗೂ ಕ್ರೀಡಾ ಸಮಿತಿಯ, ಆಡಳಿತ ಸಮಿತಿಯ ಎಲ್ಲಾ ಸದಸ್ಯರು ಆದರದ ಸ್ವಾಗತ ಬಯಸಿದ್ದಾರೆ.

Related posts

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk

ಭಾಯಂದರ ಶ್ರೀ  ಮೂಕಾಂಬಿಕಾ ಶಾಂತ ದುರ್ಗೆಗೆ ದೇವಸ್ಥಾನ, ಎ 14 ರಂದು ವಾರ್ಷಿಕ ಮಹಾಪೂಜೆ,

Mumbai News Desk

ಗೊರೆಗಾಂವ್‌ ಪೂರ್ವ ಶ್ರೀ ಸದ್ಗುರು ನಿತ್ಯಾನಂದ ಆಶ್ರಮ ಜು21: ಗುರುಪೂರ್ಣಿಮಾ  ಆಚರಣೆ,

Mumbai News Desk

ದಹಿಸರ್ ಪೂರ್ವ. ರಾವಲ್ಪಾಡ   ಶ್ರೀ ದುರ್ಗಾಪರಮೇಶ್ವರಿ -ಶನೀಶ್ವರ ದೇವಸ್ಥಾನ, ಜೂ 6 ರಂದು ಶ್ರೀ ಶನಿ ಜಯಂತಿ ಆಚರಣೆ.

Mumbai News Desk

ಮಲಾಡ್   ಶ್ರೀ ಚಾಮುಂಡೇಶ್ವರಿ ಸೇವಾ ಸಂಸ್ಥೆ ಪೆ 23 ರಂದು 12ನೇ ವಾರ್ಷಿಕ ಮಹಾಪೂಜೆ

Mumbai News Desk

ಕನ್ನಡ ಸಂಘ ಸಾಂತಾಕ್ರೂಜ್ : ಫೆ. 10 ರಂದು 66ನೇ ವಾರ್ಷಿಕೋತ್ಸವ;ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿತರಣಾ ಸಮಾರಂಭ

Mumbai News Desk