32 C
Mumbai
March 7, 2026
Mumbai News Kannada
ಪ್ರಕಟಣೆ

  ಜ 20.   ಬೋಂಬೆ ಬಂಟ್ಸ್  ಎಸೋಸಿಯೇಶನ್  ವತಿಯಿಂದ ಮಾಜಿ  ಅಧ್ಯಕ್ಷರಾದ ಜಯ ಎನ್ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಭೆ





  ಮುಂಬಯಿ  ಜ 18 . ನಗರದ ಪ್ರತಿಷ್ಠಿತ ಜಾತಿಯ ಸಂಘಟನೆ ಬೋಂಬೆ ಬಂಟ್ಸ್  ಎಸೋಸಿಯೇಶನ್ ಮಾಜಿ  ಅಧ್ಯಕ್ಷರಾದ ಜಯ ಎನ್ ಶೆಟ್ಟಿ ಅವರಿಗೆ ಬೋಂಬೆ ಬಂಟ್ಸ್  ಎಸೋಸಿಯೇಶಶನ್ ವತಿಯಿಂದ ಶ್ರದ್ಧಾಂಜಲಿ ಸಭೆಯು ಜ 20ರಂದು ಶನಿವಾರ ಸಂಜೆ 4:00ಗೆ ಸಯನ್ ನಿತ್ಯಾನಂದ ಸಭಾ ಗೃಹದಲ್ಲಿ ಜರಗಲಿದು. 

     ಬೋಂಬೆ ಬಂಟ್ಸ್ ಎಸೋಸಿಯೇಶನ್ ಅಧ್ಯಕ್ಷ  ಸಿಎ ಸುರೇಂದ್ರ ಕೆ ಶೆಟ್ಟಿ,  ಅಧ್ಯಕ್ಷತೆಯಲ್ಲಿ ನಡೆಯಲಿರುವ ಶ್ರದ್ಧಾಂಜಲಿ ಸಭೆಗೆ   ಸದಸ್ಯರು ಎಲ್ಲರೂ ಹಾಗೂ ಜಯ ಎನ್ ಶೆಟ್ಟಿ ಅವರ ಅಭಿಮಾನಿಗಳು ಬಂಧು-ಬಳಗವು ಹೆಚ್ಚಿನ ಸಂಖ್ಯೆಯಲ್ಲಿ  ಉಪಸ್ಥಿತರಿರಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ಬೋಂಬೆ ಬಂಟ್ಸ್ ಎಸೋಸಿಯೇಶನ್ ಉಪಾಧ್ಯಕ್ಷ ನ್ಯಾ. ಡಿ ಕೆ ಶೆಟ್ಟಿ, ಗೌ ಪ್ರಧಾನ ಕಾರ್ಯದರ್ಶಿ ಐಕಳ ಕಿಶೋರ್ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ವಿಶ್ವನಾಥ್ ಶೆಟ್ಟಿ, ಜೊತೆ ಕಾರ್ಯದರ್ಶಿ ಎಡ್ವಕೇಟ್ ಗುಣಾಕರ್ ಶೆಟ್ಟಿ, ಜೊತೆ ಕೋಶಾಧಿಕಾರಿ ಸಿ ಎ ದಿವಾಕರ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ  ತೇಜಾಕ್ಷಿ ಎಸ್ ಶೆಟ್ಟಿ, ಯುವ ವಿಭಾಗದ  ಕಾರ್ಯಾಧ್ಯಕ್ಷೆ ದೃಶ್ಯ ಶೆಟ್ಟಿ ಹಾಗೂ ಸಮಿತಿ ಸದಸ್ಯರು ಮಾಜಿ ಅಧ್ಯಕ್ಷರುಗಳು ಟ್ರಸ್ಟ್ ಗಳು ವಿನಂತಿಸಿಕೊಂಡಿದ್ದಾರೆ.



Related posts

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ 2024”

Mumbai News Desk

ಫೆ.1ರಂದು ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ; ಪ್ರಶಸ್ತಿ ಪ್ರದಾನ

Mumbai News Desk

ಕರ್ನಾಟಕ ಸಂಘ, ಕಲ್ಯಾಣ: ನ.23 ರಂದು ಕರ್ನಾಟಕ ರಾಜ್ಯೋತ್ಸವ ಮತ್ತು 23ನೇ ವಾರ್ಷಿಕೋತ್ಸವ

Mumbai News Desk

ಶ್ರೀ ಶನೀಶ್ವರ ಮಹತೋಭಾರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್. ಶನಿ ಕಥೆ ಪ್ರವಚನ ಮತ್ತು  ಗ್ರಂಥ ವಾಚನ ಶಿಕ್ಷಣ ತರಬೇತಿ – 

Mumbai News Desk

ವಸಾಯಿ ಕರ್ನಾಟಕ ಸಂಘ : ಸ್ವಾತಂತ್ರೋತ್ಸವ ಸಂಭ್ರಮ, ದತ್ತು ಸ್ಪೀಕರ, ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Mumbai News Desk

ಎ 4: ಮೀರಾ – ಭಾಯಂದರ್ ತುಳು – ಕನ್ನಡಿರಿಂದ ಸಾರಿಗೆ ಸಚಿವ ಪ್ರತಾಪ್ ಸರ್ ನಾಯಕ್ ಅವರಿಗೆ ಸನ್ಮಾನ.

Mumbai News Desk