July 23, 2026
Mumbai News Kannada
ಪ್ರಕಟಣೆ

  ಜ 20.   ಬೋಂಬೆ ಬಂಟ್ಸ್  ಎಸೋಸಿಯೇಶನ್  ವತಿಯಿಂದ ಮಾಜಿ  ಅಧ್ಯಕ್ಷರಾದ ಜಯ ಎನ್ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಭೆ







  ಮುಂಬಯಿ  ಜ 18 . ನಗರದ ಪ್ರತಿಷ್ಠಿತ ಜಾತಿಯ ಸಂಘಟನೆ ಬೋಂಬೆ ಬಂಟ್ಸ್  ಎಸೋಸಿಯೇಶನ್ ಮಾಜಿ  ಅಧ್ಯಕ್ಷರಾದ ಜಯ ಎನ್ ಶೆಟ್ಟಿ ಅವರಿಗೆ ಬೋಂಬೆ ಬಂಟ್ಸ್  ಎಸೋಸಿಯೇಶಶನ್ ವತಿಯಿಂದ ಶ್ರದ್ಧಾಂಜಲಿ ಸಭೆಯು ಜ 20ರಂದು ಶನಿವಾರ ಸಂಜೆ 4:00ಗೆ ಸಯನ್ ನಿತ್ಯಾನಂದ ಸಭಾ ಗೃಹದಲ್ಲಿ ಜರಗಲಿದು. 

     ಬೋಂಬೆ ಬಂಟ್ಸ್ ಎಸೋಸಿಯೇಶನ್ ಅಧ್ಯಕ್ಷ  ಸಿಎ ಸುರೇಂದ್ರ ಕೆ ಶೆಟ್ಟಿ,  ಅಧ್ಯಕ್ಷತೆಯಲ್ಲಿ ನಡೆಯಲಿರುವ ಶ್ರದ್ಧಾಂಜಲಿ ಸಭೆಗೆ   ಸದಸ್ಯರು ಎಲ್ಲರೂ ಹಾಗೂ ಜಯ ಎನ್ ಶೆಟ್ಟಿ ಅವರ ಅಭಿಮಾನಿಗಳು ಬಂಧು-ಬಳಗವು ಹೆಚ್ಚಿನ ಸಂಖ್ಯೆಯಲ್ಲಿ  ಉಪಸ್ಥಿತರಿರಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ಬೋಂಬೆ ಬಂಟ್ಸ್ ಎಸೋಸಿಯೇಶನ್ ಉಪಾಧ್ಯಕ್ಷ ನ್ಯಾ. ಡಿ ಕೆ ಶೆಟ್ಟಿ, ಗೌ ಪ್ರಧಾನ ಕಾರ್ಯದರ್ಶಿ ಐಕಳ ಕಿಶೋರ್ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ವಿಶ್ವನಾಥ್ ಶೆಟ್ಟಿ, ಜೊತೆ ಕಾರ್ಯದರ್ಶಿ ಎಡ್ವಕೇಟ್ ಗುಣಾಕರ್ ಶೆಟ್ಟಿ, ಜೊತೆ ಕೋಶಾಧಿಕಾರಿ ಸಿ ಎ ದಿವಾಕರ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ  ತೇಜಾಕ್ಷಿ ಎಸ್ ಶೆಟ್ಟಿ, ಯುವ ವಿಭಾಗದ  ಕಾರ್ಯಾಧ್ಯಕ್ಷೆ ದೃಶ್ಯ ಶೆಟ್ಟಿ ಹಾಗೂ ಸಮಿತಿ ಸದಸ್ಯರು ಮಾಜಿ ಅಧ್ಯಕ್ಷರುಗಳು ಟ್ರಸ್ಟ್ ಗಳು ವಿನಂತಿಸಿಕೊಂಡಿದ್ದಾರೆ.



Related posts

ಮಾ.7, ಬಿಲ್ಲವರ ಅಸೋಸಿಯೇಶನ್ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಶ್ರೀ ಶನೀಶ್ವರ ಗ್ರಂಥ ಪಾರಾಯಣ.

Mumbai News Desk

ನ. 24 ರಂದು ಶ್ರೀ ಮಹಾದೇವಿ ಮಂತ್ರದೇವತೆ ಸನ್ನಿಧಿ (ರಿ.) ಮುಲುಂಡ್ ಪಶ್ಚಿಮ – 2ನೇ ವರ್ಷದ ಗಗ್ಗರ ಸೇವೆ

Mumbai News Desk

ನ.16 ರಂದು ಕರ್ನಾಟಕ ಸಂಘ, ಕಲ್ಯಾಣ ‘ಕರ್ನಾಟಕ ರಾಜ್ಯೋತ್ಸವ’ ಆಚರಣೆ

Mumbai News Desk

ನ. 21, 22 ರಂದು ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರ, ಡೊಂಬಿವಲಿಯ 67ನೇ ವಾರ್ಷಿಕ ಮಂಗಳೋತ್ಸವ

Mumbai News Desk

ಫೆ. 19 ರಿಂದ 24 ರ ವರಗೆ ಭಾಂಡುಪ್ ಪಶ್ಚಿಮದ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕುಂಬಾಭಿಷೇಕ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ.

Mumbai News Desk

ವಿದ್ಯಾವಿಹಾರದ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮುಂದೂಡಿಕೆ: ಜುಲೈ 11 ರಂದು ಪ್ರದರ್ಶನ

Mumbai News Desk