32 C
Mumbai
March 7, 2026
Mumbai News Kannada
ಪ್ರಕಟಣೆ

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಜ.21ರಂದು ಸನಾತನ ಶಿವಾಮಯ ದೀಪೋತ್ಸವ.





ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಸನಾತನ ಶಿವಮಯ ದೀಪೋತ್ಸವ ಎಂಬ ಕ್ರಿಯೆ ಅಯೋಧ್ಯದಲ್ಲಿ ನಿರ್ಮಾಣಗೊಂಡು ಲೋಕಾರ್ಪಣೆಯಾಗಲಿರುವ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಯಾಗುವ ಶುಭ ಸಂದರ್ಭದಲ್ಲಿ ಸನಾತನ ಶಿವಮಯ ಎಂಬ ದೀಪೋತ್ಸವ ಜರಗಲಿದೆ ದಿನಾಂಕ 21ನೇ ಜನವರಿ ರಿಂದ23ನೇ ಜನವರಿ ವರೆಗೆ ಮೂರು ದಿನ 2008 ದೀಪ ಬೆಳಗಿಸುವ ಕ್ರಿಯೆಯನ್ನು ಆಚರಿಸಲಿದ್ದೇವೆ ಹಾಗೂ ಈ ಮೂರು ದಿನ ಹಲವಾರು ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಟ್ರಸ್ಟಿನ ಅಧ್ಯಕ್ಷ ಪ್ರಕಾಶ್ ತಿಳಿಸಿದ್ದಾರೆ.



Related posts

ಯಕ್ಷ ವೈಭವ 2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Mumbai News Desk

ಡೊಂಬಿವಿಲಿಯಲ್ಲಿನ ವರದ ಸಿದ್ಧಿವಿನಾಯಕ ಮಂದಿರದಲ್ಲಿ  ಫೆ.01 ರಂದು ಮಾಘಿ ಗಣೇಶೋತ್ಸವ ಮತ್ತು ಯಕ್ಷಗಾನ ಪ್ರದರ್ಶನ

Mumbai News Desk

ನ. 3 ಮತ್ತು 4 ರಂದು ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರದ 65ನೇ ವಾರ್ಷಿಕ ಮಂಗಳೋತ್ಸವ

Mumbai News Desk

ಶ್ರೀ ಶನೀಶ್ವರ ಮಹತೋಭಾರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್. ಶನಿ ಕಥೆ ಪ್ರವಚನ ಮತ್ತು  ಗ್ರಂಥ ವಾಚನ ಶಿಕ್ಷಣ ತರಬೇತಿ – 

Mumbai News Desk

ಸಾಫಲ್ಯ ಸೇವಾ ಸಂಘ ಮುಂಬೈ(ರಿ) ಆ.3 ರಂದು ಬಂಟರ ಭವನದಲ್ಲಿ ಮಹಿಳಾ ವಿಭಾಗದ ವತಿಯಿಂದ ಆಟಿಡ್ ಒಂಜಿ ದಿನ

Mumbai News Desk

ಮೀರಾ ದಹಾಣು ಬಂಟ್ಸ್ (ರಿ) ಅ10.ಆಟಿದ ಕೂಟ . ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk