31 C
Mumbai
June 8, 2026
Mumbai News Kannada
ಪ್ರಕಟಣೆ

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಜ.21ರಂದು ಸನಾತನ ಶಿವಾಮಯ ದೀಪೋತ್ಸವ.





ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಸನಾತನ ಶಿವಮಯ ದೀಪೋತ್ಸವ ಎಂಬ ಕ್ರಿಯೆ ಅಯೋಧ್ಯದಲ್ಲಿ ನಿರ್ಮಾಣಗೊಂಡು ಲೋಕಾರ್ಪಣೆಯಾಗಲಿರುವ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಯಾಗುವ ಶುಭ ಸಂದರ್ಭದಲ್ಲಿ ಸನಾತನ ಶಿವಮಯ ಎಂಬ ದೀಪೋತ್ಸವ ಜರಗಲಿದೆ ದಿನಾಂಕ 21ನೇ ಜನವರಿ ರಿಂದ23ನೇ ಜನವರಿ ವರೆಗೆ ಮೂರು ದಿನ 2008 ದೀಪ ಬೆಳಗಿಸುವ ಕ್ರಿಯೆಯನ್ನು ಆಚರಿಸಲಿದ್ದೇವೆ ಹಾಗೂ ಈ ಮೂರು ದಿನ ಹಲವಾರು ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಟ್ರಸ್ಟಿನ ಅಧ್ಯಕ್ಷ ಪ್ರಕಾಶ್ ತಿಳಿಸಿದ್ದಾರೆ.



Related posts

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.

Mumbai News Desk

ಮಾ. 24: ಮಹಿಳಾ ದಿನಾಚರಣೆ ಅಂಗವಾಗಿ ಸ್ಟೇಫೈನ್ (Stay Fine) ಸೂಪರ್‌ಮಾರ್ಟ್‌ನಿಂದ ‘ನಾರಿ ಶಕ್ತಿ’ ಸನ್ಮಾನ ಮತ್ತು ಹಳದಿ-ಕುಂಕುಮ ಸಮಾರಂಭ, ಮಹಿಳೆಯರಿಗೆ ಆಕರ್ಷಕ ಉಡುಗೊರೆ

Mumbai News Desk

ಮಾ. 4ರಿಂದ 8ರ ತನಕ ; ಇತಿಹಾಸ ಪ್ರಸಿದ್ದ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

Mumbai News Desk

ಆಗಸ್ಟ್ 22 ರಂದು ಭಾರತ್ ಬ್ಯಾಂಕಿನ 49ನೇ ವಾರ್ಷಿಕ ಮಹಾಸಭೆ

Mumbai News Desk

ಜ. 31ರಿಂದ ಹೆಜಮಾಡಿಯಲ್ಲಿ ಮಹಿಳಾ ಕ್ರಿಕೆಟ್ ಹಬ್ಬ:ಪಡುಬಿದ್ರಿ ಯುವವಾಹಿನಿಯಿಂದ ಬಿಲ್ಲವ ಮಹಿಳಾ ಪ್ರೀಮಿಯರ್ ಲೀಗ್

Mumbai News Desk

ಕೊಡ್ಯಡ್ಕ ದೇವಸ್ಥಾನಕ್ಕೆ ಹೋದಾಗ ಆದ ಪ್ರೇರಣೆಯಂತೆ ಬೆಳಗಾವಿಯಲ್ಲಿ ನೆಲೆ ನಿಂತ ಅನ್ನಪೂರ್ಣೇಶ್ವರಿ ; ದೇವಿಯ ವಾರ್ಷಿಕ ಮಹೋತ್ಸವ ಶುಕ್ರವಾರದಿಂದ ಆರಂಭ

Mumbai News Desk