32 C
Mumbai
April 24, 2026
Mumbai News Kannada
ಪ್ರಕಟಣೆ

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಜ.21ರಂದು ಸನಾತನ ಶಿವಾಮಯ ದೀಪೋತ್ಸವ.





ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಸನಾತನ ಶಿವಮಯ ದೀಪೋತ್ಸವ ಎಂಬ ಕ್ರಿಯೆ ಅಯೋಧ್ಯದಲ್ಲಿ ನಿರ್ಮಾಣಗೊಂಡು ಲೋಕಾರ್ಪಣೆಯಾಗಲಿರುವ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಯಾಗುವ ಶುಭ ಸಂದರ್ಭದಲ್ಲಿ ಸನಾತನ ಶಿವಮಯ ಎಂಬ ದೀಪೋತ್ಸವ ಜರಗಲಿದೆ ದಿನಾಂಕ 21ನೇ ಜನವರಿ ರಿಂದ23ನೇ ಜನವರಿ ವರೆಗೆ ಮೂರು ದಿನ 2008 ದೀಪ ಬೆಳಗಿಸುವ ಕ್ರಿಯೆಯನ್ನು ಆಚರಿಸಲಿದ್ದೇವೆ ಹಾಗೂ ಈ ಮೂರು ದಿನ ಹಲವಾರು ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಟ್ರಸ್ಟಿನ ಅಧ್ಯಕ್ಷ ಪ್ರಕಾಶ್ ತಿಳಿಸಿದ್ದಾರೆ.



Related posts

ವಿಜಯ ಕಾಲೇಜು ಮೂಲ್ಕಿ ಜಾಗತಿಕ ಹಳೆ ವಿದ್ಯಾರ್ಥಿ ಸಂಘ ಮುಂಬಯಿ: ಮಾರ್ಚ್ 7ರಂದು ವಾರ್ಷಿಕ ಸ್ನೇಹ ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ

Mumbai News Desk

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿದೆ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ

Mumbai News Desk

ಶ್ರೀ ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ ಇಲ್ಲಿ ನವೆಂಬರ್ 13 ರಂದುತುಳಸೀ ಪೂಜೆ ಹಾಗೂ ಕಾರ್ತಿಕ ದೀಪೋತ್ಸವ

Mumbai News Desk

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಮಾ. 8 ರಂದು : ಮಹಾ ಶಿವರಾತ್ರಿ ಆಚರಣೆ

Mumbai News Desk

ಆಗಸ್ಟ್ 9 ರಂದು ಶ್ರೀ ಜಗದಂಬ ಮಂದಿರ(ರಿ), ದಲ್ಲಿ ನಾಗರ ಪಂಚಮಿ ಉತ್ಸವ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಡಿ 7ರಂದು “ಕುರ್ಲಾ ಬಂಟರ ಭವನದಲ್ಲಿ ” ವಿಶ್ವಬಂಟರ ಸಮಾಗಮ “ಜಾಗತಿಕ ಮಟ್ಟದ ಕಾರ್ಯಕ್ರಮದ ವಿಶೇಷ ಸಭೆ.

Mumbai News Desk