30 C
Mumbai
April 24, 2026
Mumbai News Kannada
ಪ್ರಕಟಣೆ

ಜ 22: ಯಕ್ಷ ಪ್ರಿಯ ಬಳಗ ಮೀರಾ ಭಯಂದರ್ ಇದರ ವತಿಯಿಂದ* ಶ್ರೀ ರಾಮ*  ಯಕ್ಷಗಾನ





 ಮೀರಾ ರೋಡ್  ಜ19. ಯಕ್ಷ ಪ್ರಿಯ ಬಳಗ ಮೀರಾ ಭಯಂದರ್ ಇದರ ವತಿಯಿಂದ ಅಯೋಧ್ಯ ರಾಮ ಮಂದಿರ ಉದ್ಘಾಟನಾ ಪ್ರಯುಕ್ತ  ಯಕ್ಷ ಪ್ರಿಯ ಬಳಗ ತಂಡದ ಕಲಾವಿದರಿಂದ ಶ್ರೀ ರಾಮ* ಎನ್ನುವ  ಯಕ್ಷಗಾನ ಕಥಾ ಭಾಗವನ್ನು ಜ 22 ರಂದು ಸಂಜೆ 4ಗಂಟೆಗೆ ಬಾಲಾಜಿ ಇಂಟರ್ನ್ಯಾಷನಲ್ ಹಾಲ್  ಭಾರತಿ ಪಾರ್ಕ್ ಮೀರಾ ರೋಡ್ ಇಲ್ಲಿ ಆಯೋಜಿಸಿಕೊಂಡಿದ್ದಾರೆ.

ಯಕ್ಷಗಾನದ ಮಧ್ಯಾಂತರದಲ್ಲಿ   ಬಿಜೆಪಿ ಪಕ್ಷದ  ಮೀರಾ ಭಯಂದರ್ ನ ದಕ್ಷಿಣ ಭಾರತೀಯ ಘಟಕದ  ಅಧ್ಯಕ್ಷ..ಮುಂಬೈ ಬಂಟರ ಸಂಘದ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಬಲ್ಕುಂಜೆ ಗುತ್ತು ಗುತ್ತಿನಾರ್ ರವೀಂದ್ರ  ದೇಜು ಶೆಟ್ಟಿ ಕೊಟ್ರಪಾಡಿ ಗುತ್ತು , ಮತ್ತು   ಬಂಟರ ಸಂಘದ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆಯಾಗಿ ಆಯ್ಕೆಯಾದ ವಸಂತಿ ಶಿವ ಶೆಟ್ಟಿ  ಇವರನ್ನು ಯಕ್ಷ ಪ್ರಿಯ ಬಳಗದವತಿಯಿಂದ ಯಕ್ಷ ರತ್ನ ಪ್ರಶಸ್ತಿಯನ್ನು ಕೊಟ್ಟು ಸನ್ಮಾನಿಸಲಾಗುವುದು.

  ಯಕ್ಷಗಾನದಲ್ಲಿ ಹಿಮ್ಮೇಳದಲ್ಲಿ ಭಾಗವತರಾಗಿ ಸಾಯಿ  ಎ ಶೆಟ್ಟಿ ಮುಂಡ್ಕೂರು,ಚೆಂಡೆ ಮದ್ದಳೆ ,ಸುಬ್ರಮಣ್ಯ ಶಾಸ್ತ್ರಿ ಮಣಿಮುಂಡ , ಶ್ರೀಧರ ಎಡಮಲೆ,

ಚಕ್ರತಾಳ , ಪ್ರೀತೇಶ್ ಬಿ ಮೂಲ್ಯ,

ಹಾಸ್ಯ : ಸುರೇಶ್ ಪೂಜಾರಿ ಕಿನ್ಯ 

 ಬಾಲ ಕಲಾವಿದರು ಕೀರ್ತಿಶ್ರಿ ಬಿ ಮೂಲ್ಯ ,ಕೃಷ ಎಂ ಪೂಜಾರಿ ,ಮನ್ವಿತ ಎಂ ಪೂಜಾರಿ , ಮಿತಾಲಿ ಎಂ ಪೂಜಾರಿ ,ನಾಗೇಶ್ ಶೆಟ್ಟಿ ತಾಳಿಪಾಡಿ ,ವಸಂತಿ ಶಿವ ಶೆಟ್ಟಿ

ಶುಭಲತ ವಿ ಶೆಟ್ಟಿ, ರೇಷ್ಮಾ ಎಸ್ ಶೆಟ್ಟಿ , ಐಶಾನಿ  ಎಸ್ ಶೆಟ್ಟಿ ,ಸಾನ್ವಿ ಎನ್ ಶೆಟ್ಟಿ ,ತ್ರಿಷಾ  ಡಿ ಶೆಟ್ಟಿ,ಆರಾಧ್ಯ ಸಿ ಕೋಟ್ಯಾನ್,ಗೀತ್ ಆರ್ ಶೆಟ್ಟಿ ,ಪ್ರೀತಮ್ ಪಿ ಹೆಗ್ಡೆ ,ಆರ್ಯ ಎಸ್ ಶೆಟ್ಟಿ,ಕೀಯನ್ ಪಿ ಅಮೀನ್, ಪ್ರಜ್ಞಾ. ಪಿ ಶೆಟ್ಟಿ,ಭಾನ್ವಿ  ವಿ ಭಂಡಾರಿ.  ಪಾಲ್ಗೊಳ್ಳಲಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀ ರಾಮನ ದೇವರು  ಪ್ರತಿಷ್ಠೆಯಾಗುವ  ಸುಸಂದರ್ಭವನ್ನು ಭಕ್ತಿ ಸಂಭ್ರಮದಲ್ಲಿ ಆಚರಿಸುವ  ನಿಟ್ಟಿನಲ್ಲಿ ಯಕ್ಷಗಾನವನ್ನು  ಆಯೋಜಿಸಲಾಗಿದೆ. ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು   ಯಕ್ಷಗಾನ ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕಾಗಿ

ಯಕ್ಷಪ್ರಿಯ ಬಳಗದ ಸಂಸ್ಥಾಪಕ ನಾಗೇಶ್ ಕುಮಾರ್ ಪೊಳಲಿ ಮತ್ತು ಸರ್ವ ವಿಧ್ಯಾರ್ಥಿಗಳು ವಿನಂತಿಸಿಕೊಂಡಿದ್ದಾರೆ



Related posts

ಎ. 13ರಂದು ಮಾಡೂರು ಶ್ರೀ ಪಾಡಾಂಗರ ಭಗವತಿ ಕ್ಷೇತ್ರದಲ್ಲಿ ಕುಮಾರ್ ಬಂಗೇರ ಮತ್ತು ಮನೆಯವರಿಂದ ಹರಕೆಯ ಕೋಲ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ನಾಯ್ಗಾಂವ್ – ವಿರಾರ್ ಶಾಖೆಜು. 28ಕ್ಕೆ “ಪ್ರಸ್ತುತ ಶಿಕ್ಷಣ ವ್ಯವಸ್ಥೆ” ಬಗ್ಗೆ ವಿಚಾರ ಸಂಕಿರಣ

Mumbai News Desk

ಯುವ ಮಿತ್ರ ಮಂಡಳಿ ಮೀರಾ ರೋಡ್ 28ನೇ ವರ್ಷದ ಗಣೇಶ ಉತ್ಸವ ಸಂಭ್ರಮ.

Mumbai News Desk

ಮೀರಾ ದಹಾಣು ಬಂಟ್ಸ್ (ರಿ) ಅ10.ಆಟಿದ ಕೂಟ . ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಮಾ.15 ರಂದು ಮಹಾನಗರ ಕನ್ನಡ ಸಂಸ್ಥೆ ಡೊಂಬಿವಲಿ ವತಿಯಿಂದ ಜಾಗತಿಕ ಮಹಿಳಾ ದಿನಾಚರಣೆ

Mumbai News Desk

ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ ಕಾಪು : ಅ. 3ರಿಂದ ಶರನ್ನವತಾತ್ರಿ ಮಹೋತ್ಸವ.

Mumbai News Desk