April 2, 2025
ಸುದ್ದಿ

ಶಿವ ಸೇನಾ ನೇತಾರ, ಮಾಜಿ ಶಾಸಕ ಶ್ರೀಕಾಂತ್ ಸರ್ಮಳ್ಕರ್ ನಿಧನ


ಮುಂಬೈ ಜ.22. ಶಿವ ಸೇನಾ ನೇತಾರ,ಬಾಂದ್ರ -ಖೇರ್ವಾಡಿಯ ಮಾಜಿ ನಗರ ಸೇವಕ, ಮಾಜಿ ಶಾಸಕ, ಶ್ರೀಕಾಂತ್ ಸರ್ಮಳ್ಕರ್ ಇಂದು ಬೆಳ್ಳಿಗೆ 6.30ಕ್ಕೆ, ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.
ಕಟ್ಟರ್ ಶಿವ ಸೈನಿಕನಾಗಿದ್ದ ಅವರು ಬಳಿಕ ನಾರಾಯಣ ರಾಣೆ ಅವರೊಂದಿಗೆ ಶಿವ ಸೇನೆ ತ್ಯಜಿಸಿ, ಕಾಂಗ್ರೆಸ್ ಪಕ್ಷ ಸೇರಿದ್ದರು. 2011ರಲ್ಲಿ ಕಾಂಗ್ರೇಸ್ ಪಕ್ಷವನ್ನೂ ತ್ಯಜಿಸಿ, ಮತ್ತೆ ಶಿವ ಸೇನೆ ಸೇರಿದ್ದರು.
ಅವರ ಅಂತ್ಯ ಕ್ರಿಯೆ ನಾಳೆ, ಜ.23 ರಂದು ಬೆಳ್ಳಿಗ್ಗೆ 10.30ಕ್ಕೆ ಬಾಂದ್ರ ರುದ್ರ ಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.
ಅವರ ನಿಧನಕ್ಕೆ ಮುಂಬಯಿ ನ್ಯೂಸ್ ನ ನಿರ್ದೇಶಕ ಕುಮಾರ ಬಂಗೇರ ಸಂತಾಪ ವ್ಯಕ್ತ ಪಡಿಸಿದ್ದಾರೆ.

Related posts

“ಆನಂದವನ್ನು ನಮ್ಮೊಳಗೆ ಹುಡುಕಬೇಕು” : ಪೂಜ್ಯ ಒಡಿಯೂರು ಶ್ರೀಗಳವರಿಂದ ಸಂದೇಶ

Mumbai News Desk

ಸುಧಾಮೂರ್ತಿ ರಾಜ್ಯಸಭೆಗೆ ನೇಮಕ

Mumbai News Desk

ಪೊಲಿಪು ಹೊನ್ನಯ್ಯ ಎಂ. ಕರ್ಕೇರ ನಿಧನ

Mumbai News Desk

ಮುಂಬೈಯ ನಾಟ್ಯ ಕಲಾವಿದೆ ಜ್ಯೋತಿ ರಂಜಿತ್ ಶರ್ಮ ಅವರಿಂದ ಅಯೋಧ್ಯೆಯಲ್ಲಿ ನ್ರತ್ಯ ಸೇವೆ.

Mumbai News Desk

ಮಂಗಳೂರು ವಿವಿ ಘಟಿಕೋತ್ಸವ : ರೋಹನ್ ಮೊಂತೇರೋ, ಕನ್ಯಾನ ಸದಾಶಿವ ಶೆಟ್ಟಿ, ಎಂ. ಎನ್ ರಾಜೇಂದ್ರಕುಮಾರ್ ಗೆ ಗೌರವ ಡಾಕ್ಟರೇಟ್

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮತ್ತು ಇತರ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪಚ್ಚನಾಡಿ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಛತಾ ಅಭಿಯಾನ.

Mumbai News Desk