30.9 C
Mumbai
June 8, 2026
Mumbai News Kannada
ಸುದ್ದಿ

ಶಿವ ಸೇನಾ ನೇತಾರ, ಮಾಜಿ ಶಾಸಕ ಶ್ರೀಕಾಂತ್ ಸರ್ಮಳ್ಕರ್ ನಿಧನ






ಮುಂಬೈ ಜ.22. ಶಿವ ಸೇನಾ ನೇತಾರ,ಬಾಂದ್ರ -ಖೇರ್ವಾಡಿಯ ಮಾಜಿ ನಗರ ಸೇವಕ, ಮಾಜಿ ಶಾಸಕ, ಶ್ರೀಕಾಂತ್ ಸರ್ಮಳ್ಕರ್ ಇಂದು ಬೆಳ್ಳಿಗೆ 6.30ಕ್ಕೆ, ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.
ಕಟ್ಟರ್ ಶಿವ ಸೈನಿಕನಾಗಿದ್ದ ಅವರು ಬಳಿಕ ನಾರಾಯಣ ರಾಣೆ ಅವರೊಂದಿಗೆ ಶಿವ ಸೇನೆ ತ್ಯಜಿಸಿ, ಕಾಂಗ್ರೆಸ್ ಪಕ್ಷ ಸೇರಿದ್ದರು. 2011ರಲ್ಲಿ ಕಾಂಗ್ರೇಸ್ ಪಕ್ಷವನ್ನೂ ತ್ಯಜಿಸಿ, ಮತ್ತೆ ಶಿವ ಸೇನೆ ಸೇರಿದ್ದರು.
ಅವರ ಅಂತ್ಯ ಕ್ರಿಯೆ ನಾಳೆ, ಜ.23 ರಂದು ಬೆಳ್ಳಿಗ್ಗೆ 10.30ಕ್ಕೆ ಬಾಂದ್ರ ರುದ್ರ ಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.
ಅವರ ನಿಧನಕ್ಕೆ ಮುಂಬಯಿ ನ್ಯೂಸ್ ನ ನಿರ್ದೇಶಕ ಕುಮಾರ ಬಂಗೇರ ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (03/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಜಾಗತಿಕ ಮತ್ತು ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಕರ್ನಾಟಕ, ಮುಂಬೈ ಹಾಗೂ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (29/05)ಪ್ರಮುಖ ಅಪ್‌ಡೇಟ್‌ಗಳು

Mumbai News Desk

ಡೊಂಬಿವಲಿಯ ಕಲಾವಿದೆ ರಿತಿಕ ಶಂಕರ್ ಸುವರ್ಣ ಅವರಿಂದ ಅಯೋಧ್ಯೆಯಲ್ಲಿ ಭರತನಾಟ್ಯ ಸೇವೆ.

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ಮುರಿದು ಬಿದ್ದ ರಥದ ಮೇಲ್ಬಾಗ

Mumbai News Desk

ಸುರತ್ಕಲ್: ಸಿಲಿಂಡರ್ ಸ್ಫೋಟ ಪ್ರಕರಣ ತೀವ್ರವಾಗಿ ಗಾಯಗೊಂಡ ಮಹಿಳೆಯರಿಬ್ಬರ ಸಾವು

Mumbai News Desk

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿ1981-82 ಸಾಲಿನ ಹಳೆವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ, ಉಪನ್ಯಾಸಕರಿಗೆ ಸನ್ಮಾನ

Mumbai News Desk