April 1, 2025
ಸುದ್ದಿ

ಕರ್ನಿರೆ  ವಿಶ್ವನಾಥ ಶೆಟ್ಟಿ  ಪರಿವಾರ ದಿಂದ ಕರ್ನಿರೆ ಶ್ರೀ ವಿಷ್ಣು ಮೂರ್ತಿ ದೇವರ ಬಿಂಬಕ್ಕೆ ಚಿನ್ನ ಲೇಪಿತ  ಕವಚ ಸಮರ್ಪಣೆ,

       ಮುಲ್ಕಿ ಜ 23. ಬ್ರಹ್ಮಕಲಸವನ್ನು ಸಂಭ್ರಮದಿಂದ ಆಚರಿಸಿಕೊಂಡ  ಕರ್ನಿರೆ ಶ್ರೀ ವಿಷ್ಣು ಮೂರ್ತಿ ದೇವಸ್ಥಾನ  ಇದರ ಬ್ರಹ್ಮ ಕಲಶೋತ್ಸವದ ಅಧ್ಯಕ್ಷ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ  ಕರ್ನಿರೆ  ವಿಶ್ವನಾಥ ಶೆಟ್ಟಿ  ದಂಪತಿಗಳು ತಮ್ಮ ಮಕ್ಕಳ ಸಹಿತ

ಕರ್ನಿರೆ ಶ್ರೀ ವಿಷ್ಣು ಮೂರ್ತಿ ದೇವರ ಬಿಂಬಕ್ಕೆ ಚಿನ್ನ ಲೇಪಿತ  ಕವಚವನ್ನು  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಯವರ ಉಪಸ್ಥಿತಿಯಲ್ಲಿ ಸಮರ್ಪಣೆ ಮಾಡಿದರು,

 ಈ ಸಂಧರ್ಭದಲ್ಲಿ ಮುಂಬೈ ಬಂಟರ ಸಂಘದ ಜೊತೆ ಕಾರ್ಯದರ್ಶಿ  ಗಿರೀಶ್ ಶೆಟ್ಟಿ ತೆಳ್ಳಾರ್,  ಕರ್ನಿರೆ ಗುತ್ತು ಹರಿಶ್ಚಂದ್ರ ಶೆಟ್ಟಿ,   ಗಂಗಾಧರ್ ಎನ್ ಅಮೀನ್ ಕರ್ನಿರೆ ಉಪಸ್ಥಿತಿ ಇದ್ದರು

Related posts

ಮುಲ್ಕಿ ಹೊಸ ಆಂಗಣ ತಿಂಗಳ ಬೆಳಕು ಕಾರ್ಯಕ್ರಮ, ದೈವ ಪಾತ್ರಿ ಮಾನಂಪಾಡಿ ಯಾದವ ಪೂಜಾರಿಗೆ ಸನ್ಮಾನ.

Mumbai News Desk

ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾಗಿ ಮಯೂರ್ ಉಳ್ಳಾಲ್ ಆಯ್ಕೆ

Mumbai News Desk

ಪಡುಬಿದ್ರೆ-ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

Mumbai News Desk

ಶ್ರೀ ಲಕ್ಕಮ್ಮಾ ದೇವಿ ಕಲಾ ಪೋಷಕ ಸಂಘ (ರಿ) ಬ್ಯಾಕೂಡ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ

Mumbai News Desk

ದಕ್ಷಿಣ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಚುನಾವಣೆ, ಬಿ ಜೆ ಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Mumbai News Desk

ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ : 12 ಕೋಟಿ ರೂ.ಮೌಲ್ಯದ ಚಿನ್ನ, ನಗದು ಲೂಟಿ

Mumbai News Desk