April 2, 2025
ಪ್ರಕಟಣೆ

ಜ. 28  ಭಂಡಾರಿ ಸೇವಾ ಸಮಿತಿ ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ 

ಮುಂಬಯಿ :  ಬಂಡಾರಿ ಸೇವಾ ಸಮಿತಿ ಮುಂಬಯಿ ಇದರ ಮಹಿಳಾ ವಿಭಾಗದ ವತಿಯಿಂದ ಜ. 28, ಆದಿತ್ಯವಾರ ಅಪರಾಹ್ನ 3 ಗಂಟೆಯಿಂದ ಮುಲೂಂಡು ಪಶ್ಚಿಮ,  ಶ್ರೀ ಕುಟ್ಚು ದೇಶಿಯ ಸಾರಸ್ವತ್ ಹಾಲ್ ಎರಡನೇ ಮಹಡಿ, ಸರಸ್ವತಿ ವಾಡಿ, ಜಾವೇರ್ ರೋಡ್ ಇಲ್ಲಿ ಹಳದಿ ಕುಂಕುಮ ಕಾರ್ಯಕ್ರಮವು ನಡೆಯಲಿದೆ.  ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ನಡೆಯಲಿರುವ ಈ ಸಮಾರಂಭದ ಮುಖ್ಯ ಅತಿಥಿಯಾಗಿ ಡಾ. ಸಂಗೀತ ಎಸ್ ಶೆಟ್ಟಿ,  ಗೌರವ ಅತಿಥಿಯಾಗಿ ಶ್ರೀಮತಿ ಅನಿತಾ ಬಂಡಾರಿ ಆಗಮಿಸಲಿದ್ದಾರೆ.  ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಗೀತ ಸ್ಪರ್ಧೆ,  ವಿವಿಧ ಸಾಂಸ್ಕೃತಿಯ ಕಾರ್ಯಕ್ರಮಗಳು,  ಫನ್ ಗೇಮ್ಸ್ ಹಾಗೂ ಹಳದಿ ಕುಂಕುಮ ದ ಕಾರ್ಯಕ್ರಮಗಳು ನಡೆಯಲಿದೆ.

ಈ ಸಮಾರಂಭಕ್ಕೆ ಸಮಾಜ ಬಾಂಧವರು ಹಾಗೂ ಹಿತೈಷಿಗಳು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಬೇಕಾಗಿ ಭಂಡಾರಿ ಸೇವಾ ಸಮಿತಿ ಮುಂಬಯಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಲಿನಿ ರಮೇಶ್ ಭಂಡಾರಿ,  ಉಪಕಾರ್ಯಧ್ಯಕ್ಷೆ ಜಯಸುಧಾ ಟಿ ಬಂಡಾರಿ,  ಪ್ರಧಾನ ಕಾರ್ಯದರ್ಶಿ, ಲತಾ ಯೋಗೇಶ್ ಭಂಡಾರಿ, ಭಂಡಾರಿ ಸೇವಾ ಸಮಿತಿಯ ಅಧ್ಯಕ್ಷರಾದ ಪ್ರಭಾಕರ್ ಭಂಡಾರಿ, ಗೌರವ ಕಾರ್ಯದರ್ಶಿ ರಮೇಶ್ ಭಂಡಾರಿ ಹಾಗೂ ಸಮಿತಿಯ ಎಲ್ಲಾ ಸದಸ್ಯರು ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ

—————

Related posts

ಕನ್ನಡ ಸಂಘ ಸಯನ್ ವತಿಯಿಂದ ಡಾ. ಸದಾನಂದ ಶೆಟ್ಟಿ ಯವರ ಮುಂದಾಳತ್ವದಲ್ಲಿ 08/02/2025 ರಂದು ಮುಂಬಯಿಯಲ್ಲಿ ಪ್ರಥಮ ಬಾರಿಗೆ ಬೃಹತ್‌ ಉಚಿತ ವೈದ್ಯಕೀಯ ಶಿಬಿರ

Mumbai News Desk

ಡಿ.15 ರಿಂದ 21 ರ ವರಗೆ ಸಿರಿಕಲಾಮೇಳ (ಅ) ಬೆಂಗಳೂರು ಮತ್ತು ಅತಿಥಿ ಕಲಾವಿದರಿಂದ “ಮುಂಬಯಿ ಯಕ್ಷ ಸಪ್ತಾಹ 2023”

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 21ಕ್ಕೆ ಗುರುಪೂರ್ಣಿಮ ಮಹೋತ್ಸವ.

Mumbai News Desk

ಫೆ. 04 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ರಕ್ತ ದಾನ ಹಾಗೂ ಉಚಿತ ಕೀಳು – ಮೂಳೆ ತಪಾಸಣಾ ಶಿಬಿರ.

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಮೀರಾ ಗಾವ್ ವಾರ್ಷಿಕ ಮಹಾಶಿವರಾತ್ರಿ ಉತ್ಸವ ಮತ್ತು ಮಕ್ಕಳಿಂದ ಕುಣಿತ ಭಜನೆ

Mumbai News Desk

ಮಲಾಡ್ ಪೂರ್ವದ ಶ್ರೀ ದೇವಿ  ಮಹಮ್ಮಾಯಿ ದೇವಸ್ಥಾನ,  ಎ13 ; ವಾರ್ಷಿಕ ಮಹೋತ್ಸವ ಮತ್ತು ಪಾಲ್ಕಿ ಉತ್ಸವ,

Mumbai News Desk