32 C
Mumbai
March 7, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ.ಮಹಾ ನಿರ್ದೇಶಕರಾಗಿ  ಉದ್ಯಮಿ, ಮೀರಾ ಭಯಂಧರ್ ನ್ ಮಾಜಿ ನಗರ ಸೇವಕ ಅರವಿಂದ್ ಆನಂದ್ ಶೆಟ್ಟಿ ಆಯ್ಕೆ,





     ಮುಂಬಯಿ  ಜ 28.  ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಸಮಾಜ ಕಲ್ಯಾಣ ಸೇವಾಕಾರಿಗಳ ಗುರುತಿಸಿ , ಮತ್ತವರ ವಿಶೇಷ ಮನವಿಗೆ ಸ್ಪಂದಿಸಿ ಮೀರಾ ಭಾಯಂದರ್ ಮಹಾ ನಗರ ಪಾಲಿಕೆ ಯ ಮಾಜಿ ನಗರಸೇವಕ್, ಅಲಯನ್ಸ್ ಇನ್ಫ್ರಾಸ್ಟ್ರಕ್ಚರ್ & ರಿಯಲ್ಟರ್ಸ್ ಪ್ರೈವೇಟ್ ಲಿಮಿಟೆಡ್ ಆಡಳಿತ ನಿರ್ದೇಶಕ ಅರವಿಂದ್ ಆನಂದ್ ಶೆಟ್ಟಿ ಯವರು ಒಕ್ಕೂಟದ ಮಹಾ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ,   

  ನೂತನ  ಮಹಾ ನಿರ್ದೇಶಕರ  ಅರವಿಂದ್  ಶೆಟ್ಟಿ , ಪಲ್ಲವಿ ಅರವಿಂದ್ ಶೆಟ್ಟಿ ಮತ್ತು ಮಕ್ಕಳನ್ನು ಐಕಳ ಹರೀಶ್ ಶೆಟ್ಟಿ ಪುಷ್ಪಗುಚ್ಛ ನೀಡಿ  ಗೌರವಿಸಿದರು, ಈಗಾಗಲೇ   ಒಕ್ಕೂಟದ   ನಿರ್ದೇಶಕರಾಗಿ  ಕಾರ್ಯ ಸೇವೆಗಳನ್ನು ಮಾಡುತ್ತಿರುವ ಅರವಿಂದ್ ಆನಂದ್ ಶೆಟ್ಟಿ ಮುಂದೆ  ಒಕ್ಕೂಟದ ಮಹಾ ನಿರ್ದೇಶಕರಾಗಿ ಬ0ಟ ಸಮಾಜದ. ಕಡು ಬಡತನದ ಕುಟುಂಬಗಳ  ಸೇವಾ ಕಾರ್ಯಗಳನ್ನು ಮಾಡಲಿದ್ದಾರೆ

 ಅವರಿಗೆ  ಒಕ್ಕೂಟದ ಮಹಾದಾನಿ,  ಮಹಾ ನಿರ್ದೇಶಕರು, ನಿರ್ದೇಶಕರು, ಆಡಳಿತ ಪದಾಧಿಕಾರಿಗಳು ,ಮಹಾ-ಪೋಷಕರು, ಪೋಷಕರು, ದಾನಿಗಳು,ಕಾರ್ಯಕಾರಿ ಸಮಿತಿ ಸದಸ್ಯರು ಸರ್ವ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿದ್ದಾರೆ



Related posts

ಮುಂಬೈ : ದಾರಾವಿಯಲ್ಲಿ ನಕಲಿ ಮದ್ಯ ಜಾಲಪತ್ತೆ, 4.32ಲಕ್ಷ ರೂ. ಮೌಲ್ಯದ ನಕಲಿ ಸ್ಕಾಚ್ ವಶ

Mumbai News Desk

ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಗೆ ಶಿಲಾನ್ಯಾಸ* ಉತ್ತಮ ನಾಯಕತ್ವ ಇದ್ದರೆ ಎಲ್ಲವೂ ಸಾಧ್ಯ: ತೋನ್ಸೆ ಆನಂದ ಶೆಟ್ಟಿ*

Mumbai News Desk

ಉಡುಪಿಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ  ಸಮಾಲೋಚನಾ ಸಭೆ.

Mumbai News Desk

ಅನಿತಾ ಪಿ.ತಾಕೊಡೆಯವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೆ.ವಾಸುದೇವಾಚಾರ್ಯ ದತ್ತಿ ಪುರಸ್ಕಾರ

Mumbai News Desk

ಭಾರತ್ ಬ್ಯಾಂಕಿನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಬಿಲ್ಲವ ಸಮಾಜದ ಮುಖಂಡರಿಂದ ಅಭಿನಂದನೆ

Mumbai News Desk

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ವಿಧಿವಶ.

Mumbai News Desk