April 2, 2025
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ.ಮಹಾ ನಿರ್ದೇಶಕರಾಗಿ  ಉದ್ಯಮಿ, ಮೀರಾ ಭಯಂಧರ್ ನ್ ಮಾಜಿ ನಗರ ಸೇವಕ ಅರವಿಂದ್ ಆನಂದ್ ಶೆಟ್ಟಿ ಆಯ್ಕೆ,



     ಮುಂಬಯಿ  ಜ 28.  ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಸಮಾಜ ಕಲ್ಯಾಣ ಸೇವಾಕಾರಿಗಳ ಗುರುತಿಸಿ , ಮತ್ತವರ ವಿಶೇಷ ಮನವಿಗೆ ಸ್ಪಂದಿಸಿ ಮೀರಾ ಭಾಯಂದರ್ ಮಹಾ ನಗರ ಪಾಲಿಕೆ ಯ ಮಾಜಿ ನಗರಸೇವಕ್, ಅಲಯನ್ಸ್ ಇನ್ಫ್ರಾಸ್ಟ್ರಕ್ಚರ್ & ರಿಯಲ್ಟರ್ಸ್ ಪ್ರೈವೇಟ್ ಲಿಮಿಟೆಡ್ ಆಡಳಿತ ನಿರ್ದೇಶಕ ಅರವಿಂದ್ ಆನಂದ್ ಶೆಟ್ಟಿ ಯವರು ಒಕ್ಕೂಟದ ಮಹಾ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ,   

  ನೂತನ  ಮಹಾ ನಿರ್ದೇಶಕರ  ಅರವಿಂದ್  ಶೆಟ್ಟಿ , ಪಲ್ಲವಿ ಅರವಿಂದ್ ಶೆಟ್ಟಿ ಮತ್ತು ಮಕ್ಕಳನ್ನು ಐಕಳ ಹರೀಶ್ ಶೆಟ್ಟಿ ಪುಷ್ಪಗುಚ್ಛ ನೀಡಿ  ಗೌರವಿಸಿದರು, ಈಗಾಗಲೇ   ಒಕ್ಕೂಟದ   ನಿರ್ದೇಶಕರಾಗಿ  ಕಾರ್ಯ ಸೇವೆಗಳನ್ನು ಮಾಡುತ್ತಿರುವ ಅರವಿಂದ್ ಆನಂದ್ ಶೆಟ್ಟಿ ಮುಂದೆ  ಒಕ್ಕೂಟದ ಮಹಾ ನಿರ್ದೇಶಕರಾಗಿ ಬ0ಟ ಸಮಾಜದ. ಕಡು ಬಡತನದ ಕುಟುಂಬಗಳ  ಸೇವಾ ಕಾರ್ಯಗಳನ್ನು ಮಾಡಲಿದ್ದಾರೆ

 ಅವರಿಗೆ  ಒಕ್ಕೂಟದ ಮಹಾದಾನಿ,  ಮಹಾ ನಿರ್ದೇಶಕರು, ನಿರ್ದೇಶಕರು, ಆಡಳಿತ ಪದಾಧಿಕಾರಿಗಳು ,ಮಹಾ-ಪೋಷಕರು, ಪೋಷಕರು, ದಾನಿಗಳು,ಕಾರ್ಯಕಾರಿ ಸಮಿತಿ ಸದಸ್ಯರು ಸರ್ವ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿದ್ದಾರೆ

Related posts

ಖ್ಯಾತ ಸಾಹಿತಿ ಕಮಲ ಹಂಪನಾ ಇನ್ನಿಲ್ಲ

Mumbai News Desk

ಸಾರಸ್ಬತ ವೈದಿಕ ಸೇವಾ ಪ್ರತಿಷ್ಟಾನಮ್ (ರಿ) ಸಂಸ್ಥೆಯ ಉದ್ಘಾಟನೆ

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮಾ ಸೇವಾ ಸಮಿತಿಯ 79 ನೇ ವಾರ್ಷಿಕ ಮಹಾ ಮಹಾ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ:

Chandrahas

ಕರ್ನಾಟಕದ ಜನರಿಗೆ ಹೊಸ ವರ್ಷಕ್ಕೆ ಶಾಕ್ ನೀಡಿದ ಸರ್ಕಾರ – ಬಸ್ ಪ್ರಯಾಣ ದರ ಶೇಕಡ 15ರಷ್ಟು ಏರಿಕೆ

Mumbai News Desk

ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಹಿರಿಯ ಸದಸ್ಯ ಬೋರಿವಲಿ ಪದ್ಮನಾಭ್ ಎ ಶೆಟ್ಟಿ ನಿಧನ 

Mumbai News Desk

ನಿಟ್ಟೆ ತೇಜಮ್ಮ ಪೂಜಾರಿ ನಿಧಾನ

Mumbai News Desk