April 2, 2025
ಪ್ರಕಟಣೆಸುದ್ದಿ

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ

  ಮಲಾಡ್ ಪೂರ್ವ ಕುರಾರ್ ವಿಲೇಜ್ ಮಹತೋಭಾರ ಶನೀಶ್ವರ ದೇವಸ್ಥಾನಇದರ ಸುವರ್ಣ ಸಂಭ್ರಮದ ಆಚರಣೆಯ ಪ್ರಯುಕ್ತ ಸಮಾಲೋಚನ ಸಭೆ ಫೆಬ್ರವರಿ 4ರಂದು ಮಲಾಡ್ ಪೂರ್ವದ ಉತ್ಕರ್ಷ ವಿದ್ಯಾಮಂದಿರದ ಸಭಾಗ್ರದಲ್ಲಿ  ಬೆಳಿಗ್ಗೆ 10 ಗಂಟೆಗೆ ಪೂಜಾ ಸಮಿತಿಯ ಅಧ್ಯಕ್ಷ ಶ್ರೀನಿವಾಸಾ ಸ್ಥಾಪಲ್ಯ ರ ಅಧ್ಯಕ್ಷತೆಯಲ್ಲಿ ನಡೆಯಲಿದೆ,

ಸುವರ್ಣ ಸಂಭ್ರಮದ ಪ್ರಯುಕ್ತ ವರ್ಷಪೂರ್ತಿ ಕಾರ್ಯಕ್ರಮಗಳು  ನಡೆಸುತ್ತಾ ಬಂದಿದ್ದು, ಏಪ್ರಿಲ್ ತಿಂಗಳ 7 ರಂದು ದಸಹಿರ್ ಪೂರ್ವದ ಲತಾ ಮಂಗೇಶ್ಕರ್ ಸಭಾಭವನದಲ್ಲಿ ಅದ್ದೂರಿಯ ಸಮರೂಪ ಕಾರ್ಯಕ್ರಮ ನಡೆಯಲಿದ್ದು ಈ ಬಗ್ಗೆ  ಸಭೆಯು ನಡೆಯಲಿದೆ, ಸದಸ್ಯರು. ಭಕ್ತರು ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಬೇಕಾಗಿ ಶ್ರೀ ಶನಿಮಹಾತ್ಮ ಪೂಜಾ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ, ಕೋಶಧಿಕಾರಿ ಹರೀಶ್ ಸಾಲಿಯಾನ್, ಮಹಿಳಾ ವಿಭಾಗದ ಕಾರ್ಯ ಧ್ಯಕ್ಷೆ. ಶೀತಲ್ ಕೋಟ್ಯಾನ್ ಮತ್ತು    ಸುವರ್ಣ ಸಂಭ್ರಮ ಆಚರಣೆಯ ಕಾರ್ಯ ಧ್ಯಕ್ಷ  ಪ್ರೇಮನಾಥ್   ಸಾಲಿಯನ್, ವಿನಂತಿಸಿಕೊಂಡಿದ್ದಾರೆ

 

Related posts

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ – ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ, ಧಾರ್ಮಿಕ ಸಭೆ.

Mumbai News Desk

ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಅರ್ಹ ಸಂಶೋಧನ ವಿದ್ಯಾರ್ಥಿಗಳಿಗೆ ಜಯಲೀಲಾ ಟ್ರಸ್ಟ್ ನ ವತಿಯಿಂದ ಗೌರವ ಧನ

Mumbai News Desk

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ, ಏಪ್ರಿಲ್ 19ರಿಂದ ಜೂನ್ 1ರ ತನಕ ಏಳು ಹಂತಗಳಲ್ಲಿ ಚುನಾವಣೆ.

Mumbai News Desk

ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾಗಿ ಮಯೂರ್ ಉಳ್ಳಾಲ್ ಆಯ್ಕೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

Mumbai News Desk

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ.

Mumbai News Desk