27.7 C
Mumbai
July 23, 2026
Mumbai News Kannada
ಮುಂಬಯಿ

ಮಲಾಡ್ ಶ್ರೀಮಹತೋಭಾರ ಶನೀಶ್ವರ ದೇವಸ್ಥಾನದಲ್ಲಿ ವಿವಿಧ ಶನಿಮಂದಿರದವರಿಂದ ಶ್ರೀ ಶನಿ ಗ್ರಂಥ ಪಾರಾಯಣ.







ಮುಂಬಯಿ ಜ 17. ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್, ಇದರ ಸುವರ್ಣ ಸಂಭ್ರಮದ ಪ್ರಯುಕ್ತ ವರ್ಷಾಂಪೂರ್ತಿ ನಡೆಯುವ ಸರಣಿ ಕಾರ್ಯಕ್ರಮಗಳ ಅಂಗವಾಗಿ ದೇವಸ್ಥಾನದಲ್ಲಿ ಶನೀಶ್ವರ ದೇವರ ಕಥಾಶ್ರವಣ ಹಾಗು ಕಲ್ಪೋಕ್ಷ ಪೂಜೆ ತಾ ೨೦.೧.೨೦೨೪ ಶನಿವಾರ, ಶ್ರೀ ಶನೀಶ್ವರ ದೇವಸ್ಥಾನ ನೆರೂಲ್, ಇವರಿಂದ ನಡೆಸಯಿತು. ವಾಚಕರಾಗಿ ರವಿಶಂಕರ್ ಆಚಾರ್ಯ, ಸತೀಶ್ ಪೂಜಾರಿ ,ಮದ್ದಳೆಯಲ್ಲಿ ಮಧುಸೂದನ್ ಪಾಲನ್, ಚೆಂಡೆಸುರೇಶ್ ಶೆಟ್ಟಿ ಕಣಂಜಾರ್ ಸಹಕರಿಸಿದರೆ

ಅರ್ಥದಾರಿಗಳಾಗಿ ಅನಿಲ್. ಕೆ. ಹೆಗ್ಡೆ, ಅದ್ಯಪಾಡಿ ಬಾಲಕೃಷ್ಣ ಶೆಟ್ಟಿ, ಜಯರಾಮ್ ಪೂಜಾರಿ, ಸುನೀತಾ ಪೂಜಾರಿ ಸಹಕರಿಸಿದರು,

ಜ ೨೭. ಶನಿವಾರ ಶ್ರೀ ರಾಧಾಕೃಷ್ಣ ಶನೀಶ್ವರ ದೇವಸ್ಥಾನ, ಡೊಂಬವಲಿಯ ಸದಸ್ಯರು ಶನಿಗ್ರಂಥ ಪಾರಾಯಣ ನಡೆಸಿಕೊಟ್ಟರು.

ಬಳಿಕ ದೇವಸ್ಥಾನದ ಪ್ರಧಾನ ಅರ್ಚಕರಾದ ತುಂಗಾ ರಾಘವೇಂದ್ರ ಭಟ್ ಅವರು ಮಹಾಪೂಜೆಯನ್ನು ನಡೆಸಿದರು. ದೇವಸ್ಥಾನದ ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಸಾಪಲ್ಯ ಅವರು ವಿಶೇಷ ಪ್ರಾರ್ಥನೆಯನ್ನು ನಡೆಸಿ ಶನಿ ಗ್ರಂಥ ಪಾರಾಯಣ ಮಾಡಿದ ತಂಡದ ಎಲ್ಲರಿಗೂ ಪ್ರಸಾದವನ್ನು ನೀಡಿದರು

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರುಗಳಾದ ರಮೇಶ್ ಆಚಾರ್ಯ, ಗೌ, ಕಾರ್ಯದರ್ಶಿ ಸಂತೋಷ್ ಶೆಟ್ಟಿ ,ಕೋಶಧಿಕಾರಿ ಹರೀಶ್ ಸಾಲಿಯಾನ್ ಹಿರಿಯ ಸದಸ್ಯರಾದ ನಾರಾಯಣ ಶೆಟ್ಟಿ ,ಮಹಿಳಾ ವಿಭಾಗದ ಕಾರ್ಯಧ್ಯಕ್ಷೆರದ ಶೀತಲ್ ಕೋಟ್ಯಾನ್ ಮತ್ತಿತರ ಸದಸ್ಯರು ಉಪಸ್ಥರಿದ್ದರು.



Related posts

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸ ಮಂಡಳಿ ಮಂಗಳವಾರದ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಸಯನ್ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ: ಆಗಸ್ಟ್ 15, 2026ಕ್ಕೆ ಗಡುವು ವಿಸ್ತರಣೆ; ವೆಚ್ಚದಲ್ಲೂ ಏರಿಕೆ

Mumbai News Desk

ಮುಲುಂಡಿನ ವಿದ್ಯಾ ಪ್ರಸಾರಕ ಮಂಡಳದ ಕನ್ನಡ ಮಾಧ್ಯಮದ ಶಾಲೆಯಲ್ಲಿ ಪಾಲಕ ಶಿಕ್ಷಕ ಸಂಘದ ಮಹಾಸಭೆ

Mumbai News Desk

ಸಾಲಿಯಾನ್ ಮೂಲಸ್ಥಾನ ಸಭಾ (ಎರ್ಮಾಳು ಬಡಾ) ಮುಂಬೈ ಶಾಖೆಯ ವಾರ್ಷಿಕ ಮಹಾಸಭೆ

Mumbai News Desk

ಮಹಾರಾಷ್ಟ್ರ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಬಡ್ತಿ: ಕನ್ನಡಿಗ ಡಾ. ಕೆ. ಎಚ್. ಗೋವಿಂದರಾಜ್ (ಐಎಎಸ್) ಅವರಿಗೆ ಒಕ್ಕಲಿಗರ ಸಂಘ ಮಹಾರಾಷ್ಟ್ರ ವತಿಯಿಂದ ಗೌರವ

Mumbai News Desk

ಸಾಂತಾಕ್ರೂಸ್ ಶ್ರೀ ಮಂತ್ರದೇವಿ ದೇವಸ್ಥಾನದ ವಾರ್ಷಿಕ ಮಹಾಪೂಜೆ ಸಂಪನ್ನ,

Mumbai News Desk