30 C
Mumbai
April 24, 2026
Mumbai News Kannada
ಸುದ್ದಿ

ಸಮಾಜ ಸೇವೆಯ ಕಾರ್ಯ ಸಾಧನೆಗೆ  ಸದಾನಂದ ಕಾರ್ಕಳ  ರವರಿಗೆ “ಕಾಯಕ ರತ್ನ ” ಪ್ರಶಸ್ತಿ.





ಬೆಂಗಳೂರು ಪೆ :ನಡೆದಾಡುವ ದೇವರ ಸೇವಾ ಟ್ರಸ್ಟ್ ಬೆಂಗಳೂರು ಇವರು ಹಮ್ಮಿಕೊಂಡಿರುವ ಸಿದ್ಧಗಂಗಾ ಶ್ರೀ ಗಳ 5ನೇ ಪುಣ್ಯಸ್ಮರಣೋತ್ಸವ ಹಾಗೂ ದಾಸೋಹ ದಿನದ ಪ್ರಯುಕ್ತ ಬೆಂಗಳೂರಿನ ಕನ್ನಡ ಪರಿಷತ್ ಭವನ ಚಾಮರಾಜಪೇಟೆಯಲ್ಲಿ “ಕಾಯಕ ರತ್ನ” ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು

*ಈ ಸಮಾರಂಭದಲ್ಲಿ ಸಿದ್ಧಗಂಗಾ ಶ್ರೀ ಗಳ ಆಶೀರ್ವಾದದಿಂದ ಪ್ರಾರಂಭವಾಗಿರುವ ಶ್ರೀ ಸೇವಾಲಯ ಸೇವಾ ಸಮಿತಿ ಟ್ರಸ್ಟ್ ಬೆಂಗಳೂರು, ಈ ಟ್ರಸ್ಟ್ ನ ನಿರಂತರ ಸಮಾಜ ಸೇವೆಯ ಕಾರ್ಯ ಸಾಧನೆಯ  ಫಲವಾಗಿ  ಸದಾನಂದ ಕಾರ್ಕಳ  ರವರಿಗೆ “ಕಾಯಕ ರತ್ನ ” ಪ್ರಶಸ್ತಿಯನ್ನು  ಮತ್ತು  ಸಿರಿವಂತ ಪ್ರಶಸ್ತಿಯನ್ನು .   ಖ್ಯಾತ ಚಲನಚಿತ್ರ ನಟರು  ಚಿತ್ರ ನಿರ್ದೇಶಕರು ನಿರ್ಮಾಪಕರು.   ಕಲಾ ಸಮ್ರಾಟ್ ಡಾ: ಎಸ್ ನಾರಾಯಣ್ ರವರಿಗೆನೀಡಿ ಗೌರವಿಸಲಾಯಿತು 



Related posts

77ನೇ ಗಣರಾಜ್ಯೋತ್ಸವದ ಸಂಭ್ರಮ: ಭಾರತದ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk

ಐ. ಸಿ. ಎಸ್. ಇ -10ನೇ ತರಗತಿಯ ಫಲಿತಾಂಶ -2024

Mumbai News Desk

“ಆನಂದವನ್ನು ನಮ್ಮೊಳಗೆ ಹುಡುಕಬೇಕು” : ಪೂಜ್ಯ ಒಡಿಯೂರು ಶ್ರೀಗಳವರಿಂದ ಸಂದೇಶ

Mumbai News Desk

ಹಿರಿಯ ಪತ್ರಕರ್ತ ಶ್ರೀಧರ್‌ ಉಚ್ಚಿಲ್‌ಗೆ ‘ಕೆಯುಡಬ್ಲ್ಯೂಜೆ’ ವಿಶೇಷ ಪ್ರಶಸ್ತಿ ಪ್ರದಾನ

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಎಸ್. ಎಸ್. ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ

Mumbai News Desk

ಡಾ. ಜಿ. ಪಿ. ಕುಸುಮ ಅವರಿಗೆ ಮಾತ್ರ ವಿಯೋಗ

Mumbai News Desk