30.9 C
Mumbai
June 8, 2026
Mumbai News Kannada
ಪ್ರಕಟಣೆ

ಫೆ. 8, 9 ಹಾಗೂ 10 ರಂದು ತಿರುಪತಿ ತಿರುಮಲದಲ್ಲಿ ಭಜನ ಕಾರ್ಯಕ್ರಮ





ಶ್ರೀ ಉಮಾ ಮಹೇಶ್ವರಿ ಭಜನ ಮಂಡಳಿ, ಜರಿಮರಿ ಮುಂಬಯಿ ಇವರು ಸತತ 9 ನೇ ವರ್ಷದ ತಿರುಪತಿ ಯಲ್ಲಿ ಹರಿನಾಮ ಸಂಕೀರ್ತನೆಯಲ್ಲಿ ಪಾಲ್ಗೊಳ್ಳಲಿದ್ದು, ಈ ಸಲ ತಾರೀಕು 8,9 ಹಾಗೂ 10 ರಂದು ತಿರುಪತಿ, ತಿರುಮಲ ದಲ್ಲಿ ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಭಜನ ಸೇವೆ ನಡೆಸಿ ಕೊಡಲಿದ್ದಾರೆ.

ಸುಮಾರು 20 ಸದಸ್ಯರ ತಂಡ ಭುವಾಜಿ ರವೀಂದ್ರ ಶಾಂತಿ ಯವರ ನೇತೃತ್ವದಲ್ಲಿ ಈ ಭಜನ ಸೇವೆಯಲ್ಲಿ ಪಾಲ್ಗೊಳ್ಳಲಿದ್ದಾರೆ, ಇವರಿಗೆ ಮಂದಿರದ ಮೊಕ್ತೇಸರ ರಾದ ಶ್ರೀಮತಿ ಲಲಿತ ಬಿ ಕೆ ಶೀನ, ಪ್ರದಾನ ಅರ್ಚಕ ಎಸ್. ಎನ್. ಉಡುಪ, ಹಾಗೂ ಮಂದಿರದ ಹಿರಿಯರಾದ ಬಿ. ಎನ್. ಶೆಟ್ಟಿ ಯವರು ಶುಭ ಕೋರಿದ್ದಾರೆ. ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಮೊಗವೀರ ಮಹಾಜನ ಸೇವಾಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಸ್ಥಳೀಯ ಸಮಿತಿ ಮತ್ತು ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆ ಜಂಟಿ ಅಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಮಹಿಳೆಯರಿಗಾಗಿ (ಕರ್ಕರೋಗ)ಕ್ಯಾನ್ಸರ್ ತಪಾಸಣೆ :

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ :ಜ. 7 ರಂದು 36ನೇ ವಾರ್ಷಿಕೋತ್ಸವ

Mumbai News Desk

ನ.16 ರಂದು ಕರ್ನಾಟಕ ಸಂಘ, ಕಲ್ಯಾಣ ‘ಕರ್ನಾಟಕ ರಾಜ್ಯೋತ್ಸವ’ ಆಚರಣೆ

Mumbai News Desk

ಉಳ್ಳಾಲದಲ್ಲಿ ಅದ್ದೂರಿ ಗಾಣಿಗ ಭವನ ಲೋಕಾರ್ಪಣೆ: ಮೇ 10ರಂದು ಸಮುದಾಯದ ಐತಿಹಾಸಿಕ ಕ್ಷಣ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ : ಮೀರಾ ಭಾಯಂದರ್ ಶಾಖೆಯ ವತಿಯಿಂದ ಜನೆವರಿ 18ರಂದು ‘ಕ್ರೀಡಾಕೂಟ – 2026’

Mumbai News Desk

ಮಾ. 23,  ತುಳು ಸಂಘ, ಬೋರಿವಲಿ, 13ನೇ ವಾರ್ಷಿಕೋತ್ಸವ,  ಸಾಂಸ್ಕೃತಿಕ ವೈಭವ, ನಾಟಕ ಪ್ರದರ್ಶನ

Mumbai News Desk