September 6, 2026
Mumbai News Kannada
ಪ್ರಕಟಣೆ

ಫೆ. 8, 9 ಹಾಗೂ 10 ರಂದು ತಿರುಪತಿ ತಿರುಮಲದಲ್ಲಿ ಭಜನ ಕಾರ್ಯಕ್ರಮ





ಶ್ರೀ ಉಮಾ ಮಹೇಶ್ವರಿ ಭಜನ ಮಂಡಳಿ, ಜರಿಮರಿ ಮುಂಬಯಿ ಇವರು ಸತತ 9 ನೇ ವರ್ಷದ ತಿರುಪತಿ ಯಲ್ಲಿ ಹರಿನಾಮ ಸಂಕೀರ್ತನೆಯಲ್ಲಿ ಪಾಲ್ಗೊಳ್ಳಲಿದ್ದು, ಈ ಸಲ ತಾರೀಕು 8,9 ಹಾಗೂ 10 ರಂದು ತಿರುಪತಿ, ತಿರುಮಲ ದಲ್ಲಿ ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಭಜನ ಸೇವೆ ನಡೆಸಿ ಕೊಡಲಿದ್ದಾರೆ.

ಸುಮಾರು 20 ಸದಸ್ಯರ ತಂಡ ಭುವಾಜಿ ರವೀಂದ್ರ ಶಾಂತಿ ಯವರ ನೇತೃತ್ವದಲ್ಲಿ ಈ ಭಜನ ಸೇವೆಯಲ್ಲಿ ಪಾಲ್ಗೊಳ್ಳಲಿದ್ದಾರೆ, ಇವರಿಗೆ ಮಂದಿರದ ಮೊಕ್ತೇಸರ ರಾದ ಶ್ರೀಮತಿ ಲಲಿತ ಬಿ ಕೆ ಶೀನ, ಪ್ರದಾನ ಅರ್ಚಕ ಎಸ್. ಎನ್. ಉಡುಪ, ಹಾಗೂ ಮಂದಿರದ ಹಿರಿಯರಾದ ಬಿ. ಎನ್. ಶೆಟ್ಟಿ ಯವರು ಶುಭ ಕೋರಿದ್ದಾರೆ. ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ನೆಲ್ಲಿಕಾರು ಶಾಲೆಗೆ ಶತಮಾನೋತ್ಸವದ ಸಂಭ್ರಮ, ಹಳೆ ವಿದ್ಯಾರ್ಥಿಗಳಿಂದ ಬರಹ, ಭಾವಚಿತ್ರ ಆಹ್ವಾನ.

Mumbai News Desk

ಪೇಜಾವರ ಮಠದಲ್ಲಿ ಹರಿಕಥಾ ವಿದ್ವಾನ್ “ವಿಶ್ವೇಶ ದಾಸ” ಕೈರ ಬೆಟ್ಟು ವಿಶ್ವನಾಥ್ ಭಟ್ ಅವರ  “ತ್ರಿದಿನ ಹರಿಕಥಾ ಸಂಕೀರ್ತನೆ”

Mumbai News Desk

ಘನ್ಸೋಲಿಯ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಶ್ರೀ ಪುತ್ತಿಗೆ ಮಠದ ಸ್ವಾಮೀಜಿ ಭೇಟಿ

Mumbai News Desk

ಮಾ. 29: ಬೋರಿವಲಿಯ ಶ್ರೀ ಜಗದೀಶ್ವರಿ ದೇವಸ್ಥಾನದಲ್ಲಿ ರಕ್ತದಾನ ಶಿಬಿರ: ಮಾನವೀಯ ಸೇವೆಗೆ ಸ್ಪಂದಿಸಲು ಭಕ್ತಾದಿಗಳಿಗೆ ಕರೆ

Mumbai News Desk

ಚಿತ್ರಾಪು ಬಿಲ್ಲವರ ಸಂಘ (ರಿ), ಮುಂಬಯಿ,ಡಿ.29 ರಂದು ವಾರ್ಷಿಕ ಮಹಾಸಭೆ,

Mumbai News Desk

ಶ್ರೀ ಜಗದಂಬಾ ಮಂದಿರ, ಡೊಂಬಿವಲಿ (ಪ.): ಸೆ. 28ಕ್ಕೆ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಯಕ್ಷಗಾನ.

Mumbai News Desk