30 C
Mumbai
April 24, 2026
Mumbai News Kannada
ಸುದ್ದಿ

ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ, ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅಭಿನಂದನೆ





ಮುಂಬಯಿ :  ಭಾರತೀಯ ಜನತಾ ಪಕ್ಷದ ಪಿತಾಮಹ ಎಂದೇ ಕರೆಯಲ್ಪಡುವ ಹಿರಿಯ ರಾಜಕೀಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಗೆ ಈ ಸಲದ ಭಾರತರತ್ನ ನೀಡಲು ಕೇಂದ್ರ ಸರಕಾರ ನಿರ್ಧರಿಸಿದ್ದು ಇದು ಸರಕಾರದ ಸರಿಯಾದ ನಿರ್ಧಾರವೆಂದು ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಯ ಯ ಸಂಸ್ಥಾಪಕನಾದ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅವರು ತಿಳಿಸಿದ್ದಾರೆ.  

  ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಯವರು ಬಹಳಷ್ಟು ಬಾರಿ  ಲಾಲ್ ಕೃಷ್ಣ ಆಡ್ವಾಣಿಯವರು ರೊಂದಿಗೆ ಕಾರ್ಯಕ್ರಮದಗಳಲ್ಲಿ ಪಾಲ್ಗೊಂಡಿದ್ದಾರೆ ಅವರ ವಿಚಾರ ಗಳು.ಚಿಂತನೆಗಳು. ದೇಶಕ್ಕೆ ನೀಡಿದ ಕೊಡುಗೆಗಳು ವಿಸ್ಮರಣೀಯವಾಗಿದೆ, ಪರಿಸರ ಪ್ರೇಮಿಯಾಗಿರುವ ಅವರು.

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಗೆ ಮಾನ್ಯ ಜಾರ್ಜ್ ಫರ್ನಾಂಡಿಸ್ ಅವರೊಂದಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿರುವ ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿದ ಬಗ್ಗೆ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಯವರು ಸಮಿತಿಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.



Related posts

ಶ್ರೀ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ : ಹೊಸ ರಥ ನಿರ್ಮಾಣ, ಅಷ್ಟಮಂಗಳ ಪ್ರಶ್ನೆಗೆ ಶೀಘ್ರ ನಿರ್ಧಾರ

Mumbai News Desk

ರಾಹುಲ್ ಗಾಂಧಿ ಅವರಿಂದ ಸಂಸತ್ತಿನ ಶಿಷ್ಟಾಚಾರ ಉಲ್ಲಂಘನೆ ಆರೋಪ: 200ಕ್ಕೂ ಹೆಚ್ಚು ನಿವೃತ್ತ ಅಧಿಕಾರಿಗಳಿಂದ ಕ್ಷಮೆಯಾಚನೆಗೆ ಆಗ್ರಹ

Mumbai News Desk

ಮುಂಬೈಯ ಬಾಂದ್ರ ಟರ್ಮಿನಸ್ ನಲ್ಲಿ ನೂಕುನುಗ್ಗಲು, ಕಾಲ್ತುಳಿತ; 9 ಮಂದಿಗೆ ಗಾಯ

Mumbai News Desk

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ

Mumbai News Desk

ಉಡುಪಿಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ  ಸಮಾಲೋಚನಾ ಸಭೆ.

Mumbai News Desk

ಕಾರ್ಕಳ : ಹಟ್ಟಿಯಲ್ಲಿ ಬೆಂಕಿ ಅವಘಡದಲ್ಲಿ ಇಹಲೋಕ ತ್ಯಜಿಸಿದ ಕಂಬಳದ ಕೋಣಗಳು

Mumbai News Desk