July 23, 2026
Mumbai News Kannada
ಸುದ್ದಿ

ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ, ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅಭಿನಂದನೆ







ಮುಂಬಯಿ :  ಭಾರತೀಯ ಜನತಾ ಪಕ್ಷದ ಪಿತಾಮಹ ಎಂದೇ ಕರೆಯಲ್ಪಡುವ ಹಿರಿಯ ರಾಜಕೀಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಗೆ ಈ ಸಲದ ಭಾರತರತ್ನ ನೀಡಲು ಕೇಂದ್ರ ಸರಕಾರ ನಿರ್ಧರಿಸಿದ್ದು ಇದು ಸರಕಾರದ ಸರಿಯಾದ ನಿರ್ಧಾರವೆಂದು ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಯ ಯ ಸಂಸ್ಥಾಪಕನಾದ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅವರು ತಿಳಿಸಿದ್ದಾರೆ.  

  ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಯವರು ಬಹಳಷ್ಟು ಬಾರಿ  ಲಾಲ್ ಕೃಷ್ಣ ಆಡ್ವಾಣಿಯವರು ರೊಂದಿಗೆ ಕಾರ್ಯಕ್ರಮದಗಳಲ್ಲಿ ಪಾಲ್ಗೊಂಡಿದ್ದಾರೆ ಅವರ ವಿಚಾರ ಗಳು.ಚಿಂತನೆಗಳು. ದೇಶಕ್ಕೆ ನೀಡಿದ ಕೊಡುಗೆಗಳು ವಿಸ್ಮರಣೀಯವಾಗಿದೆ, ಪರಿಸರ ಪ್ರೇಮಿಯಾಗಿರುವ ಅವರು.

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಗೆ ಮಾನ್ಯ ಜಾರ್ಜ್ ಫರ್ನಾಂಡಿಸ್ ಅವರೊಂದಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿರುವ ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿದ ಬಗ್ಗೆ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಯವರು ಸಮಿತಿಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.



Related posts

ಸೌದಿ ಅರೇಬಿಯಾದ ಮದೀನಾ ಬಳಿ ಬಸ್-ಟ್ಯಾಂಕರ್ ಡಿಕ್ಕಿ: 42 ಭಾರತೀಯರು ಸಾವು

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ : ಶರನ್ನವರಾತ್ರಿ ಉತ್ಸವ ಆರಂಭ

Mumbai News Desk

ಬೆಳ್ಮಣ್: ಕುಂಭ ನಿಧಿ ಕ್ರೆಡಿಟ್ ಕೋ ಅಪರೆಟಿವ್ ಸೂಸೈಟಿ ಉದ್ಘಾಟನೆಗೆ ಸಿದ್ಧತೆ ,

Mumbai News Desk

ಪೊಲಿಪು ಹೊನ್ನಯ್ಯ ಎಂ. ಕರ್ಕೇರ ನಿಧನ

Mumbai News Desk

ನಗರದ ಪ್ರಸಿದ್ದ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರಿಗೆ ಬೆಸ್ಟ್ ಡಾಕ್ಟರ್ ಮುಂಬೈ – 2024 ಪುರಸ್ಕಾರ.

Mumbai News Desk

ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ

Mumbai News Desk