September 6, 2026
Mumbai News Kannada
ಸುದ್ದಿ

ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ, ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅಭಿನಂದನೆ





ಮುಂಬಯಿ :  ಭಾರತೀಯ ಜನತಾ ಪಕ್ಷದ ಪಿತಾಮಹ ಎಂದೇ ಕರೆಯಲ್ಪಡುವ ಹಿರಿಯ ರಾಜಕೀಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಗೆ ಈ ಸಲದ ಭಾರತರತ್ನ ನೀಡಲು ಕೇಂದ್ರ ಸರಕಾರ ನಿರ್ಧರಿಸಿದ್ದು ಇದು ಸರಕಾರದ ಸರಿಯಾದ ನಿರ್ಧಾರವೆಂದು ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಯ ಯ ಸಂಸ್ಥಾಪಕನಾದ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅವರು ತಿಳಿಸಿದ್ದಾರೆ.  

  ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಯವರು ಬಹಳಷ್ಟು ಬಾರಿ  ಲಾಲ್ ಕೃಷ್ಣ ಆಡ್ವಾಣಿಯವರು ರೊಂದಿಗೆ ಕಾರ್ಯಕ್ರಮದಗಳಲ್ಲಿ ಪಾಲ್ಗೊಂಡಿದ್ದಾರೆ ಅವರ ವಿಚಾರ ಗಳು.ಚಿಂತನೆಗಳು. ದೇಶಕ್ಕೆ ನೀಡಿದ ಕೊಡುಗೆಗಳು ವಿಸ್ಮರಣೀಯವಾಗಿದೆ, ಪರಿಸರ ಪ್ರೇಮಿಯಾಗಿರುವ ಅವರು.

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಗೆ ಮಾನ್ಯ ಜಾರ್ಜ್ ಫರ್ನಾಂಡಿಸ್ ಅವರೊಂದಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿರುವ ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿದ ಬಗ್ಗೆ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಯವರು ಸಮಿತಿಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.



Related posts

ಶಿಕ್ಷಣ ಮತ್ತು ಸಾಮಾಜಿಕ ರಂಗದ ಅನುಪಮ ಸಾಧಕ ಹೆಜಮಾಡಿ ಕೋಡಿ ಜಯಶೀಲ ಬಂಗೇರ ಅವರಿಗೆ ಸನ್ಮಾನ.

Mumbai News Desk

ಪ್ರತಿಷ್ಠಿತ ಬೂಖರ್ ಪ್ರಶಸ್ತಿ ಮೂಡಿಗಿರಿಸಿಕೊಂಡ ಸಾಹಿತಿ ಬಾನು ಮುಷ್ತಾಕ್ : ಕನ್ನಡದ ಮೊಟ್ಟ ಮೊದಲ ಕೃತಿಗೆ ಪ್ರಶಸ್ತಿ ಗರಿ

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಶ್ರಾವಣಿ ರಾಜೇಶ್ ಕೋಟ್ಯಾನ್ ಗೆ ಶೇ 94.50 ಅಂಕ.

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ. 16 ನೇ ವರ್ಷದ ವರಮಹಾಲಕ್ಷ್ಮಿ ಪೂಜಾಯ ಆಮಂತ್ರಣ ಪತ್ರಿಕೆ ಬಿಡುಗಡೆ,

Mumbai News Desk

ಮೈಲ್ ಸ್ಟೋನ್ ಮಿಸೆಸ್ ಎಷ್ಯಾ ಇಂಟರ್ನೆಷನಲ್ ಪೆಜೇಂಟ್ 2024, ಪ್ರಭಾ ಎನ್ ಸುವರ್ಣ ಅವರಿಗೆ ದ್ವಿತೀಯ ಸ್ಥಾನ.

Mumbai News Desk

ಪತ್ರಕರ್ತ, ಸಾಹಿತಿ, ರಂಗಕರ್ಮಿ ದಿ|ಪರಮಾನಂದ ವಿ.ಸಾಲ್ಯಾನ್ ರವರಿಗೆ ನುಡಿ ನಮನ,.

Mumbai News Desk