32 C
Mumbai
March 7, 2026
Mumbai News Kannada
ಮುಂಬಯಿ

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದ ಮಲಾಡ್ ಪೂರ್ವದ ತುಳು  ಕನ್ನಡಿಗರ ಮನೆ ಮನೆಯಲ್ಲಿ ರಾಮ ನಾಮಸ್ಮರಣೆ





 

——-

ಮುಂಬಯಿ . ಮಲಾಡ್  ಪೂರ್ವದ ತುಳು ಕನ್ನಡಿಗರು ಸ್ಥಾಪಿಸಿದ ಶ್ರೀ ವರ ಮಹಾಲಕ್ಷ್ಮಿ ಪೂಜಾ  ಸಮಿತಿಯಲ್ಲಿ ಭಜನಾ ತಂಡ ರೂಪಗೊಂಡಿದ್ದು ಮೀರಾ ರೋಡ್ ಶ್ರೀಧರ್ ಶೆಟ್ಟಿ ಯವರ ಮಾರ್ಗದರ್ಶನದಲ್ಲಿ ಭಜನೆ ಅಭ್ಯಾಸ ನಡೆಯುತ್ತಿದ್ದು ,ಈ ಭಜಕರಿಂದ ಜನವರಿಯ 22 ರಂದು ಆಯ್ಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯ ಸುಸಂದರ್ಭದಲ್ಲಿ  ಮಲಾಡನ ತುಳು ಕನ್ನಡಿಗರ ಮನೆ ಮನೆ ಯಲ್ಲಿ “ಶ್ರೀ ರಾಮ ನಾಮ ಸ್ಮರಣೆ ಭಜನೆ ಬಹಳ ವಿಜೃಂಭಣೆಯಿoದ ನಡೆಯಿತು.

 ಸಮಿತಿಯ ಅಧ್ಯಕ್ಷ ನ್ಯಾ. ಜಗನ್ನಾಥ್ ಶೆಟ್ಟಿ ಪಣಿಯೂರ್ ಇವರ  ನೇತೃತ್ವದಲ್ಲಿ   ಬೆಳಿಗ್ಗೆ  ದಿನೇಶ್ ಕುಲಾಲ ಇವರ ಮನೆಯಲ್ಲಿ ಪ್ರಥಮ ಪೂಜೆ ಸಲ್ಲಿಸಿ , ಇಲ್ಲಿಂದ  ಸದಾನಂದ ಕೋಟ್ಯಾನ್, ಪ್ರಭಾಕರ ಅಮಿತ ಶೆಟ್ಟಿ, ದಿನೇಶ್ ಆಚಾರ್ಯ, ರಾಮ ಪೂಜಾರಿ, ಸಂತೋಷ್ ಚೌಟ, ದಿನೇಶ್ ಪೂಜಾರಿ, ಶಂಕರ್ ಸುವರ್ಣ ಸ್ವಾಮಿಯವರ ಓಂ ಶಿವ ಸಾಯಿ ದುರ್ಗಾ ನಿತ್ಯಾನಂದ ಟ್ರಸ್ಟ್ ಮಂದಿರದಲ್ಲಿ,,ಜಯಂತಿ ಸಾಲಿಯಾನ್,ಕುಮಾರೇಶ ಆಚಾರ್ಯ,ಕೃಷ್ಣ ಮೂಲ್ಯ, ಜಗನಾಥ್ ಮೆಂಡನ್ , ಸುರೇಂದ್ರ  ಆಚಾರ್ಯ, ಲಕ್ಷ್ಮಣ್ ರಾವ್ ಮತ್ತಿತರ ಮನೆಗಳಲ್ಲಿ ರಾಮ ನಾಮ ಸ್ಮರಣೆ, ಭಜನೆ ನಡೆಯಿತು

.

. ಬೆಳಿಗ್ಗೆ  ಶ್ರೀರಾಮನ ಮೂರ್ತಿಗೆ ವಿಶೇಷ ಪೂಜೆಯನ್ನು ಸನತ್ ಪೂಜಾರಿ, ಸುರೇಂದ್ರ ಆಚಾರ್ಯರು ಸುದೀಪ್ ಪೂಜಾರಿ ,ದಿನೇಶ್ ಪೂಜಾರಿ, ಜಗನ್ನಾಥ್ ಮೆಂಡನ್ ನಡೆಸಿದರು.

 ಬಳಿಕ ಭಜಕರನ್ನು  ಭಜನೆಗೆ  ಆಮಂತ್ರಣ ಮಾಡಿದ ತುಳು ಕನ್ನಡಿಗರ ಮನೆಗಳಲ್ಲಿ ದೀಪ ಬೆಳಗಿಸುವುದರ ಜೊತೆಗೆ ಭಜನೆ ಮಂಗಳಾರತಿ ನಡೆಯಿತು..

ಈ ಸಂದರ್ಭದಲ್ಲಿ ಪೂಜಾ ಸಮಿತಿಯ ಉಪಾಧ್ಯಕ್ಷರುಗಳಾದ ಸಂತೋಷ್. ಕೆ. ಪೂಜಾರಿ ,ಕುಮಾರೇಶ್ ಆಚಾರ್ಯ ,ಪ್ರದಾನ ಕಾರ್ಯದರ್ಶಿ ದಿನೇಶ್ ಪೂಜಾರಿ, ಕೋಶಾಧಿಕಾರಿ ಜಗನ್ನಾಥ್ ಮೆಂಡನ್, ಸದಾನಂದ ಕೋಟ್ಯಾನ್.

ಮಹಿಳಾ ವಿಭಾಗದ  ಕಾರ್ಯದ್ಯಕ್ಷೆ ರತ್ನ . ಡಿ. ಕುಲಾಲ್, ಉಪ ಕಾರ್ಯ ಧ್ಯಕ್ಷೆ   ಗೀತಾ ಮೆಂಡನ್,  ಕಾರ್ಯದರ್ಶಿ ಶ್ರೀಮತಿ ಕೆ ಆಚಾರ್ಯ, ಕೋಶಾಧಿಕಾರಿ ಶೀಲಾ ಪೂಜಾರಿ , ಜೊತೆ ಕಾರ್ಯದರ್ಶಿ ಶೋಭಾ ರಾವ್ . ಜೊತೆ ಕೋಶಧಿಕಾರಿ ನಳಿನೀ ಕರ್ಕೇರ, ಮತ್ತು  ಶೋಭಾ ಶಾಲಿಯಾನ್,. ಪದ್ಮಾವತಿ ಪೂಜಾರಿ,. ಶಾರದಾ ಪೂಜಾರಿ .ಜಯಂತಿ ಸಾಲಿಯಾನ್. ಪುಷ್ಪ ಆಚಾರ್ಯ. ಭಾರತಿ ಆಚಾರ್ಯ  , ವಿದ್ಯಾ ಆಚಾರ್ಯ, ಹರಿಣಾಕ್ಷಿ ಮೂಲ್ಯ, ರೇವತಿ ಪೂಜಾರಿ, ಅರುಣ ಪೂಜಾರಿ, ಪ್ರೇಮ ಆಚಾರ್ಯ,ಪುಷ್ಪಲತಾ ಸಾಲಿಯನ್, ಶೃತಿ ಪೂಜಾರಿ, ಕುಸುಮ  ಶೆಟ್ಟಿ ,ಯುವ ವಿಭಾಗದ  ಕಾರ್ಯದ್ಯಕ್ಷೆ ಸೌಮ್ಯ ಮೆಂಡನ್, ಕಾರ್ಯದರ್ಶಿ ಸುದೀಪ್ ಪೂಜಾರಿ ,. ಸಂಚಾಲಕ ಡಾಕ್ಟರ್ ಶಶಿನ್ ಆಚಾರ್ಯ   ಹಾಗೂ , ಪವನ್ ರಾವ್ , ನಿಧಿ ನಾಯಕ್, ಲಾಸ್ಯ ಕುಲಾಲ್  ಪಾಲ್ಗೊಂಡಿದ್ದರು.



Related posts

ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆಯು ಫೋರ್ಟ್‌ನ ಮನೋಹರ್ ದಾಸ್ ಸ್ಟ್ರೀಟ್‌ನಲ್ಲಿರುವ ಬಿ.ಎಂ.ಸಿ ಶಾಲೆಗೆ ಸ್ಥಳಾಂತರ

Mumbai News Desk

ಮಲಾಡ್   ಶ್ರೀ ಚಾಮುಂಡೇಶ್ವರಿ ಸೇವಾ ಸಂಸ್ಥೆಯ 12ನೇ ವಾರ್ಷಿಕ ಮಹಾಪೂಜೆ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ    ಯುಗ್ ಸಂತೋಷ್ ಶೆಟ್ಟಿ  ಗೆ ಶೇ 82. 60 ಅಂಕ.

Mumbai News Desk

ಬಂಟರ ಸಂಘ ಡೊಂಬಿವಲಿ ವತಿಯಿಂದ ನವರಾತ್ರಿ ಉತ್ಸವಕ್ಕೆ ಸಡಗರದ ‘ಹೊರೆ ಕಾಣಿಕೆ’ ಸಮರ್ಪಣೆ

Mumbai News Desk

ಜೊಗೇಶ್ವರಿಯ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶಾಖೆಯಲ್ಲಿ  ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಸಂಪನ್ನ.

Mumbai News Desk

ವಸಾಯಿ ಕರ್ನಾಟಕ ಸಂಘ: ಅಧ್ಯಕ್ಷರಾಗಿ ಕರ್ನೂರು ಶಂಕರ್ ಆಳ್ವ, ಗೌರವಾಧ್ಯಕ್ಷರಾಗಿ ವಿಶ್ವನಾಥ್ ಪಿ. ಶೆಟ್ಟಿ ಆಯ್ಕೆ

Mumbai News Desk