September 6, 2026
Mumbai News Kannada
ಮುಂಬಯಿ

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದ ಮಲಾಡ್ ಪೂರ್ವದ ತುಳು  ಕನ್ನಡಿಗರ ಮನೆ ಮನೆಯಲ್ಲಿ ರಾಮ ನಾಮಸ್ಮರಣೆ





 

——-

ಮುಂಬಯಿ . ಮಲಾಡ್  ಪೂರ್ವದ ತುಳು ಕನ್ನಡಿಗರು ಸ್ಥಾಪಿಸಿದ ಶ್ರೀ ವರ ಮಹಾಲಕ್ಷ್ಮಿ ಪೂಜಾ  ಸಮಿತಿಯಲ್ಲಿ ಭಜನಾ ತಂಡ ರೂಪಗೊಂಡಿದ್ದು ಮೀರಾ ರೋಡ್ ಶ್ರೀಧರ್ ಶೆಟ್ಟಿ ಯವರ ಮಾರ್ಗದರ್ಶನದಲ್ಲಿ ಭಜನೆ ಅಭ್ಯಾಸ ನಡೆಯುತ್ತಿದ್ದು ,ಈ ಭಜಕರಿಂದ ಜನವರಿಯ 22 ರಂದು ಆಯ್ಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯ ಸುಸಂದರ್ಭದಲ್ಲಿ  ಮಲಾಡನ ತುಳು ಕನ್ನಡಿಗರ ಮನೆ ಮನೆ ಯಲ್ಲಿ “ಶ್ರೀ ರಾಮ ನಾಮ ಸ್ಮರಣೆ ಭಜನೆ ಬಹಳ ವಿಜೃಂಭಣೆಯಿoದ ನಡೆಯಿತು.

 ಸಮಿತಿಯ ಅಧ್ಯಕ್ಷ ನ್ಯಾ. ಜಗನ್ನಾಥ್ ಶೆಟ್ಟಿ ಪಣಿಯೂರ್ ಇವರ  ನೇತೃತ್ವದಲ್ಲಿ   ಬೆಳಿಗ್ಗೆ  ದಿನೇಶ್ ಕುಲಾಲ ಇವರ ಮನೆಯಲ್ಲಿ ಪ್ರಥಮ ಪೂಜೆ ಸಲ್ಲಿಸಿ , ಇಲ್ಲಿಂದ  ಸದಾನಂದ ಕೋಟ್ಯಾನ್, ಪ್ರಭಾಕರ ಅಮಿತ ಶೆಟ್ಟಿ, ದಿನೇಶ್ ಆಚಾರ್ಯ, ರಾಮ ಪೂಜಾರಿ, ಸಂತೋಷ್ ಚೌಟ, ದಿನೇಶ್ ಪೂಜಾರಿ, ಶಂಕರ್ ಸುವರ್ಣ ಸ್ವಾಮಿಯವರ ಓಂ ಶಿವ ಸಾಯಿ ದುರ್ಗಾ ನಿತ್ಯಾನಂದ ಟ್ರಸ್ಟ್ ಮಂದಿರದಲ್ಲಿ,,ಜಯಂತಿ ಸಾಲಿಯಾನ್,ಕುಮಾರೇಶ ಆಚಾರ್ಯ,ಕೃಷ್ಣ ಮೂಲ್ಯ, ಜಗನಾಥ್ ಮೆಂಡನ್ , ಸುರೇಂದ್ರ  ಆಚಾರ್ಯ, ಲಕ್ಷ್ಮಣ್ ರಾವ್ ಮತ್ತಿತರ ಮನೆಗಳಲ್ಲಿ ರಾಮ ನಾಮ ಸ್ಮರಣೆ, ಭಜನೆ ನಡೆಯಿತು

.

. ಬೆಳಿಗ್ಗೆ  ಶ್ರೀರಾಮನ ಮೂರ್ತಿಗೆ ವಿಶೇಷ ಪೂಜೆಯನ್ನು ಸನತ್ ಪೂಜಾರಿ, ಸುರೇಂದ್ರ ಆಚಾರ್ಯರು ಸುದೀಪ್ ಪೂಜಾರಿ ,ದಿನೇಶ್ ಪೂಜಾರಿ, ಜಗನ್ನಾಥ್ ಮೆಂಡನ್ ನಡೆಸಿದರು.

 ಬಳಿಕ ಭಜಕರನ್ನು  ಭಜನೆಗೆ  ಆಮಂತ್ರಣ ಮಾಡಿದ ತುಳು ಕನ್ನಡಿಗರ ಮನೆಗಳಲ್ಲಿ ದೀಪ ಬೆಳಗಿಸುವುದರ ಜೊತೆಗೆ ಭಜನೆ ಮಂಗಳಾರತಿ ನಡೆಯಿತು..

ಈ ಸಂದರ್ಭದಲ್ಲಿ ಪೂಜಾ ಸಮಿತಿಯ ಉಪಾಧ್ಯಕ್ಷರುಗಳಾದ ಸಂತೋಷ್. ಕೆ. ಪೂಜಾರಿ ,ಕುಮಾರೇಶ್ ಆಚಾರ್ಯ ,ಪ್ರದಾನ ಕಾರ್ಯದರ್ಶಿ ದಿನೇಶ್ ಪೂಜಾರಿ, ಕೋಶಾಧಿಕಾರಿ ಜಗನ್ನಾಥ್ ಮೆಂಡನ್, ಸದಾನಂದ ಕೋಟ್ಯಾನ್.

ಮಹಿಳಾ ವಿಭಾಗದ  ಕಾರ್ಯದ್ಯಕ್ಷೆ ರತ್ನ . ಡಿ. ಕುಲಾಲ್, ಉಪ ಕಾರ್ಯ ಧ್ಯಕ್ಷೆ   ಗೀತಾ ಮೆಂಡನ್,  ಕಾರ್ಯದರ್ಶಿ ಶ್ರೀಮತಿ ಕೆ ಆಚಾರ್ಯ, ಕೋಶಾಧಿಕಾರಿ ಶೀಲಾ ಪೂಜಾರಿ , ಜೊತೆ ಕಾರ್ಯದರ್ಶಿ ಶೋಭಾ ರಾವ್ . ಜೊತೆ ಕೋಶಧಿಕಾರಿ ನಳಿನೀ ಕರ್ಕೇರ, ಮತ್ತು  ಶೋಭಾ ಶಾಲಿಯಾನ್,. ಪದ್ಮಾವತಿ ಪೂಜಾರಿ,. ಶಾರದಾ ಪೂಜಾರಿ .ಜಯಂತಿ ಸಾಲಿಯಾನ್. ಪುಷ್ಪ ಆಚಾರ್ಯ. ಭಾರತಿ ಆಚಾರ್ಯ  , ವಿದ್ಯಾ ಆಚಾರ್ಯ, ಹರಿಣಾಕ್ಷಿ ಮೂಲ್ಯ, ರೇವತಿ ಪೂಜಾರಿ, ಅರುಣ ಪೂಜಾರಿ, ಪ್ರೇಮ ಆಚಾರ್ಯ,ಪುಷ್ಪಲತಾ ಸಾಲಿಯನ್, ಶೃತಿ ಪೂಜಾರಿ, ಕುಸುಮ  ಶೆಟ್ಟಿ ,ಯುವ ವಿಭಾಗದ  ಕಾರ್ಯದ್ಯಕ್ಷೆ ಸೌಮ್ಯ ಮೆಂಡನ್, ಕಾರ್ಯದರ್ಶಿ ಸುದೀಪ್ ಪೂಜಾರಿ ,. ಸಂಚಾಲಕ ಡಾಕ್ಟರ್ ಶಶಿನ್ ಆಚಾರ್ಯ   ಹಾಗೂ , ಪವನ್ ರಾವ್ , ನಿಧಿ ನಾಯಕ್, ಲಾಸ್ಯ ಕುಲಾಲ್  ಪಾಲ್ಗೊಂಡಿದ್ದರು.



Related posts

ಭಾರೀ ಮಳೆ ಮುನ್ಸೂಚನೆ: ಸೋಮವಾರ ಮುಂಬೈ ಮತ್ತು ಪಾಲ್ಘರ್‌ನ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

Mumbai News Desk

ಮುಂಬಯಿ ಫ್ರೆಂಡ್ಸ್ ಅಸೋಸಿಯೇಷನ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Mumbai News Desk

ಜಗಜ್ಯೋತಿ ಕಲಾವೃಂದ, ಮುಂಬಯಿ ಇದರ 38 ನೇ ವಾರ್ಷಿಕೋತ್ಸವ ಮತ್ತು ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರದಾನ

Mumbai News Desk

ಬಂಟರ ಸಂಘ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯಿಂದ ಉಚಿತ ವೈದ್ಯಕೀಯ ಶಿಬಿರ

Mumbai News Desk

ಮುಂಬೈ : ಕುರ್ಲಾದಲ್ಲಿ ಭಾರೀ ಮಳೆಗೆ ಮರ ಕುಸಿದು ವ್ಯಕ್ತಿ ಸಾವು, ವಿದ್ಯುತ್ ವ್ಯತ್ಯಯ

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್: 80ನೇ ವಾರ್ಷಿಕೋತ್ಸವ ಸಮಾರೋಪ ಹಾಗೂ ಸಾಧಕರಿಗೆ ಸನ್ಮಾನ

Mumbai News Desk