32 C
Mumbai
April 24, 2026
Mumbai News Kannada
ಪ್ರಕಟಣೆ

ಕರ್ನಾಟಕ ಸಂಘ ಸಯನ್ – ಫೆ.10ರಂದು ಹಳದಿ ಕುಂಕುಮ ಕಾರ್ಯಕ್ರಮ






ಸಯನ್ ಪರಿಸರದ ತುಳು-ಕನ್ನಡಿಗರ ಸಂಘಟನೆ ಕರ್ನಾಟಕ ಸಂಘ ಸಯನ್ ಇದರ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮವು ಫೆಬ್ರವರಿ 10 ರಂದು, ಶನಿವಾರ ಸಂಜೆ 4 ಗಂಟೆಗೆ ಸಯನ್ ಪೂರ್ವದ ಸ್ವಾಮಿ ನಿತ್ಯಾನಂದ ಸಭಾಗೃಹದಲ್ಲಿ ನಡೆಯಲಿದೆ.
ಅಂದು ಸಂಜೆ 4 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ, 5 ಗಂಟೆಗೆ ಭಜನೆ, ನಂತರ ಹಳದಿ ಕುಂಕುಮ, ಕಿರು ಸಭಾ ಕಾರ್ಯಕ್ರಮ ಜರಗಲಿದೆ.
ಮುಖ್ಯ ಅತಿಥಿಗಳಾಗಿ ಖ್ಯಾತ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರ ಧರ್ಮಪತ್ನಿ ಗೀತಾ ಎಸ್ ಶೆಟ್ಟಿ, ಸಮಾಜ ಸೇವಕಿ, ಮುಂಬಯಿ ಕನ್ನಡ ಸಂಘದ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ರಜನಿ ಪೈ, ಡಾ. ಶ್ರುತಿ ದಿನೇಶ್ ಶೆಟ್ಟಿ (O. B. G. Y, IVF(SS) ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.
ಸಂಘದ ಗೌರವ ಅಧ್ಯಕ್ಷ ಜಯರಾಮ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ,ಡಾ. ಪ್ರವೀಣ್ ಭಟ್ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.
ಸಂಘದ ಪದಾಧಿಕಾರಿಗಳು, ಸದಸ್ಯರು, ಪರಿಸರದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ, ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು ವಿನಂತಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ ಡಾ. ಜಿ. ಪಿ. ಕುಸುಮ(ಗೌರವ ಕಾರ್ಯದರ್ಶಿ )ಅವರನ್ನು 8779660901 ಶ್ರೀಮತಿ ತೇಜಾಕ್ಷಿ (ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ )ಅವರನ್ನು 9930285766 ಮೂಲಕ ಸಂಪರ್ಕಿಸಬಹುದು.



Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ವೀರ್ ಸಾವರ್ಕರ್ ನಗರ, ಥಾಣೆ (ಪ) : ಸೆ. 26ರಂದು ಶರನ್ನವರಾತ್ರೋತ್ಸವದ ಅಂಗವಾಗಿ ದುರ್ಗಾ ಹೋಮ, ದೇವಿ ದರ್ಶನ, ರಂಗ ಪೂಜೆ

Mumbai News Desk

ಪತ್ರಕರ್ತ ಪ್ರದೀಪ್ ಕುಮಾರೈ ಐಕಳಬಾವರವರಿಗೆ ಸುಳ್ಯ ಬಂಟರ ಸಂಘದಿಂದ ಸನ್ಮಾನ

Mumbai News Desk

ಜೂ. 23ಕ್ಕೆ ಸಾರಂತಾಯ ಗರೋಡಿ, ಉಲ್ಲಾಯ ದೈವಸ್ಥಾನ, ಸಸಿಹಿತ್ಲು, ಇದರ ಜೀರ್ಣೋದ್ಧಾರದ ಸಭೆ,

Mumbai News Desk

ಜ. 31 ರಂದು ಗೋರೆಗಾಂವ್ ಕರ್ನಾಟಕ ಸಂಘ, ಮುಂಬೈ: ಗ್ರಂಥಾಯನ ವಿಭಾಗ’ದ ಆಶ್ರಯದಲ್ಲಿ ಎರಡು ಕೃತಿಗಳ ಬಿಡುಗಡೆ

Mumbai News Desk

ವರ್ಲಿ    ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್, ನ. 16 ರಂದು ಮಾಲೆ ಧಾರಣೆ , ಶಿಬಿರದಲ್ಲಿ ಅನ್ನದಾನ, ಪೂಜಾ ಕಾರ್ಯಗಳು ಪ್ರಾರಂಭ 

Mumbai News Desk

ಅಗಸ್ಟ್ 23, ತುಲುವೆರ ಕಲ(ರಿ), ಸಂಸ್ಥೆಯ ಊರು ಮತ್ತು ಮುಂಬೈಯ ಜಂಟಿ ಆಯೋಜನೆಯಲ್ಲಿ ಬಂಟರ ಸಂಘ ಕುರ್ಲಾದ ಎನೆಕ್ಸ್ ಹಾಲ್‌ನಲ್ಲಿ ‘ತುಲುವೆರ ಮಿನದನ’ ಕಾರ್ಯಕ್ರಮ

Mumbai News Desk