28 C
Mumbai
September 18, 2026
Mumbai News Kannada
ಪ್ರಕಟಣೆ

ಕರ್ನಾಟಕ ಸಂಘ ಸಯನ್ – ಫೆ.10ರಂದು ಹಳದಿ ಕುಂಕುಮ ಕಾರ್ಯಕ್ರಮ






ಸಯನ್ ಪರಿಸರದ ತುಳು-ಕನ್ನಡಿಗರ ಸಂಘಟನೆ ಕರ್ನಾಟಕ ಸಂಘ ಸಯನ್ ಇದರ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮವು ಫೆಬ್ರವರಿ 10 ರಂದು, ಶನಿವಾರ ಸಂಜೆ 4 ಗಂಟೆಗೆ ಸಯನ್ ಪೂರ್ವದ ಸ್ವಾಮಿ ನಿತ್ಯಾನಂದ ಸಭಾಗೃಹದಲ್ಲಿ ನಡೆಯಲಿದೆ.
ಅಂದು ಸಂಜೆ 4 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ, 5 ಗಂಟೆಗೆ ಭಜನೆ, ನಂತರ ಹಳದಿ ಕುಂಕುಮ, ಕಿರು ಸಭಾ ಕಾರ್ಯಕ್ರಮ ಜರಗಲಿದೆ.
ಮುಖ್ಯ ಅತಿಥಿಗಳಾಗಿ ಖ್ಯಾತ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರ ಧರ್ಮಪತ್ನಿ ಗೀತಾ ಎಸ್ ಶೆಟ್ಟಿ, ಸಮಾಜ ಸೇವಕಿ, ಮುಂಬಯಿ ಕನ್ನಡ ಸಂಘದ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ರಜನಿ ಪೈ, ಡಾ. ಶ್ರುತಿ ದಿನೇಶ್ ಶೆಟ್ಟಿ (O. B. G. Y, IVF(SS) ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.
ಸಂಘದ ಗೌರವ ಅಧ್ಯಕ್ಷ ಜಯರಾಮ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ,ಡಾ. ಪ್ರವೀಣ್ ಭಟ್ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.
ಸಂಘದ ಪದಾಧಿಕಾರಿಗಳು, ಸದಸ್ಯರು, ಪರಿಸರದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ, ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು ವಿನಂತಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ ಡಾ. ಜಿ. ಪಿ. ಕುಸುಮ(ಗೌರವ ಕಾರ್ಯದರ್ಶಿ )ಅವರನ್ನು 8779660901 ಶ್ರೀಮತಿ ತೇಜಾಕ್ಷಿ (ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ )ಅವರನ್ನು 9930285766 ಮೂಲಕ ಸಂಪರ್ಕಿಸಬಹುದು.



Related posts

ಜೂಲೈ 21 ರಂದು ಬೊಯಿಸರ್ ನ  ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  ಗುರುಪೂರ್ಣಿಮೆ ಆಚರಣೆ 

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk

ಸೆ. 27, ಭಾಯಂದರ್ ಪೂರ್ವ: ಮೂಕಾಂಬಿಕಾ ಶಾಂತ ದುರ್ಗಾ ದೇವಿಯ ಶರನ್ನವರಾತ್ರಿ ಮಹಾಪೂಜೆ

Mumbai News Desk

ಮೀರಾ ಭಾಯಂದರ್: ನಾಳೆ (ಮಾ. 1) ಮಹಿಳಾ ಕಲಾವಿದರಿಂದ ‘ಶ್ರೀ ಕೊಲ್ಲೂರು ಕ್ಷೇತ್ರ ಮಹಾತ್ಮೆ’ ಯಕ್ಷಗಾನ

Mumbai News Desk

ಶ್ರೀ ಜಗದಂಬಾ ಮಂದಿರ, ಡೊಂಬಿವಲಿ : ಮಾ. 8ರಿಂದ 10ನೇ ವಾರ್ಷಿಕೋತ್ಸವ

Mumbai News Desk

ಶ್ರೀ ಧರ್ಮಶಾಸ್ತ ಭಕ್ತವೃಂದ ದೋಲ್ಗೊಟ್ಟು, ಕೆಲ್ಲಪುತ್ತಿಗೆ ಜ 4 ಮತ್ತು 5, ರಂದು 22ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಅನ್ನಸಂತರ್ಪಣೆ”

Mumbai News Desk