April 2, 2025
ಸುದ್ದಿ

ದಿವಿಜ ಚಂದ್ರಶೇಖರ್ ನಿಧನ


ಮುಂಬಯಿ : ಮುಲುಂಡ್ ಪೂರ್ವ ನಿವಾಸಿ ದಿವಿಜ ಚಂದ್ರಶೇಖರ್ 66 ಇವರು ಫೆ. 10 ರಂದು ಮುಂಜಾನೆ ಹೃದಯಘಾತದಿಂದಾಗಿ ಸ್ವಗೃಹದಲ್ಲಿ ನಿಧನರಾದರು.‌ ಮೃತರು ಪತಿ ತೀಯಾ ಸಮಾಜ ಮುಂಬೈಯ ಮಾಜಿ ಅಧ್ಯಕ್ಷ , ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಯ ಉಪಾಧ್ಯಕ್ಷ ಚಂದ್ರಶೇಖರ್ ಆರ್. ಬೆಲ್ಚಡ,, ಪುತ್ರ, ಸೊಸೆ ಹಾಗೂ ಅಪಾರ ಸಂಬಂಧಿಕರನ್ನು ಅಗಲಿದ್ದಾರೆ.
ಘಾಟ್ ಕೋಪರಿನ ಸೋಮಯ್ಯ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲರಾಗಿದ್ದ ಇವರು ತೀಯಾ ಸಮಾಜ ಮುಂಬೈಯಲ್ಲಿ ಕ್ರಿಯಾಶೀಲರಾಗಿದ್ದರು.

ಇವರ ನಿಧನಕ್ಕೆ ತೀಯಾ ಸಮಾಜದ ಗಣ್ಯರಾದ ರೋಹಿದಾಸ್ ಬಂಗೇರ, ಅಧ್ಯಕ್ಷ ಕೃಷ್ಣ ಎನ್ ಉಚ್ಚಿಲ್ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ

Related posts

ಯಕ್ಷಗಾನ ತಾಳಮದ್ದಳೆ ಸಪ್ತಾಹ ಉದ್ಘಾಟನೆ –  ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ಪ್ರದಾನ

Mumbai News Desk

ಶ್ಲೋಕಾ ಸಂತೋಷ್ ಶೆಟ್ಟಿ  ಪನ್ವೆಲ್ ಯವರಿಂದ ಭರತನಾಟ್ಯ ರಂಗ ಪ್ರವೇಶ

Mumbai News Desk

ಮಾತೃಭೂಮಿ  ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ. ಯಿಂದ ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಅವರಿಗೆ ಅಭಿನಂದನೆ.

Mumbai News Desk

ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ : 12 ಕೋಟಿ ರೂ.ಮೌಲ್ಯದ ಚಿನ್ನ, ನಗದು ಲೂಟಿ

Mumbai News Desk

ಮಂಜೇಶ್ವರ – ಉಪ್ಪಳ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಲ.ಕಮಲಾಕ್ಷ ಪಂಜ

Mumbai News Desk

ಯುಎಇ ಬಂಟ್ಸ್ ನ  “ಕ್ರೀಡಾ ಉತ್ಸವ -2025”

Mumbai News Desk