30.9 C
Mumbai
June 8, 2026
Mumbai News Kannada
ಸುದ್ದಿ

ದಿವಿಜ ಚಂದ್ರಶೇಖರ್ ನಿಧನ






ಮುಂಬಯಿ : ಮುಲುಂಡ್ ಪೂರ್ವ ನಿವಾಸಿ ದಿವಿಜ ಚಂದ್ರಶೇಖರ್ 66 ಇವರು ಫೆ. 10 ರಂದು ಮುಂಜಾನೆ ಹೃದಯಘಾತದಿಂದಾಗಿ ಸ್ವಗೃಹದಲ್ಲಿ ನಿಧನರಾದರು.‌ ಮೃತರು ಪತಿ ತೀಯಾ ಸಮಾಜ ಮುಂಬೈಯ ಮಾಜಿ ಅಧ್ಯಕ್ಷ , ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಯ ಉಪಾಧ್ಯಕ್ಷ ಚಂದ್ರಶೇಖರ್ ಆರ್. ಬೆಲ್ಚಡ,, ಪುತ್ರ, ಸೊಸೆ ಹಾಗೂ ಅಪಾರ ಸಂಬಂಧಿಕರನ್ನು ಅಗಲಿದ್ದಾರೆ.
ಘಾಟ್ ಕೋಪರಿನ ಸೋಮಯ್ಯ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲರಾಗಿದ್ದ ಇವರು ತೀಯಾ ಸಮಾಜ ಮುಂಬೈಯಲ್ಲಿ ಕ್ರಿಯಾಶೀಲರಾಗಿದ್ದರು.

ಇವರ ನಿಧನಕ್ಕೆ ತೀಯಾ ಸಮಾಜದ ಗಣ್ಯರಾದ ರೋಹಿದಾಸ್ ಬಂಗೇರ, ಅಧ್ಯಕ್ಷ ಕೃಷ್ಣ ಎನ್ ಉಚ್ಚಿಲ್ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ



Related posts

ತೀಯಾ ಫ್ಯಾಮಿಲಿ ಯು.ಎ.ಇ. ಅಧ್ಯಕ್ಷರಾಗಿ ಜಸ್ಮಿತಾ ವಿವೇಕಾನಂದ್

Mumbai News Desk

ಬೆಂಗಳೂರು : ವೃಕ್ಷಮಾತೆ, ಶತಾಯುಷಿ, ಸಾಲುಮರದ ತಿಮ್ಮಕ್ಕ ಇನ್ನಿಲ್ಲ

Mumbai News Desk

ಪ್ರೇಕ್ಷಕರನ್ನು ಮನರಂಜಿಸಿದ ‌ಕೊಂಕಣಿ ಹಾಸ್ಯ  ನಾಟಕ ‘ ಲಗ್ನಾ ಪಿಶ್ಶ್ಯೆ ‘

Mumbai News Desk

ವಿಜಯಾ ಕಾಲೇಜು ಮೂಲ್ಕಿ ಗ್ಲೋಬಲ್ ಹಳೆ ವಿದ್ಯಾರ್ಥಿಗಳ ಅಸೋಸಿಯೇಶನ್, ಸಾಧಕರಿಗೆ ಸನ್ಮಾನ,

Mumbai News Desk

ಮೋಹನ್ ಬಿ. ಎಂ. ನಿಧನ

Mumbai News Desk

ಶೋಲೆ ಚಿತ್ರದ ಐಕಾನಿಕ್ ಜೈಲರ್ ಅಸ್ರಾನಿ ನಿಧನ

Mumbai News Desk