July 23, 2026
Mumbai News Kannada
ಸುದ್ದಿ

ದಿವಿಜ ಚಂದ್ರಶೇಖರ್ ನಿಧನ








ಮುಂಬಯಿ : ಮುಲುಂಡ್ ಪೂರ್ವ ನಿವಾಸಿ ದಿವಿಜ ಚಂದ್ರಶೇಖರ್ 66 ಇವರು ಫೆ. 10 ರಂದು ಮುಂಜಾನೆ ಹೃದಯಘಾತದಿಂದಾಗಿ ಸ್ವಗೃಹದಲ್ಲಿ ನಿಧನರಾದರು.‌ ಮೃತರು ಪತಿ ತೀಯಾ ಸಮಾಜ ಮುಂಬೈಯ ಮಾಜಿ ಅಧ್ಯಕ್ಷ , ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಯ ಉಪಾಧ್ಯಕ್ಷ ಚಂದ್ರಶೇಖರ್ ಆರ್. ಬೆಲ್ಚಡ,, ಪುತ್ರ, ಸೊಸೆ ಹಾಗೂ ಅಪಾರ ಸಂಬಂಧಿಕರನ್ನು ಅಗಲಿದ್ದಾರೆ.
ಘಾಟ್ ಕೋಪರಿನ ಸೋಮಯ್ಯ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲರಾಗಿದ್ದ ಇವರು ತೀಯಾ ಸಮಾಜ ಮುಂಬೈಯಲ್ಲಿ ಕ್ರಿಯಾಶೀಲರಾಗಿದ್ದರು.

ಇವರ ನಿಧನಕ್ಕೆ ತೀಯಾ ಸಮಾಜದ ಗಣ್ಯರಾದ ರೋಹಿದಾಸ್ ಬಂಗೇರ, ಅಧ್ಯಕ್ಷ ಕೃಷ್ಣ ಎನ್ ಉಚ್ಚಿಲ್ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ



Related posts

ಆಧುನಿಕ ವಿದ್ಯೆಗಿಂತ ಆಧ್ಯಾತ್ಮಿಕ ವಿದ್ಯೆ ಅಧಿಕ: ಶ್ರೀ ಪುತ್ತಿಗೆ ಶ್ರೀಗಳು

Mumbai News Desk

ಕಾರ್ಕಳ : ಬಿಜೆಪಿಯ ಹಿರಿಯ ಮುಖಂಡ, ಖ್ಯಾತ ನ್ಯಾಯವಾದಿ ಎಂ. ಕೆ. ವಿಜಯ್ ಕುಮಾರ್ ನಿಧನ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (NGO); ಜಿಲ್ಲೆಯ ಸಮುದ್ರ ತೀರದಲ್ಲಿ ಸ್ವಚ್ಛತಾ ಅಭಿಯಾನ

Mumbai News Desk

ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರಿಗೆ ಪರಿಸರ ಪ್ರೇಮಿ ಸಮಿತಿಯಿಂದ ಸ್ವಾಗತ.

Mumbai News Desk

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಿಂದ ಯೋಗಿ ಆದಿತ್ಯನಾಥ್ ಇವರ ಭೇಟಿ.

Mumbai News Desk

ಮೀರಾರೋಡ್ ಗೌರವ್ ಕರ್ಕೇರ ಸಿ.ಎ ಉತ್ತೀರ್ಣ.

Mumbai News Desk