April 2, 2025
ಸುದ್ದಿ

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ

ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಬಾಗಿ.

ಶ್ರೀ ಉಮಾ ಮಹೇಶ್ವರಿ ಭಜನ ಮಂಡಳಿ, ಜರಿಮರಿ ಮುಂಬಯಿ ಇವರು ಸತತ 9 ನೇ ವರ್ಷದ ತಿರುಪತಿ ಯಲ್ಲಿ ಹರಿನಾಮ ಸಂಕೀರ್ತನೆಯಲ್ಲಿ ತಾರೀಕು 8,9 ಹಾಗೂ 10 ರಂದು ತಿರುಪತಿ, ತಿರುಮಲ ದಲ್ಲಿ ದಾಸ ಸಾಹಿತ್ಯ ಪ್ರೊಜೆಕ್ಟ್ ನ ಅಡಿಯಲ್ಲಿ ನಡೆದ ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಮೂರು ದಿವಸ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡುರು.

ಶ್ರೀ ಬಗಡಾಲ ಆನಂದತೀರ್ಥ ಆಚಾರ್ಯ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 150 ಕಿಂತಲು ಅಧಿಕ ತಂಡಗಳು 5000 ಕಿಂತಲೂ ಅಧಿಕ ಭಜಕರು ದೇಶದ ವಿವಿಧ ಕಡೆಗಳಿಂದ ಆಗಮಿಸಿದ್ದರು. ವಿವಿಧ ಗಣ್ಯರು, ಯತಿಗಳು, ಭಾಗವಹಿಸಿದ್ದ ಈ 3 ದಿನಗಳಲ್ಲಿ ಕುಕ್ಕೆ ಸುಬ್ರಮಣ್ಯ ಮಠದಿಶಾರು ಹಾಗೂ ಪಲಿಮಾರು ಮಠದ ಹಿರಿಯ ಹಾಗೂ ಕಿರಿಯ ಸ್ವಾಮೀಜಿಗಳು ಉಪಸ್ಥಿತರಿದ್ದು ಆಶೀರ್ವಚನ ನೀಡಿದರು. ದೇಶದ ಸುಪ್ರಸಿದ್ದ ಕಲಾವಿದರು ಸಂಗೀತ ಹಾಗೂ ನೃತ್ಯ ಕಾರ್ಯಕ್ರಮ ನೀಡಿದರು.

ಸುಮಾರು 20 ಸದಸ್ಯರ ತಂಡ ಭುವಾಜಿ ರವೀಂದ್ರ ಶಾಂತಿ ಯವರ ನೇತೃತ್ವದಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸ್ವಾಮೀಜಿಗಳ ಆಶೀರ್ವಾದ ಪಡೆದು, 3 ದಿವಸ ವಿವಿಧ ಕಾರ್ಯಕ್ರಮಗಳಲ್ಲಿ, ಹಾಗೂ ಆರಾಧನ ಮಹೋತ್ಸವ, ಭಜನೆ, ಮೆರವಣಿಗೆ ಹಾಗೂ ಪೂಜೆಯಲ್ಲಿ ಪಾಲ್ಗೊಂಡು, ದೇವರ ದರ್ಶನ ಪಡೆದರು.

Related posts

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ದಿ. ಎಸ್ ಎಸ್ ಮನೋಹರ್ ಶೆಟ್ಟಿ ಅವರಿಗೆ ನುಡಿ ನಮನ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (NGO); ಜಿಲ್ಲೆಯ ಸಮುದ್ರ ತೀರದಲ್ಲಿ ಸ್ವಚ್ಛತಾ ಅಭಿಯಾನ

Mumbai News Desk

ಬೊಯಿಸರ್ : ಸದ್ಗುರು ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  63 ನೇ ಪುಣ್ಯತಿಥಿ ಆಚರಣೆ.

Mumbai News Desk

ಮುಂಬೈಯ ನಾಟ್ಯ ಕಲಾವಿದೆ ಜ್ಯೋತಿ ರಂಜಿತ್ ಶರ್ಮ ಅವರಿಂದ ಅಯೋಧ್ಯೆಯಲ್ಲಿ ನ್ರತ್ಯ ಸೇವೆ.

Mumbai News Desk

ಬೊಯಿಸರ್ ನಿತ್ಯಾನಂದ ಸ್ವಾಮಿ ಮಂದಿರದ 14 ನೆಯ ವಾರ್ಷಿಕೋತ್ಸವ ಸಂಪನ್ನ

Mumbai News Desk

ತೀಯಾ ಫ್ಯಾಮಿಲಿ (ತೀಯಾ ಸಮಾಜ) ಯು.ಎ.ಇ. ಅಧ್ಯಕ್ಷರಾಗಿ ಜಸ್ಮಿತಾ ವಿವೇಕಾನಂದ್

Mumbai News Desk