30.9 C
Mumbai
June 8, 2026
Mumbai News Kannada
ಮುಂಬಯಿ

ಶಿವಸೇನೆ ದಕ್ಷಿಣ ಭಾರತೀಯ ಘಟಕ ಥಾಣೆ ಮತ್ತು ಶ್ರೀ ಮೂಕಾಂಬಿಕಾ ಸೋಶಿಯಲ್ ವೆಲ್ಫೆರ್ ಫೌಂಡೇಶನ್ (ರಿ) ಡೊಂಬಿವಿಲಿ ಇದರ ಜಂಟಿ ಆಶ್ರಯದಲ್ಲಿ ಅರಶಿನ ಕುಂಕುಮ ಕಾರ್ಯಕ್ರಮ





ಶಿವಸೇನೆ ದಕ್ಷಿಣ ಭಾರತೀಯ ಘಟಕ ಥಾಣೆ ಮತ್ತು ಶ್ರೀ ಮೂಕಾಂಬಿಕಾ ಸೋಶಿಯಲ್ ವೆಲ್ಫೆರ್ ಫೌಂಡೇಶನ್ (ರಿ) ಡೊಂಬಿವಿಲಿ ಇದರ ಜಂಟಿ ಆಯೋಜನೆಯಲ್ಲಿ ಫೆಬ್ರವರಿ 10 ರ ಶನಿವಾರ ದಕ್ಷಿಣ ಭಾರತಿಯ ಜನಸಂಪರ್ಕ ಥಾಣೆ ಜಿಲ್ಲಾ ಕಾರ್ಯಾಲಯ ಡೊಂಬಿವಿಲಿ ಯಲ್ಲಿ ಮಹಿಳಾ ಭಚತಘಟ್ ಮಹಿಳೆಯರಿಗಾಗಿ ಅರಿಷಿಣ ಕುಂಕುಮ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶ್ರೀ. ಗೋಪಾಲ್ ಆರ್, ಲ್ಯಾಂಡ್ಗೆ (ಶಿವಸೇನಾ ಕಲ್ಯಾಣ್ ಜಿಲ್ಹಾ ಪ್ರಮುಖ್), ಶ್ರೀ ರಾಜೇಶ್ ಜಿ ಮೋರ್ ( ಶಹರ್ ಪ್ರಮುಖ್ & ಕೆ.ಡಿ.ಎಂ.ಸಿ. ಕಾರ್ಪೊರೇಟರ್.) ಶ್ರೀಮತಿ,, ವಿನುತಾ ವಿ ರಾಣೆ (ಮಾಜಿ ಮೇಯರ್ ಕೆ.ಡಿ.ಎಂ.ಸಿ), ಶ್ರೀಮತಿ’ ಭಾರತಿ ರಾಜೇಶ್ ಮೋರೆ*. (ಕಾರ್ಪೊರೇಟರ್ ಕೆ.ಡಿ.ಎಂ.ಸಿ) ಶ್ರೀ ಸಂತೋಷ ಚವ್ಹಾಣ (ಉಪ ಶಹರ್ ಪ್ರಮುಖ್ ಡೊಂಬಿವಿಲಿ) ಇವರು ಗೌರವಾನಿತಾ ಅತಿಥಿಗಳಾಗಿ ಸಮಾರಂಭದಲ್ಲಿ ಭಾಗಹಿಸಿದ್ದರು.

,
ಶಿವಸೇನೆ ಸೌತ್ ಇಂಡಿಯನ್ ಸೆಲ್ ನ ಶ್ರೀಮತಿ ಅನುಪಮಾ ಶೆಟ್ಟಿ (ಕಾರ್ಯಾಧ್ಯಕ್ಷೆ , ದಕ್ಷಿಣ ಭಾರತದ ಘಟಕ ಥಾಣೆ ಜಿಲ್ಲೆ.) ಶ್ರೀ, ಸುಭಾಷ್ ಶೆಟ್ಟಿ (ಸಂಪರ್ಕ ಪ್ರಮುಖ್ ದಕ್ಷಿಣ ಘಟಕ), ಶ್ರೀ ಪ್ರಕಾಶ್ ಶೆಟ್ಟಿ (ಶಹರ್ ಪ್ರಮುಖ್ ಸೌತ್ ಸೆಲ್) ಶ್ರೀ, ಸುರೇಂದ್ರ ಶೆಟ್ಟಿ (ವಿಭಾಗ ಪ್ರಮುಖ್ ಡೊಂಬಿವಿಲಿ ಪೂರ್ವ) ಹಾಗೂ ಎಲ್ಲಾ ದಕ್ಷಿಣ ಭಾರತೀಯ ಘಟಕ ಮತ್ತು ಮಹಿಳಾ ಭಚತ್‌ಘಾಟ್ ತಂಡದ ಸದಸ್ಯರು ಉಪ್ಥಿತರಿದ್ದು ಕಾರ್ಯಕ್ರಮ ಯಶಸ್ವಿಯಾಗಿ ನೆರವೇರುವಲ್ಲಿ ಸಹಕರಿಸಿದರು.



Related posts

ಬಿಲ್ಲವರ  ಎಸೋಸಿಯೇಶನ್, ಮುಂಬಯಿ ಇದರ 2024-27ನೇ ಸಾಲಿನ ಆಡಳಿತ ಮಂಡಳಿ ಚುನಾವಣೆ, ಹರೀಶ್ ಜಿ. ಅಮೀನ್, ನೇತೃತ್ವದ ಸ್ವಾಭಿಮಾನಿ ಬಿಲ್ಲವವರು ಬಣಕ್ಕೆ ಜಯ

Mumbai News Desk

ಜೋಗೇಶ್ವರಿ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ; 53ನೇ ವಾರ್ಷಿಕ ಏಕಹಾ ಭಜನಾ ಮಂಗಳೋತ್ಸವ ಸಂಪನ್ನ

Mumbai News Desk

ಮೀರಾರೋಡ್ ಶ್ರೀ ದುರ್ಗಾ ಭಜನ್ ಮಂಡಳಿಯ 18ನೇ ವಾರ್ಷಿಕ ಮಹಾಪೂಜೆ.

Mumbai News Desk

ಸಾಫಲ್ಯ ಸೇವಾ ಸಂಘ ಮುಂಬೈ: ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಮಹಿಳೆಯರಿಗೆ ಫರ್‌ಘಂಟಿ ವಿತರಣೆ

Mumbai News Desk

ಕನ್ನಡ ಸಂಘ ಸಯನ್ ದ್ವಿತೀಯ ವಾರ್ಷಿಕೋತ್ಸವ ಸಂಭ್ರಮ : ಒಗ್ಗಟ್ಟಿನಿಂದ ಸಂಘದ ಬಲವರ್ಧನೆಗೆ ಪ್ರವೀಣ್ ಭಟ್ ಕರೆ.

Mumbai News Desk

ಆರೋಹಿ(ಖುಷಿ )ಶಿವ ಪ್ರಸಾದ ಪೂಜಾರಿಗೆ ಅಂತರರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಬಂಗಾರದ ಪದಕ

Mumbai News Desk