32 C
Mumbai
April 24, 2026
Mumbai News Kannada
ಸುದ್ದಿ

ದ್ವಾರಕಾಮಯಿ ಮಠ ಶ್ರೀ ಕ್ಷೇತ್ರ ಶಂಕರಪುರದ ವತಿಯಿಂದ ಪುಲ್ವಾಮ ದಾಳಿಯಲ್ಲಿ ಮಡಿದ ಯೋಧರಿಗೆ ನುಡಿ -ನಮನ





ಉಡುಪಿ :- ಶ್ರೀ ಸಾಯಿ ಮುಖ್ಯ ಪ್ರಾಣ ದೇವಸ್ಥಾನ ದ್ವಾರಕಾಮಾಯಿ ಮಠ ಶ್ರೀ ಕ್ಷೇತ್ರ ಶಂಕರಪುರ ವತಿಯಿಂದ
ಪುಲ್ವಾಮಾ ದಾಳಿಯ 5ನೇ ವರ್ಷಾಚರಣೆ ಅಂಗವಾಗಿ ದಾಳಿಯಲ್ಲಿ ಮಡಿದ ವೀರ ಸೈನಿಕರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ಅಜ್ಜರಕಾಡು ಯುದ್ಧ ಸ್ಮಾರಕ ಬಳಿ ಫೆ. 14ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ಶಂಕರ್ ಪುರ ಸಾಯಿ ಮುಖ್ಯಪ್ರಾಣ ದೇವಾಲಯದ ಶ್ರೀ ಸಾಯಿ ಈಶ್ವರ ಗುರೂಜಿ ಫೆ. 14ರಂದು ಪ್ರೇಮಿಗಳ ದಿನಾಚರಣೆ ಮಾಡುವುದು ಸರಿಯಲ್ಲ, ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಪುಲ್ವಾಮಾ ದಾಳಿಯಲ್ಲಿ ವೀರ ಮರಣವನ್ನು ಅಪ್ಪಿದ 40 ಜನ ವೀರ ಸೈನಿಕರಿಗೆ ನುಡಿ ನಮನ ಸಲ್ಲಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು

ವಿಡಿಯೋ :

ಈ ಸಂದರ್ಭದಲ್ಲಿ ಸಿ.ಆರ್.ಪಿ.ಎಫ್ ಹವಾಲ್ದಾರ್ ಮುರಳಿದರ್ .ಕೆ, ಸಿ.ಆರ್.ಪಿ.ಎಫ್ ಎ.ಎಸ್.ಐ ಕೇಶವ ಆಚಾರ್ಯ, ಉಡುಪಿ ಜಿಲ್ಲಾ ಹಿಂದೂ ಮಹಾಸಭಾ ಅಧ್ಯಕ್ಷರು ಸಂತೋಷ್ ಉದ್ಯಾವರ, ರಾಘವೇಂದ್ರ ಭಕ್ತ, ಸುಧಾಕರ್ ಶೆಟ್ಟಿ, ರಾಘವೇಂದ್ರ ಪ್ರಭು, ಕವಾ೯ಲು, ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ.ಎಸ್. ಶೆಟ್ಟಿ , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ , ಜಗದೀಶ್ ಶೆಟ್ಟಿ, ಉದಯ ನಾಯ್ಕ್,, ವಿಜಯ ಕುಂದರ್, ವಾರಿಜ ಕಲ್ಮಾಡಿ, ಸತೀಶ್, ವಿಘ್ನೇಶ್, ಪ್ರದೀಪ್, ನೀಲೇಶ್, ಅಜಯ್, ಸುದರ್ಶನ್,ಸುಪ್ರೀತಾ, ಲಕ್ಷ್ಮೀ ಮುಂತಾದವರಿದ್ದರು.



Related posts

  ’ಕಾಂತಾರ ಚಾಪ್ಟರ್ 1’ ಸೆಟ್​​ನಲ್ಲಿ ಮತ್ತೊಂದು ಭಾರಿ ಅವಘಡ, ರಿಷಬ್ ಶೆಟ್ಟಿ ಸಹಿತ 30 ಜನ ಸಹಕಲಾವಿದರುಅಪಾಯದಿಂದ ಪಾರು

Mumbai News Desk

ಕಲ್ಯಾಣ್ : ವಾಮನ ಎಂ ಕಾಂಚನ್ ನಿಧನ

Mumbai News Desk

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಜು16 ರಿಂದು 27 ವರೆಗೆ ಮುಂಬಯಿ ನಗರದಲ್ಲಿ.

Mumbai News Desk

ಬೈಕಂಪಾಡಿ ಯೋಗೀಶ್ ಕಾಂಚನ್ ನಿಧನ

Mumbai News Desk

ವಿಶ್ವ ಬಂಟರ ಸಮ್ಮೇಳನದ ಖರ್ಚು ವೆಚ್ಚಗಳ ಸಭೆ

Mumbai News Desk

ಯಕ್ಷಕಿರೀಟಿ ಸುಬ್ರಾಯ ಹೊಳ್ಳರಿಗೆ ದುಬಾಯಿ ಯಕ್ಷ ಶ್ರೀ ರಕ್ಷಾ ಗೌರವ ಪ್ರಶಸ್ತಿ 2025

Mumbai News Desk