30.9 C
Mumbai
June 8, 2026
Mumbai News Kannada
ಸುದ್ದಿ

*ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ, ಸೇವಕರ್ತ ಪ್ರೇಮಾನಂದ ಕುಲಾಲ್ ವರಿಗೆ ಗೌರವ,





ಕುಲಶೇಖರ ಪೆ ,:ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವದ ಮೂರ ದಿನ ಪೆ 14 ರಂದು ಕ್ಷೇತ್ರದ  ಸಾಂಸ್ಕೃತಿಕ ವೇದಿಕೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿ ಇವರಿಂದ ಯಕ್ಷಗಾನ ಬಯಲಾಟ ನಡೆಯಿತು‌.

   ಯಕ್ಷಗಾನದ ಸೇವಕರ್ತರಾದ  ಸ್ರವಂತಿ ಮತ್ತು  ಬಿ ಪ್ರೇಮಾನಂದ ಕುಲಾಲ್ ಹಾಗೂ ಕುಮಾರಿ ಶ್ರೇಯಾ ಮತ್ತು ಬೇಬಿ ಹಶ್ಮಿತಾ ಕೋಡಿಕಲ್ಲ್ ಇವರನ್ನು ವೇದಿಕೆಯಲ್ಲಿ ಕಟೀಲಿನ ಲಕ್ಷ್ಮಿ ನಾರಾಯಣ ಅಸ್ರಣರು ಮತ್ತು ಜಿಲ್ಲಾ ಮಾತೃ ಸಂಘದ ಅಧ್ಯಕ್ಷರಾದ  ಮಯೂರ್ ಉಳ್ಳಾಲ್ ಇವರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರು ಆದ  ಪುರುಷೋತ್ತಮ ಕುಲಾಲ್ ಕಲ್ಬಾವಿ,ಮಾತೃ ಸಂಘದ ಪ್ರದಾನ ಕಾರ್ಯದರ್ಶಿ ಶ ಸದಾಶಿವ ಕುಲಾಲ್ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ  ದಾಮೋದರ ಎ,ಶ್ರೀ ಸುರೇಶ್ ಮಂಗಳಾದೇವಿ, ಗಿರಿಧರ್ ಜೆ ಮೂಲ್ಯ ಜೀರ್ಣೋದ್ಧಾರ ಮುಂಬಯಿ ಸಮಿತಿಯ ಅಧ್ಯಕ್ಷರಾದ  ಬಿ ದಿನೇಶ್ ಕುಲಾಲ್ ಸೇವ ಸಮಿತಿಯ ಅಧ್ಯಕ್ಷರಾದ  ಸುಂದರ ಕುಲಾಲ್, ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರವೀಣ್ ಬಸ್ತಿ ನಿರೂಪಿಸಿದರು.



Related posts

ಉಡುಪಿ: ಕಂಬಳ ಮೈದಾನ ವಿವಾದ; 80 ಬಡಗಬೆಟ್ಟು ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ

Mumbai News Desk

ಅಂಕ್ಲೇಶ್ವರದಲ್ಲಿ ಭಾರತ್ ಬ್ಯಾಂಕ್‌ನ 47ನೇ ಸಂಸ್ಥಾಪನಾ ದಿನಾಚರಣೆ: ಯಶಸ್ಸಿನ ಮೈಲಿಗಲ್ಲು

Mumbai News Desk

ಮೈಸೂರು ದಸರಾ -2023 ರ  ಪ್ರಧಾನ ಕವಿಗೋಷ್ಟಿಯಲ್ಲಿ ಶ್ರೀನಿವಾಸ ಜೋಕಟ್ಟೆ ಕವನ ವಾಚನ

Mumbai News Desk

ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಸದಸ್ಯ ಪ್ರವೀಣ್ ಪೂಜಾರಿ (50) ನಿಧನ: ಮಂಡಳಿಯಿಂದ ತೀವ್ರ ಸಂತಾಪ

Mumbai News Desk

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ ಸಂಪನ್ನ

Mumbai News Desk

ರಾಷ್ಟ್ರೀಯ ನಾಟಕ ಸ್ಪರ್ಧೆ – ಉಡುಪಿಯ ನವಸುಮ ರಂಗಮಂಚ ಕೊಡವೂರು ತಂಡ ಪ್ರಥಮ.

Mumbai News Desk