32 C
Mumbai
March 7, 2026
Mumbai News Kannada
ಪ್ರಕಟಣೆ

ಮೈಸೂರು ಅಸೋಸಿಯೇಷನ್,  ಮುಂಬಯಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ*





ಲಗ್ನಾ  ಪಿಶ್ಶ್ಯೆ’ಹಗ್ಗದ ಕೊನೆ”ಸ್ವಾತಂತ್ರ್ಯ ಸಮರ ಕರುನಾಡು ಅಮರ” ಮೂರು ದಿನ ನಾಟಕ ಪ್ರದರ್ಶನ

ಮುಂಬಯಿ ಪೆ 16. ಮೈಸೂರು ಅಸೋಸಿಯೇಷನ್,  ಮುಂಬಯಿ ಆಶಯದಲ್ಲಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ. ಕಾರ್ಯಕ್ರಮದಲ್ಲಿ ಲಗ್ನಾ  ಪಿಶ್ಶ್ಯೆ’ಹಗ್ಗದ ಕೊನೆ”ಸ್ವಾತಂತ್ರ್ಯ ಸಮರ ಕರುನಾಡು ಅಮರ” ಮೂರು ದಿನ ನಾಟಕ ಪ್ರದರ್ಶನ. ಮೈಸೂರು ಅಸೋಸಿಯೇಷನ್,, ಭಾವು ದಾಜಿ ರಸ್ತೆ, ಮಾಟುಂಗ, ಇಲೂ- ನಡೆಯಲಿದೆ. 

. 17.02.2024 29 0 6.30 ಆಮ್ಮಿ ರಂಗಕರ್ಮಿ (ರಿ) ಮುಂಬೈ ಲೇಖಕರು: ಬಾಲಕೃಷ್ಣ ಪುರಾಣಿಕ್, ಲಗ್ನಾ ಪಿಶ್ಯ’ ನಿರ್ದೇಶಕ: ಲಿಮ್ಮಾ ಖ್ಯಾತಿಯ ಡಾ.ಚಂದ್ರಶೇಖರ್ ಶೆಣೈ “ಕೊಂಕಣಿ ನಾಟಕ”ವಿಶೇಷ ಮಾರ್ಗದರ್ಶನ: ವಿಶ್ವ ಕೊಂಕಣಿ ಪ್ರಶಸ್ತಿ ಪುರಸ್ಕೃತ ಎ ಜಿ ಕಾಮತ್. ಸಹ ನಿರ್ದೇಶಕ  ತೋನ್ಸೆ ವೆಂಕಟೇಶ್ ಶೆಣೈ

.18.02.2024  6.303ಹೊಂಗಿರಣ ತಂಡ ಶಿವಮೊಗ್ಗ ‘ಕನ್ನಡ ನಾಟಕ”ಹಗ್ಗದ ಕೊನೆ”ರಚನೆ: ಪರ್ವತವಾಣಿ ವಿನ್ಯಾಸ ನಿರ್ದೇಶನ: ಡಾ. ಸತೀಶ್ ಸಾಸ್ಸೇಹಳ್ಳಿ

.

19.02.2024 ៥ 6.30 ರಂಗ ವಿಜಯ ತಂಡ ಮಾಲೂರು ಕನ್ನಡ ನಾಟಕ ರಚನೆ ಮತ್ತು ಸಂಗೀತ ಡಾ. ಟಿ. ಲಕ್ಷ್ಮೀನಾರಾಯಣ್  ಪರಿಕಲ್ಪನೆ ಹಾಗೂ ನಿರ್ದೇಶನ: ‘ಸ್ವಾತಂತ್ರ್ಯ ಸಮರ ಕರುನಾಡು ಅಮರ” ಕಲಾ ಶ್ರೇಷ್ಠ ಮಾಲೂರು ವಿಜಿ ,ರಂಗಸಜ್ಜಿಕೆ ರಾಷ್ಟ್ರ ಪ್ರಶಸ್ತಿ ವಿಜೇತ ಕಲಾ ನಿರ್ದೇಶಕ ಶಶಿಧರ ಅಡಪ್ಪ,

ಈ ಮೂರು ದಿನಗಳ ಕಲಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಮೈಸೂರು ಅಸೋಸಿಯೇಷನ್ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ 



Related posts

ಬ್ರಹ್ಮ ಶೀ ನಾರಾಯಣ ಗುರುಗಳ ದಂತ [ದಿವ್ಯ ದಂತ] ಪ್ರದರ್ಶನ

Mumbai News Desk

ಜ.17ರಿಂದ 19 ರ ತನಕ ಭುವಾಜಿ ರವೀಂದ್ರ ಶಾಂತಿ ಹಾಗೂ ತಂಡದವರಿಂದ 11ನೇ ವರ್ಷದ ತಿರುಪತಿ ಯಾತ್ರೆ: ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಸಹಭಾಗಿ

Mumbai News Desk

ಆ. 3 ರಿಂದ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇಲ್ಲಿ ನವರಾತ್ರಿ ಉತ್ಸವ.

Mumbai News Desk

ಕನ್ನಡ ಸಂಘ ಸಯನ್ ವತಿಯಿಂದ ಡಾ. ಸದಾನಂದ ಶೆಟ್ಟಿ ಯವರ ಮುಂದಾಳತ್ವದಲ್ಲಿ 08/02/2025 ರಂದು ಮುಂಬಯಿಯಲ್ಲಿ ಪ್ರಥಮ ಬಾರಿಗೆ ಬೃಹತ್‌ ಉಚಿತ ವೈದ್ಯಕೀಯ ಶಿಬಿರ

Mumbai News Desk

ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನ ದಹಿಸರ್: ಫೆ.14  ಮತ್ತು 15 ರಂದು 40ನೇ ವರ್ಷದ ವಾರ್ಷಿಕ ಮಹಾಪೂಜಾ ಮಹೋತ್ಸವ ; ಬಲಿ ಉತ್ಸವ, ಸಾಧಕರಿಗೆ ಸನ್ಮಾನ ; ಯಕ್ಷಗಾನ ಪ್ರದರ್ಶನ.

Mumbai News Desk

ಸಾಫಲ್ಯ ಸೇವಾ ಸಂಘ ಮುಂಬಯಿ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 9ಕ್ಕೆ “ಸಾಫಲ್ಯ ಸ್ತ್ರಿ ಶಕ್ತಿ ” ವಿಶೇಷ ಕಾರ್ಯಕ್ರಮ.

Mumbai News Desk