32 C
Mumbai
April 24, 2026
Mumbai News Kannada
ಪ್ರಕಟಣೆ

ಮೈಸೂರು ಅಸೋಸಿಯೇಷನ್,  ಮುಂಬಯಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ*





ಲಗ್ನಾ  ಪಿಶ್ಶ್ಯೆ’ಹಗ್ಗದ ಕೊನೆ”ಸ್ವಾತಂತ್ರ್ಯ ಸಮರ ಕರುನಾಡು ಅಮರ” ಮೂರು ದಿನ ನಾಟಕ ಪ್ರದರ್ಶನ

ಮುಂಬಯಿ ಪೆ 16. ಮೈಸೂರು ಅಸೋಸಿಯೇಷನ್,  ಮುಂಬಯಿ ಆಶಯದಲ್ಲಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ. ಕಾರ್ಯಕ್ರಮದಲ್ಲಿ ಲಗ್ನಾ  ಪಿಶ್ಶ್ಯೆ’ಹಗ್ಗದ ಕೊನೆ”ಸ್ವಾತಂತ್ರ್ಯ ಸಮರ ಕರುನಾಡು ಅಮರ” ಮೂರು ದಿನ ನಾಟಕ ಪ್ರದರ್ಶನ. ಮೈಸೂರು ಅಸೋಸಿಯೇಷನ್,, ಭಾವು ದಾಜಿ ರಸ್ತೆ, ಮಾಟುಂಗ, ಇಲೂ- ನಡೆಯಲಿದೆ. 

. 17.02.2024 29 0 6.30 ಆಮ್ಮಿ ರಂಗಕರ್ಮಿ (ರಿ) ಮುಂಬೈ ಲೇಖಕರು: ಬಾಲಕೃಷ್ಣ ಪುರಾಣಿಕ್, ಲಗ್ನಾ ಪಿಶ್ಯ’ ನಿರ್ದೇಶಕ: ಲಿಮ್ಮಾ ಖ್ಯಾತಿಯ ಡಾ.ಚಂದ್ರಶೇಖರ್ ಶೆಣೈ “ಕೊಂಕಣಿ ನಾಟಕ”ವಿಶೇಷ ಮಾರ್ಗದರ್ಶನ: ವಿಶ್ವ ಕೊಂಕಣಿ ಪ್ರಶಸ್ತಿ ಪುರಸ್ಕೃತ ಎ ಜಿ ಕಾಮತ್. ಸಹ ನಿರ್ದೇಶಕ  ತೋನ್ಸೆ ವೆಂಕಟೇಶ್ ಶೆಣೈ

.18.02.2024  6.303ಹೊಂಗಿರಣ ತಂಡ ಶಿವಮೊಗ್ಗ ‘ಕನ್ನಡ ನಾಟಕ”ಹಗ್ಗದ ಕೊನೆ”ರಚನೆ: ಪರ್ವತವಾಣಿ ವಿನ್ಯಾಸ ನಿರ್ದೇಶನ: ಡಾ. ಸತೀಶ್ ಸಾಸ್ಸೇಹಳ್ಳಿ

.

19.02.2024 ៥ 6.30 ರಂಗ ವಿಜಯ ತಂಡ ಮಾಲೂರು ಕನ್ನಡ ನಾಟಕ ರಚನೆ ಮತ್ತು ಸಂಗೀತ ಡಾ. ಟಿ. ಲಕ್ಷ್ಮೀನಾರಾಯಣ್  ಪರಿಕಲ್ಪನೆ ಹಾಗೂ ನಿರ್ದೇಶನ: ‘ಸ್ವಾತಂತ್ರ್ಯ ಸಮರ ಕರುನಾಡು ಅಮರ” ಕಲಾ ಶ್ರೇಷ್ಠ ಮಾಲೂರು ವಿಜಿ ,ರಂಗಸಜ್ಜಿಕೆ ರಾಷ್ಟ್ರ ಪ್ರಶಸ್ತಿ ವಿಜೇತ ಕಲಾ ನಿರ್ದೇಶಕ ಶಶಿಧರ ಅಡಪ್ಪ,

ಈ ಮೂರು ದಿನಗಳ ಕಲಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಮೈಸೂರು ಅಸೋಸಿಯೇಷನ್ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ 



Related posts

ಅಕ್ಟೊಬರ್  29 ರಂದು ಭಾನುವಾರ   ಆಲ್ ಅಮೇರಿಕಾ ತುಳುಕೂಟ ದ  ”ತುಳು  ಉಚ್ಚಯ 2023”  ಉತ್ಸವ ಕಾರ್ಯಕ್ರಮ 

Mumbai News Desk

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ ಪೂರ್ವ :ನಾಳೆ (ನ. 30) ಶ್ರೀ ಶನಿಗ್ರಂಥ ಪಾರಾಯಣ

Mumbai News Desk

ಫೆ.17ರಂದು ಸೃಜನಾ ಮುಂಬಯಿ ವತಿಯಿಂದ ಸಾಹಿತ್ಯ ವಿಮರ್ಶೆ, ಕೃತಿ ಬಿಡುಗಡೆ, ಜನಪದ ಹಾಡುಗಳ ಪ್ರಸ್ತುತಿ.

Mumbai News Desk

ಕುಲಾಲ ಸಂಘ ಮುಂಬಯಿ, ಸಿ.ಎಸ್.ಟಿ. – ಮುಲುಂಡ್ – ಮಾನ್ ಖುರ್ಡ್ ಸಮಿತಿ, ಡಿ. 1 ರಂದು ವಾರ್ಷಿಕ ಸ್ನೇಹ ಸಮ್ಮಿಲನ, ಕಿರು ನಾಟಕ ಸಾಧಕರಿಗೆ ಸನ್ಮಾನ,

Mumbai News Desk

ಸೆ.21.ಶ್ರೀ ಸಾಯಿಬಾಬಾ ಪೂಜಾ ಸಮಿತಿ,ಕಾಲಘೋಡ (ರಿ).ಹೊಲಿಗೆ ತರಬೇತಿ ಪ್ರಮಾಣಪತ್ರ ವಿತರಣೆ, 31ನೇ ವಾರ್ಷಿಕ ಮಹಾಸಭೆ.

Mumbai News Desk

ಅ.9,ಭಾಯಂದರ್ ಬಿಲ್ಲವರ ಅಸೋಸಿಯೇಶನಿನ ಸ್ಥಳೀಯ ಕಚೇರಿಯ ವತಿಯಿಂದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮ.

Mumbai News Desk