34 C
Mumbai
March 6, 2026
Mumbai News Kannada
ಮಹಾರಾಷ್ಟ್ರಸುದ್ದಿ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನೇತಾರ ಮನೋಹರ್ ಜೋಷಿ ವಿಧಿವಶ





ಮಹಾರಾಷ್ಟ್ರ ರಾಜ್ಯದ ಮಾಜಿ ಮುಖ್ಯಮಂತ್ರಿ, ಲೋಕಸಭೆಯ ಮಾಜಿ ಸ್ಪೀಕರ್, ಶಿವ ಸೇನಾ ನಾಯಕ ಮನೋಹರ್ ಜೋಶಿ ಅವರು ಇಂದು ಬೆಳ್ಳಿಗ್ಗೆ (ಫೆ.23) ನಿಧನರಾಗಿದ್ದಾರೆ.
86 ವರ್ಷದ ಜೋಶಿ ಅವರು ಅಸೌಖ್ಯದ ನಿಮ್ಮಿತ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕೆತ್ಸೆಗೆ ಸ್ಪಂದಿಸದ ಜೋಶಿ ಅವರು ಇಂದು ಬೆಳ್ಳಿಗೆ 5 ಗಂಟೆಗೆ ಇಹಲೋಕ ತ್ಯಜಿಸಿದರು, ಎಂದು ಅವರ ಕುಟುಂಬಸ್ತರು ತಿಳಿಸಿದ್ದಾರೆ.
ಶಿಕ್ಷಕರಾಗಿ ತನ್ನ ವೃತ್ತಿ ಜೀವನ ಆರಂಭಿಸಿದ ಮನೋಹರ್ ಜೋಶಿ ಶಿವಸೇನೆಗೆ ಸೇರ್ಪಡೆಯಾಗಿ ರಾಜಕೀಯ ರಂಗ ಪ್ರವೇಶಿಸಿದ್ದರು. ಬಳಿಕ ಮುಖ್ಯಮಂತ್ರಿ ಆಗಿ 1995 ರಿಂದ 1999ರ ತನಕ ಸೇವೆ ಸಲ್ಲಿಸಿದ್ದರು.
2002 ರಿಂದ 2004ರ ತನಕ ಲೋಕಸಭಾ ಸ್ಪೀಕರ್ ಆಗಿ ಅವರು ಕಾರ್ಯ ನಿರ್ವಹಿಸಿದ್ದರು.ಶಿವಸೇನೆಯ ಸುಪ್ರೀಮೋ ದಿ. ಬಾಳಸಾಹೇಬ್ ಠಾಕ್ರೆ ಅವರ ಆಪ್ತರಾಗಿ ಮನೋಹರ್ ಜೋಶಿ ಗುರುತಿಸಿ ಕೊಂಡಿದ್ದರು.
ಅವರ ಅಂತ್ಯ ಕ್ರಿಯೆ ಇಂದು ಮಧ್ಯಾಹ್ನ 3 ಗಂಟೆಗೆ ಮುಂಬೈ ನ ಶಿವಾಜಿ ಪಾರ್ಕ್ ನ ರುದ್ರ ಭೂಮಿಯಲ್ಲಿ ನಡೆಯಲಿದೆ ಎಂದು ಅವರ ಕುಟುಂಸ್ತರು ತಿಳಿಸಿದ್ದಾರೆ.



Related posts

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ,  ಡಿ.1 – ವಿಶ್ವನಾಥ ಯು. ಮಾಡಾ ನಿಧನಕ್ಕೆ ಶ್ರದ್ದಾಂಜಲಿ ಸಭೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ   ಮುಖ್ಯಮಂತ್ರಿ  ದೇವೇಂದ್ರ ಫಡ್ನವಿಸ್  ಗೆ ಆಹ್ವಾನ

Mumbai News Desk

ಕಾಪು ತಾಲೂಕು ಪಂಚಾಯತ್ : ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆ.

Mumbai News Desk

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ-2025ಕ್ಕೆ ಚಾಲನೆ

Mumbai News Desk

ಮೋದಿ-ಪುಟಿನ್ ಭೇಟಿ: ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆಗೆ ಒತ್ತು

Mumbai News Desk

ಬಾಂಬೆ ಬಂಟ್ಸ್ ಅಸೋಸಿಯೇಷನ್ ಮಾಜಿ ಅಧ್ಯಕ್ಷರಾದ ಮುರಳಿ ಕೆ. ಶೆಟ್ಟಿ ಯವರಿಗೆ ನುಡಿ ನಮನ.

Mumbai News Desk