32 C
Mumbai
March 7, 2026
Mumbai News Kannada
ಮುಂಬಯಿ

ಡೊಂಬಿವಿಲಿಯ ಶ್ರೀಮಹಾವಿಷ್ಣು ಮಂದಿರದಲ್ಲಿ “ದಶಾವತಾರ ” ಹರಿನಾಮವಳಿ – ಶುಭ ಚಿಂತನ ” ಕಾರ್ಯಕ್ರಮ





ಡೊಂಬಿವಲಿ ಪಶ್ಚಿಮದ ಯಶವಂತ ನಗರದಲ್ಲಿರುವ ಮುಂಬ್ರಾ ಮಿತ್ರ ಭಜನಾ ಮಂಡಳಿ (ರಿ) ಇದರ ಸಂಚಾಲಕತ್ವದ ಶ್ರೀ ಮಹಾವಿಷ್ಣು ಮಂದಿರದಲ್ಲಿ ವೈ. ಅನಂತ ಪದ್ಮನಾಭ ಭಟ್ ಇವರಿಂದ ಪುರಂದರ ದಾಸರಾ ಆರಾಧನಾ ಮಹೋತ್ಸವದ ನಿಮಿತ್ತ “ದಶಾವತಾರ ” ಹರಿನಾಮವಳಿ – ಶುಭ ಚಿಂತನ ” ಕಾರ್ಯಕ್ರಮವು ಫೆ.19 ರಂದು ಸೋಮವಾರ ಸಂಜೆ 7 ರಿಂದ 10 ರ ತನಕ ಮಂದಿರದ ಸಭಾಗ್ರಹದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಹರಿದಾಸರಾದ ವಿದ್ವಾನ್ ವೈ. ಅನಂತಪದ್ಮನಾಭ ಭಟ್ ಹಾಗು ಅವರೊಂದಿಗೆ ಹಾರ್ಮೋನಿಯಂ ವಾದಕರಾದ ಶ್ರೀ ಶಿವರಾಮ ಭಾಗವತ್ ಯೆಲ್ಲಾಪುರ ಹಾಗೂ ಮಾನಸ್ ಬಂಗೇರ ರವರಿಗೆ ಮಂದಿರದ ವತಿಯಿಂದ ಗೌರವಿಸಲಾಯಿತು.

ಮಂದಿರದ ಅಧ್ಯಕ್ಷರಾದ ಶ್ರೀ ಇಂದುಶೇಖರ್ ಸುವರ್ಣ , ಗೌರವ ಅಧ್ಯಕ್ಷರಾದ ಶ್ರೀಯುತ ನಿತಿನ್ ಪ್ರಕಾಶ್ ಪುತ್ರನ್ ಉಪಾಧ್ಯಕ್ಷರಾದ ಅರವಿಂದ್ ಪದ್ಮಶಾಲಿ, ಜೊತೆ ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯಾನ್ , ಮಹಿಳಾ ವಿಭಾಗದ ಕಾರ್ಯದ್ಯೆಕ್ಷೆ ಶ್ರೀಮತಿ ಸವಿತಾ ಸಾಲಿಯಾನ್ ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು , ಹಾಗು ತುಳು ಕನ್ನಡ ಸಂಘ ಸಂಸ್ಥೆಯ ಹೆಚ್ಚಿನ ಸದಸ್ಯರುಗಳು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿ ಯಾಗಲು ಸಹಕರಿಸಿದರು. ಮಂದಿರ ದ್ ಉಪ ಬುವಾಜಿ ಶ್ರೀಯುತ ಲೀಲೆಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.



Related posts

ತುಳು ಸಂಘ ಬೋರಿವಲಿ ವತಿಯಿಂದ ಬೋರಿವಲಿ ಪಶ್ಚಿಮದಲ್ಲಿ ಸ್ವಚ್ಛತಾ ಅಭಿಯಾನ

Mumbai News Desk

ಭಾರತ್ ಬ್ಯಾಂಕ್ ಇದರ ಭಾಯಂದರ್ ಶಾಖಾ ಪ್ರಭಂದಕರಾದ ಪ್ರವೀಣ್ ಎಂ. ಬಂಗೇರ ಸೇವಾ ನಿವೃತಿ

Mumbai News Desk

ಕಾಮೊಟೆ : ಶ್ರೀ ದುರ್ಗಾಪರಮೇಶ್ವರಿ ಮಂದಿರದ  ನವರಾತ್ರಿ ಉತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ.

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆಯ ಕಾರ್ಯಕ್ರಮ

Mumbai News Desk

ಡೊಂಬಿವಲಿ ಶ್ರೀ ಜೈ ಭವಾನಿ ಶನೀಶ್ವರ ಮಂದಿರದ ಅಷ್ಟಬಂಧ ಪುನರ್‌ ಪ್ರತಿಷ್ಠಾ ಮಹೋತ್ಸವ ಸಂಪನ್ನ

Mumbai News Desk

ಮದರ್ ಇಂಡಿಯಾ ದ ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆ ನಿರಂತರವಾಗಿರಲಿ -ಸುರೇಂದ್ರ ಪೂಜಾರಿ ಮುಂಬೈ :

Mumbai News Desk