September 15, 2026
Mumbai News Kannada
ಮುಂಬಯಿ

ಡೊಂಬಿವಿಲಿಯ ಶ್ರೀಮಹಾವಿಷ್ಣು ಮಂದಿರದಲ್ಲಿ “ದಶಾವತಾರ ” ಹರಿನಾಮವಳಿ – ಶುಭ ಚಿಂತನ ” ಕಾರ್ಯಕ್ರಮ





ಡೊಂಬಿವಲಿ ಪಶ್ಚಿಮದ ಯಶವಂತ ನಗರದಲ್ಲಿರುವ ಮುಂಬ್ರಾ ಮಿತ್ರ ಭಜನಾ ಮಂಡಳಿ (ರಿ) ಇದರ ಸಂಚಾಲಕತ್ವದ ಶ್ರೀ ಮಹಾವಿಷ್ಣು ಮಂದಿರದಲ್ಲಿ ವೈ. ಅನಂತ ಪದ್ಮನಾಭ ಭಟ್ ಇವರಿಂದ ಪುರಂದರ ದಾಸರಾ ಆರಾಧನಾ ಮಹೋತ್ಸವದ ನಿಮಿತ್ತ “ದಶಾವತಾರ ” ಹರಿನಾಮವಳಿ – ಶುಭ ಚಿಂತನ ” ಕಾರ್ಯಕ್ರಮವು ಫೆ.19 ರಂದು ಸೋಮವಾರ ಸಂಜೆ 7 ರಿಂದ 10 ರ ತನಕ ಮಂದಿರದ ಸಭಾಗ್ರಹದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಹರಿದಾಸರಾದ ವಿದ್ವಾನ್ ವೈ. ಅನಂತಪದ್ಮನಾಭ ಭಟ್ ಹಾಗು ಅವರೊಂದಿಗೆ ಹಾರ್ಮೋನಿಯಂ ವಾದಕರಾದ ಶ್ರೀ ಶಿವರಾಮ ಭಾಗವತ್ ಯೆಲ್ಲಾಪುರ ಹಾಗೂ ಮಾನಸ್ ಬಂಗೇರ ರವರಿಗೆ ಮಂದಿರದ ವತಿಯಿಂದ ಗೌರವಿಸಲಾಯಿತು.

ಮಂದಿರದ ಅಧ್ಯಕ್ಷರಾದ ಶ್ರೀ ಇಂದುಶೇಖರ್ ಸುವರ್ಣ , ಗೌರವ ಅಧ್ಯಕ್ಷರಾದ ಶ್ರೀಯುತ ನಿತಿನ್ ಪ್ರಕಾಶ್ ಪುತ್ರನ್ ಉಪಾಧ್ಯಕ್ಷರಾದ ಅರವಿಂದ್ ಪದ್ಮಶಾಲಿ, ಜೊತೆ ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯಾನ್ , ಮಹಿಳಾ ವಿಭಾಗದ ಕಾರ್ಯದ್ಯೆಕ್ಷೆ ಶ್ರೀಮತಿ ಸವಿತಾ ಸಾಲಿಯಾನ್ ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು , ಹಾಗು ತುಳು ಕನ್ನಡ ಸಂಘ ಸಂಸ್ಥೆಯ ಹೆಚ್ಚಿನ ಸದಸ್ಯರುಗಳು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿ ಯಾಗಲು ಸಹಕರಿಸಿದರು. ಮಂದಿರ ದ್ ಉಪ ಬುವಾಜಿ ಶ್ರೀಯುತ ಲೀಲೆಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.



Related posts

ಬಂಟರ ಸಂಘ ದ ವಸಯಿ ಡಹಣು ಪ್ರಾದೇಶಿಕ ಸಮಿತಿ – ಮಹಿಳಾ ವಿಭಾಗ ಆಟಿಡೊಂಜಿ ದಿನ – ದತ್ತು ಸ್ವೀಕಾರ ಕಾರ್ಯಕ್ರಮ.

Mumbai News Desk

ವೀರಕೇಸರಿ ಮೀರಾಭಾಯಂದರ್ ವತಿಯಿಂದ ಬಹುಮಾನ ವಿತರಣೆ, ಸನ್ಮಾನ ಕಾರ್ಯಕ್ರಮ.

Mumbai News Desk

ಡಿಸೆಂಬರ್ 7 ರಿಂದ ಥಾಣೆಯ ಘೋಡ್‌ಬಂದರ್ ರಸ್ತೆ 24 ಗಂಟೆಗಳ ಕಾಲ ಮುಚ್ಚಲಾಗುವುದು; ಪರ್ಯಾಯ ಮಾರ್ಗಗಳು ಮತ್ತು ತಿರುವುಗಳನ್ನು ಪರಿಶೀಲಿಸಿ

Mumbai News Desk

ಕುಲಾಲ ಸಂಘ ಮುಂಬಯಿ  ಇದರ 2024-26 ರ ಸಾಲಿನ ಅವಧಿಗೆ ಪದಾಧಿಕಾರಿಗಳ ಆಯ್ಕೆ

Mumbai News Desk

ಡೊಂಬಿವಲಿ: ಬಡ ರೋಗಿಗಳಿಗೆ ಆಸರೆಯಾದ ಉಚಿತ ಡಯಾಲಿಸಿಸ್ ಕೇಂದ್ರ ಲೋಕಾರ್ಪಣೆ: ಮೊಗವೀರ ವ್ಯವಸ್ಥಾಪಕ ಮಂಡಳಿಯಿಂದ ಜನಪರ ಆರೋಗ್ಯ ಸೇವೆಗೆ ಚಾಲನೆ

Mumbai News Desk

ಶ್ರೀ ವರದ ಸಿದ್ಧಿವಿನಾಯಕ ಸೇವಾ ಮಂಡಲ ಡೊಂಬಿವಿಲಿ : ವಾರ್ಷಿಕ ಮಹಾಸಭೆ

Mumbai News Desk